ಲೋಕಸಭಾ ಚುನಾವಣೆಯ ಘೋಷಣಾಪತ್ರದಲ್ಲಿ ಹಿಂದೂ ರಾಷ್ಟ್ರದ ಬಗ್ಗೆ ಆಶ್ವಾಸನೆ ನೀಡುವವರಿಗೆ ಮಾತ್ರ ಹಿಂದೂಗಳಿಂದ ಬೆಂಬಲ
ವರ್ತಮಾನದ ಚುನಾವಣೆಯು ಪಾಶ್ಚಿಮಾತ್ಯ ಸಂಕಲ್ಪನೆಯ ಕೊಡುಗೆಯಾಗಿದೆ !
ವರ್ತಮಾನದ ಚುನಾವಣೆಯು ಪಾಶ್ಚಿಮಾತ್ಯ ಸಂಕಲ್ಪನೆಯ ಕೊಡುಗೆಯಾಗಿದೆ !
ಖಾಲಿಸ್ತಾನದಲ್ಲಿ ಭಯೋತ್ಪಾದನೆ, ಶ್ರೀರಾಮನವಮಿ-ಹನುಮಾನಜಯಂತಿಯಂತಹ ಹಬ್ಬಗಳ ಸಂದರ್ಭದಲ್ಲಿ ಹೆಚ್ಚಿದ ಗಲಭೆಗಳು, ಸಲಿಂಗ ವಿವಾಹಕ್ಕೆ ಬೆಂಬಲ, ಲಿವ್ ಇನ್ ರಿಲೇಶನ್ಶಿಪ್ನಲ್ಲಿ ವ್ಯಭಿಚಾರ ಒಪ್ಪಿಗೆ, ಹೆಚ್ಚುತ್ತಿರುವ ಅಶ್ಲೀಲತೆ, ಅನೈತಿಕತೆಯನ್ನು ಸಾಂವಿಧಾನಿಕಗೊಳಿಸುವ ಪ್ರಯತ್ನಗಳು ಇಂತಹ ಅನೇಕ ಸವಾಲುಗಳನ್ನು ಹಿಂದೂಗಳು ಪ್ರಸ್ತುತ ಎದುರಿಸುತ್ತಿದ್ದಾರೆ.
ವೈಷ್ವಿಕ ಹಿಂದೂ ರಾಷ್ಟ್ರ ಮಹೋತ್ಸವದ ೭ ನೆಯ ದಿನ ಹಿಂದೂ ವಿಧಿಜ್ಞ ಪರಿಷತ್ತಿನ ರಾಷ್ಟ್ರೀಯ ಉಪಾಧ್ಯಕ್ಷ ನ್ಯಾಯವಾದಿ ಅಮೃತೇಶ್ ಏನ್. ಪಿ ಇವರು ಹಿಂದೂ ಜನಜಾಗೃತಿ ಸಮಿತಿಯ ಧರ್ಮ ಪ್ರಚಾರಕ ಸದ್ಗುರು ನಿಲೇಶ ಸಿಂಗಬಾಳ, ಸಮಿತಿಯ ಐ.ಟಿ. ಸೇಲ್ ಸಮನ್ವಯಕ ಶ್ರೀ. ಪ್ರದೀಪ ವಾಡಕರ ಮತ್ತು ಹಿಂದೂ ವಿಧಿಜ್ಞ ಪರಿಷತ್ತಿನ ಸಚಿವ ನ್ಯಾಯವಾದಿ ನಾಗೇಶ ಜೋಶಿ ಇವರನ್ನು ಗೌರವಿಸಿದರು.
೧ ಸಾವಿರದ ೩೦೦ ವರ್ಷಗಳಿಗಿಂತ ಹೆಚ್ಚು ಪ್ರಾಚೀನವಾದ ಮದುರೈ ಮಧೀನಮ್ನ ೨೯೩ ನೇ ಮಠಾಧಿಪತಿಗಳಾದ ಶ್ರೀ ಲಾ ಶ್ರೀ ಹರಿಹರ ಜ್ಞಾನ ಸಂಬಂಧ ದೆಸಿಕ ಸ್ವಾಮಿ ಇವರು ಸಮಿತಿಯ ಕಾರ್ಯಕ್ಕೆ ಆಶೀರ್ವಾದ ನೀಡಿದರು.
ಗೋವಾದಲ್ಲಿ ನಡೆದ ಅಧಿವೇಶನದಿಂದ ಆರಂಭವಾದ ಹಿಂದೂ ರಾಷ್ಟ್ರದ ಬೇಡಿಕೆ ಈಗ ಜನರ ಬೇಡಿಕೆಯಾಗುತ್ತಿದ್ದು, ಸಾಧು-ಸಂತರು, ರಾಜಕೀಯ ಮುಖಂಡರು ಹಿಂದೂ ರಾಷ್ಟ್ರದ ಬಗ್ಗೆ ಮಾತನಾಡಲಾರಂಭಿಸಿದ್ದಾರೆ. ಹಾಗಾಗಿ, ಈಗ ನಮಗೆ ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಲು ದೃಢ ಘೋಷಣೆಯ ಅಗತ್ಯವಿದೆ.
ಖಲಿಸ್ತಾನೀ ಭಯೋತ್ಪಾದನೆ, ಹಿಂದೂಗಳ ಹಬ್ಬ-ಹರಿದಿನಗಳಂದು ನಡೆಯುವ ಗಲಭೆ, ಸಮಲಿಂಗಿಗಳ ವಿವಾಹದ ಸಮರ್ಥನೆ, `ಲಿವ್ –ಇನ್ –ರಿಲೇಶನಶಿಪ್’ ನ ವ್ಯಭಿಚಾರಕ್ಕೆ ಮಾನ್ಯತೆ, ಹೆಚ್ಚುತ್ತಿರುವ ಅಶ್ಲೀಲತೆಯ ವೈಭವೀಕರಣ, ಇವುಗಳಂತಹ ಅನೇಕ ಸಮಸ್ಯೆಗಳು ಹಿಂದೂಗಳ ಮುಂದಿವೆ.
ಜೈಪುರದಲ `ಜ್ಞಾನಮ್’ ಸಮಾರಂಭದಲ್ಲಿ `ಜಯತು ಜಯತು ಹಿಂದೂ ರಾಷ್ಟ್ರಮ್’ ಚರ್ಚಾ ಕೂಟ !
`ಜ್ಞಾನಮ್’ ಸಮಾರಂಭದಲ್ಲಿ ಹಿಂದಿ ಭಾಷೆಯಲ್ಲಿನ `ಸನಾತನ ಪಂಚಾಂಗ’ ಬಿಡುಗಡೆ !
ಹಿಂದೂ ರಾಷ್ಟ್ರದಿಂದ ಪ್ರೇರಿತರಾದ ಎಲ್ಲಾ ಹಿಂದೂಶಕ್ತಿ ಒಗ್ಗಟ್ಟಾದಾಗ ಹಿಂದೂ ರಾಷ್ಟ್ರ ಆಗುವುದು. ಅದಕ್ಕಾಗಿ ಯಾವುದೇ ಚುನಾವಣೆ ಅಥವಾ ಯಾರ ಬೌದ್ಧಿಕ ಪ್ರಶ್ನೆಗಳಿಗೆ ಉತ್ತರಿಸುವ ಅವಶ್ಯಕತೆ ಇರುವುದಿಲ್ಲ ಎಂದು ಸದ್ಗುರು (ಡಾ.) ಚಾರುದತ್ತ ಪಿಂಗಳೆಯವರು ಹೇಳಿದರು.
ಶುಕ್ರವಾರದ ಪ್ರಾರ್ಥನೆಯ ನಂತರ ಮತಾಂಧರು ದೇಶಾದ್ಯಂತ ನಡೆಸಿದ ಹಿಂಸಾಚಾರವನ್ನು ಗಮನಿಸಿದರೆ, ಎಲ್ಲಿಯ ವರೆಗೆ ಇಡೀ ಆಡಳಿತ ವ್ಯವಸ್ಥೆಯು ಹಿಂದೂಗಳ ಹಿತಾಸಕ್ತಿಗೆ ಪೂರಕವಾಗಿರುವುದಿಲ್ಲವೋ ಅಲ್ಲಿಯವರೆಗೆ ಹಿಂದೂ ರಾಷ್ಟ್ರಕ್ಕಾಗಿ ನಮಗೆ ಹೋರಾಡಲೇಬೇಕಾಗಿದೆ.