ಹಿಂದೂದ್ವೇಷದ ಪುನರಾವರ್ತನೆ !
ಸಿದ್ಧರಾಮಯ್ಯನವರು ಈ ಮೊದಲೂ ಮುಖ್ಯಮಂತ್ರಿಯಾಗಿದ್ದಾಗ ಅವರ ಆಡಳಿತಾವಧಿಯಲ್ಲಿ ಮತಾಂಧರಿಂದ ಅನೇಕ ಹಿಂದೂಗಳ ಮತ್ತು ಹಿಂದುತ್ವನಿಷ್ಠರ ಕೊಲೆಯಾಗಿತ್ತು.
ಸಿದ್ಧರಾಮಯ್ಯನವರು ಈ ಮೊದಲೂ ಮುಖ್ಯಮಂತ್ರಿಯಾಗಿದ್ದಾಗ ಅವರ ಆಡಳಿತಾವಧಿಯಲ್ಲಿ ಮತಾಂಧರಿಂದ ಅನೇಕ ಹಿಂದೂಗಳ ಮತ್ತು ಹಿಂದುತ್ವನಿಷ್ಠರ ಕೊಲೆಯಾಗಿತ್ತು.
ಇಲ್ಲಿನ ಟೌನ ಹಾಲ್ ಬಳಿ ಇರುವ ಗೋರಿಯ ಮುಂಭಾಗದಲ್ಲಿ ರಾಜೇಶ್ ಗೋಯಲ್ ಎಂಬ ವ್ಯಕ್ತಿ ಫಲಕ ಹಾಕಿದ್ದರು. ಅದರ ಮೂಲಕ ‘ಹಿಂದೂಗಳು ಮಜಾರ್ ನ ಪೂಜೆ ಮಾಡಬಾರದು’ ಎಂದು ಮನವಿ ಮಾಡಲಾಗಿತ್ತು.
ಈ ಹಿಂದೆ ಹಸುವಿನ ಮೇಲೆ ಬಲಾತ್ಕಾರ ನಡೆದಿರುವ ೩ ಘಟನೆಗಳು ! – ಸ್ಥಳೀಯರಿಂದ ಮಾಹಿತಿ
ಈ ಸಂದರ್ಭದಲ್ಲಿ ರಾಜ್ಯದ ಪ್ರಸಿದ್ಧ ಶೃಂಗೇರಿ ಮಠದ ಅರ್ಚಕರಿಂದ ವೇದ ಮಂತ್ರ ಪಠಣ ನಡೆಯಿತು. ಇದರೊಂದಿಗೆ ಗಣಪತಿ ಹೋಮ ಕೂಡ ನಡೆಸಲಾಯಿತು.
ದೇಶದ ಕುಸ್ತಿಪಟುಗಳು ಜಂತರಮಂತರನಲ್ಲಿ ಕುಳಿತುಕೊಂಡು ಕುಸ್ತಿ ಸಂಘಟನೆಯ ಅಧ್ಯಕ್ಷರ ಮೇಲೆ ಅಸಭ್ಯವರ್ತನೆ ಮತ್ತು ವ್ಯಭಿಚಾರಗಳ ಆರೋಪವನ್ನು ಮಾಡುವುದು ಅತ್ಯಂತ ಲಜ್ಜಾಸ್ಪದ ವಿಷಯವಾಗಿದೆ.
ಪುರಸಭೆ ಮತ್ತು ನಗರ ಪಂಚಾಯತಿಯ ಹೊಸದಾಗಿ ಚುನಾಯಿತಗೊಂಡ ಸದಸ್ಯರ ಪ್ರಮಾಣವಚನದ ಸಮಾರಂಭದಲ್ಲಿ `ವಂದೇ ಮಾತರಮ್’ ಹಾಡಲು ಮತ್ತು ಆ ಸಮಯದಲ್ಲಿ ಎದ್ದು ನಿಲ್ಲಲು ಎಮ್.ಐ.ಎಮ್. ಸದಸ್ಯರು ವಿರೋಧಿಸಿದರು.
ಕರ್ನಾಟಕ ರಾಜ್ಯದಲ್ಲಿ ಅಸುರಕ್ಷಿತ ಹಿಂದೂಗಳು
18 ವರ್ಷ ಪೂರ್ಣಗೊಂಡ ಮತದಾರರ ಹೆಸರನ್ನು ಮತದಾರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಪ್ರಕ್ರಿಯೆ ಸುಲಭವಾಗುವಂತೆ ಕೇಂದ್ರಸರಕಾರವು ಒಂದು ಹೊಸ ಪದ್ಧತಿಯನ್ನು ಜಾರಿಗೊಳಿಸಲಿದೆಯೆಂದು ಕೇಂದ್ರ ಗೃಹಸಚಿವ ಅಮಿತ ಶಹಾ ಇವರು ಹೇಳಿದ್ದಾರೆ.
ಸಮಾನ ನಾಗರಿಕ ಕಾನೂನು ಜಾರಿಗೊಂಡರೆ ಮುಸಲ್ಮಾನರಿಗೆ 4 ವಿವಾಹವಾಗಲು ಸಾಧ್ಯವಾಗುವುದಿಲ್ಲ. ಅಲ್ಪಸಂಖ್ಯಾತರು ಎಂದು ಹೇಳುತ್ತಾ ಪ್ರತ್ಯೇಕ ಸೌಲಭ್ಯಗಳನ್ನು ಲಪಟಾಯಿಸಲು ಸಾಧ್ಯವಾಗುವುದಿಲ್ಲ, ಆದ್ದರಿಂದ ಮದನಿ ಕೂಗಾಡುತ್ತಿದ್ದಾರೆ ಎನ್ನುವುದನ್ನು ಅರಿಯಿರಿ !
ರಾಜ್ಯದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮೇ ೨೧ ರಂದು ‘ಮುಖ್ಯಮಂತ್ರಿ ತೀರ್ಥ ದರ್ಶನ ಯೋಜನೆ’ ಅಡಿಯಲ್ಲಿ ‘ತೀರ್ಥ ಯಾತ್ರೆ’ (ವಿಮಾನದ ಮೂಲಕ ತೀರ್ಥಯಾತ್ರೆ) ಉಪಕ್ರಮವನ್ನು ಪ್ರಾರಂಭಿಸಿದರು.