ಭಾರತದಲ್ಲಿ ‘ವಿ.ಎಲ್.ಸಿ. ಮೀಡಿಯಾ ಪ್ಲೇಯರ್, ಈ ಚೀನಾ ಕಂಪ್ಯೂಟರ ಸಿಸ್ಟಮ್ ಮೇಲೆ ನಿಷೇಧ !
ಭಾರತದಲ್ಲಿ ಚಲಚಿತ್ರ(ವಿಡಿಯೋ) ನೋಡುವುದಕ್ಕೆ ದೊಡ್ಡ ಪ್ರಮಾಣದಲ್ಲಿ ಉಪಯೋಗಿಸಲಾಗುವ ವಿ.ಎಲ್.ಸಿ ಮೀಡಿಯಾ ಪ್ಲೇಯರ್’ ಈ ಚೀನಾದ ಕಂಪ್ಯೂಟರ್ ಸಿಸ್ಟಮ್ ಮೇಲೆ ನಿಷೇಧ ಹೇರಲಾಗಿದೆ.
ಭಾರತದಲ್ಲಿ ಚಲಚಿತ್ರ(ವಿಡಿಯೋ) ನೋಡುವುದಕ್ಕೆ ದೊಡ್ಡ ಪ್ರಮಾಣದಲ್ಲಿ ಉಪಯೋಗಿಸಲಾಗುವ ವಿ.ಎಲ್.ಸಿ ಮೀಡಿಯಾ ಪ್ಲೇಯರ್’ ಈ ಚೀನಾದ ಕಂಪ್ಯೂಟರ್ ಸಿಸ್ಟಮ್ ಮೇಲೆ ನಿಷೇಧ ಹೇರಲಾಗಿದೆ.
ಸಂಯುಕ್ತ ರಾಷ್ಟ್ರದ ಭದ್ರತಾ ಮಂಡಳಿಯಲ್ಲಿ ಭಾರತ ಮತ್ತು ಅಮೇರಿಕಾಗಳು ಸೇರಿ ಪಾಕಿಸ್ತಾನಿ ಭಯೋತ್ಪಾದಕ ಸಂಘಟನೆಯ ಮುಖಂಡ ಮಸೂದ ಅಜಹರ ಇವರ ಕಿರಿಯ ಸಹೋದರ ಅಬ್ದುಲ ರೌಫ ಅಜಹರ ಮೇಲೆ ಜಾಗತಿಕ ಸ್ತರದಲ್ಲಿ ನಿರ್ಬಂಧ ವಿಧಿಸುವ ಪ್ರಸ್ತಾವನೆಯನ್ನು ಮಂಡಿಸಿದ್ದವು.
೨೦೨೦ ನೇ ಇಸವಿಯಲ್ಲಿ ಲಡಾಖನ ಗಲ್ವಾನ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವಿನ ಘರ್ಷಣೆಯಲ್ಲಿ ಭಾರತೀಯ ಸೈನಿಕರು ಪರಾಕ್ರಮವನ್ನು ತೋರಿಸಿ ಚೀನಾದ ಅನೇಕ ಸೈನಿಕರ ಹತ್ಯೆ ಮಾಡಿದ್ದರು. ಆ ಸಮಯದಲ್ಲಿ ಗಾಯಗೊಂಡಿದ್ದ ಭಾರತೀಯ ಸೈನಿಕರಿಗೆ ಚಿಕಿತ್ಸೆ ನೀಡುವ ಭಾರತೀಯ ಸೈನ್ಯದ ಡಾ. ದೀಪಕ ಸಿಂಹ ಅವರು ಅನೇಕ ಚೀನಾ ಸೈನಿಕರಿಗೂ ಚಿಕಿತ್ಸೆ ನೀಡಿ ಅವರ ಜೀವವನ್ನು ಉಳಿಸಿದ್ದರು.
ಶತ್ರುರಾಷ್ಟ್ರದ ಸಂಚಾರವಾಣಿಯ ವಿರುದ್ಧ ಭಾರತ ಸರಕಾರ ತೆಗೆದುಕೊಂಡಿರುವ ನಿರ್ಧಾರ ಸ್ವಾಗತರ್ಯವಾಗಿದೆ. ಈಗ ರಾಷ್ಟ್ರ ಪ್ರೇಮಿಗಳು ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸಬೇಕು !
ಚೀನಾ ಇಂತಹ ಎಚ್ಚರಿಕೆ ಗಂಭೀರವಾಗಿ ತೆಗೆದುಕೊಳ್ಳುವ ಸಾಧ್ಯತೆ ಕಡಿಮೆ ಇರುವುದರಿಂದ ಭಾರತ ಕೂಡ ತನ್ನ ಯುದ್ಧವಿಮಾನಗಳನ್ನು ಗಡಿಯ ಹತ್ತಿರ ಹಾರಿಸಬೇಕು ಮತ್ತು ಸೇರಿಗೆ ಸವ್ವಾಸೇರು ಪ್ರತ್ಯುತ್ತರ ನೀಡಬೇಕು.
ಚೀನಾವು ಕಾಣಿಸದೇ ದೂರದ ವರೆಗೆ ಹೋಗುವ, ಹಾಗೆಯೇ ಕಡಿಮೆ ಅಂತರದಲ್ಲಿ ಉಪಯೋಗಿಸಬಹುದಾದ ಪಾರಂಪರಿಕ ಕ್ಷಿಪಣಿಗಳನ್ನು ದೊಡ್ಡ ಪ್ರಮಾಣದಲ್ಲಿ ನಿರ್ಮಾಣ ಮಾಡುತ್ತಿದೆ. ಅಮೇರಿಕಾದ ಸಂರಕ್ಷಣಾ ವಿಭಾಗವು ಪ್ರಸಾರ ಮಾಡಿರುವ ಒಂದು ವರದಿಯಿಂದ ಈ ಮಾಹಿತಿಯು ಬಹಿರಂಗವಾಗಿದೆ.
ಕೋರೊನಾ ಹಬ್ಬಿದ್ದು ಚೀನಾದ ವುಹಾನ ಮೀನು ಮಾರುಕಟ್ಟೆಯಿಂದಲೇ !
ಬಾಂಗ್ಲಾದೇಶದ ಹಿಂದೂ ಯುವಕನೊಬ್ಬ ಫೇಸ್ಬುಕ್ನಲ್ಲಿ ಪ್ರವಾದಿ ಪೈಗಂಬರ ಅವರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಾನೆಂದು ಆರೋಪಿಸಿ ಸ್ಥಳೀಯ ಮತಾಂಧರು ಆತನ ಮನೆ ಸೇರಿದಂತೆ ಹಿಂದೂಗಳ ೨೧ ಮನೆಗಳನ್ನು ಸುಟ್ಟುಹಾಕಿದ್ದಾರೆ, ೩೭ ಅಂಗಡಿಗಳನ್ನು ಲೂಟಿ ಮಾಡಿದ್ದಾರೆ, ೯ ದೇವಾಲಯಗಳನ್ನು ಧ್ವಂಸಗೊಳಿಸಿದ್ದಾರೆ.
ಶಾವೊಮಿ, ವಿವೊ, ನಂತರ ಈಗ ಚೀನಾದ ಒಪ್ಪೋ ಸಂಸ್ಥೆಯಿಂದ ಈ ರೀತಿಯ ವಂಚನೆ ಮುಂಬರುತ್ತಿದೆ. ಇಂತಹ ಸಂಸ್ಥೆಗಳನ್ನು ಭಾರತದಿಂದ ಗಡಿಪಾರು ಮಾಡಬೇಕಾದ ಆವಶ್ಯಕತೆ ಇದೆಯೆಂಬುದು ಗಮನದಲ್ಲಿರಲಿ.