ಕೊಲಕಾತಾ: ‘ಇಸ್ಕಾನ್’ ಶಾಲಾ ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟದಿಂದ ಮೊಟ್ಟೆಯನ್ನು ಕೈಬಿಟ್ಟಿದ್ದಕ್ಕೆ ವಿವಾದ!
ಬಂಗಾಳದ ಮೇಲೆ ಶಾಖಾಹಾರಿ ಸಂಸ್ಕೃತಿಯನ್ನು ಹೇರಲಾಗುತ್ತಿದೆ ಎಂದು ವಿರೋಧ ಪಕ್ಷಗಳ ಟೀಕೆ
ಬಂಗಾಳದ ಮೇಲೆ ಶಾಖಾಹಾರಿ ಸಂಸ್ಕೃತಿಯನ್ನು ಹೇರಲಾಗುತ್ತಿದೆ ಎಂದು ವಿರೋಧ ಪಕ್ಷಗಳ ಟೀಕೆ
ಗಮನಸೆಳೆಯುವ ಸೂಚನೆಯಲ್ಲಿ ಶಾಸಕಿ ಸೌ. ದೇವಯಾನಿ ಫರಾಂದೆಯವರು ಮಾತನಾಡಿ, ನಾಸಿಕ್ ನ ಶಬಾನಾ ಶಬುದ್ದೀನ್ ಖಾನ್ ಎಂಬ ಮಹಿಳೆಗೆ ತಲಾಖ್ ನೀಡಲು ಆಕೆಯ ಪತಿ ಕೊಲೆ ಬೆದರಿಕೆ ಹಾಕಿರುವ ಘಟನೆಯನ್ನು ಸದನದ ಗಮನಕ್ಕೆ ತಂದರು.
ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಅಲ್ಲಿದ್ದ ಬಾಂಗ್ಲಾದೇಶಿ ವಲಸಿಗರು ಇತರ ರಾಜ್ಯಗಳಿಗೆ ಹೋಗುತ್ತಿದ್ದಾರೆಯೇ ಎಂಬುದರ ಕುರಿತು ಈಗ ತನಿಖೆಯಾಗಬೇಕು. ಈ ವಲಸಿಗರನ್ನು ಬಂಗಾಳದಿಂದಲೇ ಬಾಂಗ್ಲಾದೇಶಕ್ಕೆ ಮರಳಿ ಕಳುಹಿಸುವ ವ್ಯವಸ್ಥೆ ಮಾಡಬೇಕು!
ಭಾರತವನ್ನು ಹಿಂದೂ ರಾಷ್ಟ್ರವಾಗಲು ಬಿಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ ೨೧ ರಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ದರು.
ಕಾಂಗ್ರೆಸ್ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜ್ಯದಲ್ಲಿ ಹಿಂದೂಗಳನ್ನು ದುರ್ಬಲಗೊಳಿಸಲು ಮತ್ತು ಹಿಂದೂ ಧರ್ಮವನ್ನು ವಿಭಜಿಸಲು ಪಿತೂರಿ ನಡೆಸಿದ್ದಾರೆ ಎಂದು ಬಿಜೆಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಆರೋಪಿಸಿದ್ದಾರೆ.
ಮಾಲ್ಡಾ ಜಿಲ್ಲೆಗೆ ಹೊಂದಿಕೊಂಡಿರುವ ಭಾರತ-ಬಾಂಗ್ಲಾದೇಶ ಗಡಿಯ ಸುಕದೇವ್ಪುರ ಪ್ರದೇಶದಲ್ಲಿ ಜೂನ್ 20ರ ಮುಂಜಾನೆ ಕಾನೂನುಬಾಹಿರವಾಗಿ ಭಾರತದ ಗಡಿಯೊಳಗೆ ನುಗ್ಗಿದ್ದ ಬಾಂಗ್ಲಾದೇಶಿ ವಲಸಿಗರನ್ನು ಮರಳಿ ಅವರ ದೇಶಕ್ಕೆ ಕಳುಹಿಸುವ (ಪುಶ್ಬ್ಯಾಕ್) ಪ್ರಕ್ರಿಯೆ ನಡೆಯುತ್ತಿದ್ದಾಗ ಉದ್ವಿಗ್ನತೆ ಉಂಟಾಗಿದೆ.
ಗೃಹ ಸಚಿವ ಅಮಿತ್ ಶಹಾ ಅವರು ತಮ್ಮ ಧರ್ಮಪತ್ನಿಯವರೊಂದಿಗೆ ಶ್ರೀ ಅಂಬಾಬಾಯಿಯ ದರ್ಶನ ಪಡೆದು ವಿಧಿವಿಧಾನಗಳೊಂದಿಗೆ ಪೂಜೆ ಸಲ್ಲಿಸಿದರು. ತದನಂತರ ದೇವಸ್ಥಾನದ ಆವರಣದಲ್ಲಿರುವ ‘ರಾಮಾಚಾ ಪಾರ್’ನಲ್ಲಿ ಶ್ರೀ ದೇವಿಯ ಉತ್ಸವ ಮೂರ್ತಿಗೆ ಪೂಜೆ ನೆರವೇರಿಸಲಾಯಿತು.
ಅಭಿಷೇಕ್ ಬ್ಯಾನರ್ಜಿ ಅವರ ಬೆಂಬಲಿಗರೊಬ್ಬರು, “ಭಾಜಪಗೆ ಸೇರಿದ ಕೆಲವು ವ್ಯಕ್ತಿಗಳು ವಿಮಾನ ನಿಲ್ದಾಣಕ್ಕೆ ಬಂದು ತೃಣಮೂಲ ಕಾರ್ಯಕರ್ತರೊಂದಿಗೆ ಅನುಚಿತವಾಗಿ ವರ್ತಿಸಲು ಆರಂಭಿಸಿದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲೆ 3 ಬಾರಿ ನಿಷೇಧ ಹೇರಲಾಗಿತ್ತು. 2 ಬಾರಿ ನ್ಯಾಯಾಲಯವು, ಒಮ್ಮೆ ಸರಕಾರವು ಅದನ್ನು ಹಿಂತೆಗೆದುಕೊಂಡಿತು. ನಿಮ್ಮ ಪ್ರಶ್ನೆಗಳ ಬಗ್ಗೆ ಸರಕಾರ ಮತ್ತು ನ್ಯಾಯಾಲಯದ ಮಟ್ಟದಲ್ಲಿ ಚರ್ಚೆ ನಡೆದಿದೆ.
ನಾಲ್ಕೂವರೆ ಲಕ್ಷ ಹಿಂದೂಗಳನ್ನು ಸ್ಥಳಾಂತರಿಸಲು ಕಾಶ್ಮೀರದ ಬಹುಪಾಲು ಮುಸ್ಲಿಮರಿಗೆ ವಿಷ ಉಣಿಸಿದವರು ಯಾರು? ಜಾವೇದ್ ಅಲಿ ಇದನ್ನು ಹೇಳುತ್ತಾರೆಯೇ?