‘ನಮಗೆ ಮತವನ್ನು ನೀಡಿದರೆ ೨೦೦ ರೂಪಾಯಿಯ ಮದ್ಯವನ್ನು ೫೦ ರೂಪಾಯಿಗೆ ಕೊಡುತ್ತೇವೆ ! (ಅಂತೆ)
ಭಾಜಪಕ್ಕೆ ಮತವನ್ನು ನೀಡಿದರೆ ೫೦ ರೂಪಾಯಿಯಲ್ಲಿ ಉತ್ತಮ ದರ್ಜೆಯ ಮದ್ಯ ನೀಡುವೆವು ಎಂದು ಭಾಜಪದ ತೆಲಂಗಾಣ ಪ್ರದೇಶಾಧ್ಯಕ್ಷರಾದ ಸೋಮೂ ವೀರರಾಜು ಆಶ್ವಾಸನೆ ನೀಡಿದ್ದಾರೆ.
ಭಾಜಪಕ್ಕೆ ಮತವನ್ನು ನೀಡಿದರೆ ೫೦ ರೂಪಾಯಿಯಲ್ಲಿ ಉತ್ತಮ ದರ್ಜೆಯ ಮದ್ಯ ನೀಡುವೆವು ಎಂದು ಭಾಜಪದ ತೆಲಂಗಾಣ ಪ್ರದೇಶಾಧ್ಯಕ್ಷರಾದ ಸೋಮೂ ವೀರರಾಜು ಆಶ್ವಾಸನೆ ನೀಡಿದ್ದಾರೆ.
ರಾಜ್ಯದ ಎಲ್ಲಾ ಸರಕಾರಿಕರಣಗೊಂಡ ದೇವಸ್ಥಾನಗಳನ್ನು ಮುಕ್ತಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದಾರೆ. ಈ ಸಂಬಂಧ ಮುಂಬರುವ ಬಜೆಟ್ ಅಧಿವೇಶನದಲ್ಲಿ ಕಾನೂನಿಗೆ ತಿದ್ದುಪಡಿ ತರಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.
ನಾನು ಮುಸಲ್ಮಾನರನ್ನೂ ಆರೋಪಿಸುತ್ತಿಲ್ಲ, ಆದರೆ ಎಷ್ಟು ಉಗ್ರರಿದ್ದಾರೋ ಅವರೆಲ್ಲರೂ ಮುಸಲ್ಮಾನರೇ ಆಗಿದ್ದಾರೆ ಇದು ಸತ್ಯವಾಗಿದೆ, ಎಂದು ರಾಜ್ಯದ ಕೈಸರಗಂಜ ಇಲ್ಲಿಯ ಭಾಜಪದ ಶಾಸಕ ಮತ್ತು ಭಾರತೀಯ ಕುಸ್ತಿ ಮಹಾಸಂಘದ ಅಧ್ಯಕ್ಷ ಬೃಜಭೂಷಣ ಶರಣ ಸಿಂಹ ಇವರು ಒಂದು ಸಾರ್ವಜನಿಕ ಸಭೆಯಲ್ಲಿ ಹೇಳಿದರು.
ಚಿತ್ತೋಡದ ಭಾಜಪದ ಶಾಸಕ ಚಂದ್ರಪ್ರಕಾಶ ಜೋಶಿ ಇವರು ಚಿತ್ತೋಡಗಡದಲ್ಲಿ ಇತ್ತಿಚೆಗೆ ಆರಂಭಿಸಲಾದ ಲೇಸರ್ ಶೋವನ್ನು ನಿಲ್ಲಿಸಿದ್ದಾರೆ. ಈ ಲೇಸರ್ ಶೋನಲ್ಲಿ ರಾಣಿ ಪದ್ಮಾವತಿ ಮತ್ತು ಅಲ್ಲಾವುದ್ದೀನ್ ಖಿಲ್ಜಿ ಇವರ ಸಂದರ್ಭದ ಪ್ರಸಂಗಗಳು ತೋರಿಸಲಾಗಿತ್ತು.
ನನ್ನ ಬಳಿ ಸರಪಂಚರ ಭ್ರಷ್ಟಾಚಾರದ ಬಗ್ಗೆ ದೂರು ನೀಡಬೇಡಿ. ಒಬ್ಬ ಸರಪಂಚನು ೧೫ ಲಕ್ಷ ರೂಪಾಯಿಯ ವರೆಗೂ ಭ್ರಷ್ಟಾಚಾರ ಮಾಡುತ್ತಿದ್ದರೆ, ಆ ವಿಷಯವಾಗಿ ನನಗೆ ಹೇಳಬೇಡಿ
ಯಾರು ವಿವಿಧ ಕಾರಣಗಳಿಗಾಗಿ ಸನಾತನ ಧರ್ಮವನ್ನು ತ್ಯಜಿಸಿ ಇತರ ಧರ್ಮಕ್ಕೆ ಪ್ರವೇಶಿದರೋ ಅವರನ್ನು ಮರಳಿ ಕರೆತರಲು ದೇವಾಲಯಗಳು ಮತ್ತು ಮಠಗಳು ವರ್ಷಪೂರ್ತಿ ಗುರಿಗಳನ್ನು ನಿಗದಿಪಡಿಸಬೇಕು.
ಮಹಾರಾಷ್ಟ್ರ ವಿಧಾನಸಭೆಯ ಸಭಾಗೃಹದಲ್ಲಿ ಡಿಸೆಂಬರ್ ೨೩ ರಂದು ಕೆಲವು ಸದಸ್ಯರು ಸನಾತನ ಸಂಸ್ಥೆಯ ಮೇಲೆ ನಿರ್ಬಂಧ ಹೇರುವ ಬೇಡಿಕೆ ಮಾಡಿದರು. ಭಯೋತ್ಪಾದಕ ಚಟುವಟಿಕೆಗಳು ಮಾಡುವ ಉಗ್ರರಿಗೆ ವಿಧಿಸಿದ್ದ ಶಿಕ್ಷೆ ಕ್ಷಮಿಸಬೇಕು
ರಾಜ್ಯದಲ್ಲಿ ಭಾಜಪದ ಸರಕಾರವಿದೆ. ಕೇಂದ್ರದಲ್ಲೂ ಭಾಜಪ ಸರಕಾರವಿರುವುದರಿಂದ ಇಡೀ ದೇಶದಲ್ಲಿ ಮತಾಂತರ ನಿಷೇಧ ಕಾನೂನನ್ನು ತರಲು ಭಾಜಪ ಹೆಜ್ಜೆ ಇಡಬೇಕು, ಎಂಬುದು ಹಿಂದೂಗಳ ಅಪೇಕ್ಷೆಯಾಗಿದೆ !
ಹಾಪೂಡ ಮಾರ್ಗದಲ್ಲಿನ ಕಾಶಿರಾಮ ಸಂಕುಲದಲ್ಲಿ ಭಾಜಪ ಮಹಿಳಾ ಮೋರ್ಚಾದ ಮಹಿಳಾ ನಾಯಕಿಗೆ ತಂಪು ಪಾನಿಯದಲ್ಲಿ ಮೂರ್ಛೆ ಹೋಗುವ ಔಷಧಿ ಬೆರೆಸಿ ಆಕೆಯನ್ನು ಪ್ರಜ್ಞೆ ತಪ್ಪಿಸಿ, ಆಕೆಯ ಮೇಲೆ ಮೂವರು ಮತಾಂಧರು ರಾತ್ರಿ ಸಾಮೂಹಿಕ ಬಲಾತ್ಕಾರ ನಡೆಸಿರುವ ಘಟನೆಯ ನಂತರ ಇಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಎಲ್ಲ ಧರ್ಮದ ಜನರು ತಮ್ಮ ಧಾರ್ಮಿಕ ಸ್ಥಳಗಳಲ್ಲಿ ಅಂದರೆ ಮಂದಿರ, ಗುರುದ್ವಾರ, ಮಸೀದಿ, ಚರ್ಚ ಮುಂತಾದ ಸ್ಥಳಗಳಲ್ಲಿ ಪ್ರಾರ್ಥನೆಯನ್ನು ಮಾಡುತ್ತಾರೆ. ಹಬ್ಬಗಳ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾರ್ಥನೆ ಮಾಡಲು ಅನುಮತಿಯನ್ನು ನೀಡಲಾಗುತ್ತದೆ; ಆದರೆ ಪ್ರಾರ್ಥನೆಯ ಹೆಸರಿನಲ್ಲಿ ಶಕ್ತಿ ಪ್ರದರ್ಶನ ಮಾಡಿ, ಇತರ ಧರ್ಮದ ಜನರನ್ನು ಕೆಣಕುವುದು ಸೂಕ್ತವಲ್ಲ