ಲಡಾಖ್ನಲ್ಲಿ ಮತ್ತೆ ಚೀನಾದ ಅತಿಕ್ರಮಣ
ಭಾರತವು ಆಕ್ರಮಕ ಭೂಮಿಕೆಯಲ್ಲಿಲ್ಲದಿರುವುದರ ಲಾಭ ಪಡೆದುಕೊಂಡು ಚೀನಾವು ಈ ರೀತಿ ಅತಿಕ್ರಮಣ ನಡೆಸುತ್ತಿದೆ. ಇದಕ್ಕೆ ಭಾರತವು ತಕ್ಕ ಉತ್ತರ ನೀಡಿದಾಗಲೇ ಈ ರೀತಿಯ ಘಟನೆಗಳು ನಿಲ್ಲಬಲ್ಲದು !
ಭಾರತವು ಆಕ್ರಮಕ ಭೂಮಿಕೆಯಲ್ಲಿಲ್ಲದಿರುವುದರ ಲಾಭ ಪಡೆದುಕೊಂಡು ಚೀನಾವು ಈ ರೀತಿ ಅತಿಕ್ರಮಣ ನಡೆಸುತ್ತಿದೆ. ಇದಕ್ಕೆ ಭಾರತವು ತಕ್ಕ ಉತ್ತರ ನೀಡಿದಾಗಲೇ ಈ ರೀತಿಯ ಘಟನೆಗಳು ನಿಲ್ಲಬಲ್ಲದು !
ಇಲ್ಲಿಯ ಹವಾಮಾನ ಇಲಾಖೆಯ ಪ್ರಕಾರ ಹೆನಾನ್ ಪ್ರಾಂತ್ಯದಲ್ಲಿ ಕಳೆದ ೧೦೦೦ ವರ್ಷಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ. ವಿದೇಶಿ ಸುದ್ದಿ ಜಾಲತಾಣ ‘ಟೆಲಿಗ್ರಾಫ್’ನ ಮಾಹಿತಿಯ ಪ್ರಕಾರ, ಇದುವರೆಗೆ ೨೫ ಜನರು ಸಾವನ್ನಪ್ಪಿದ್ದಾರೆ ಮತ್ತು ಲಕ್ಷಾಂತರ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಚೀನಿ ಅಭಿಯಂತರನ್ನು ಕರೆದೊಯ್ಯುತ್ತಿದ್ದ ಬಸ್ಸನ್ನು ರಸ್ತೆಯ ಪಕ್ಕದಲ್ಲಿ ಮುಚ್ಚಿಡಲಾಗಿದ್ದ ಸ್ಫೋಟಕದಿಂದ ಉಡಾಯಿಸಿದ ಘಟನೆ ಪಾಕಿಸ್ತಾನದ ಕೊಹಿಸ್ತಾನದಲ್ಲಿ ಘಟಿಸಿದೆ. ಇದರಲ್ಲಿ ಕಡಿಮೆಪಕ್ಷ ೧೦ ಜನರು ಮರಣ ಹೊಂದಿರುವರೆಂದು ಹೇಳಲಾಗುತ್ತಿದೆ.
ಚೀನಾದ ಸೈನಿಕರು ಇಲ್ಲಿಯ ಪ್ರಾಚೀನ ಸರೋವರದ ಹತ್ತಿರ ಕೆಲಸ ಮಾಡುತ್ತಿರುವಾಗ ಸ್ಥಳಿಯ ನಾಗರಿಕರು ನೋಡಿದ ನಂತರ ಅವರು ಸೈನಿಕರನ್ನು ವಿರೋಧಿಸಿದರು. ಈ ಸೈನಿಕರು ಸಮವಸ್ತ್ರದಲ್ಲಿದ್ದರಿಂದ ಸ್ಥಳಿಯ ನಾಗರಿಕರಿಗೆ ಗಮನಕ್ಕೆ ಬಂದಿತು. ಇನ್ನೊಂದು ಕಡೆ ಶ್ರೀಲಂಕಾದಲ್ಲಿನ ಚೀನಾದ ರಾಯಭಾರಿಯು ಸಮವಸ್ತ್ರದಲ್ಲಿರುವ ತಮ್ಮ ಸೈನಿಕರಾಗಿದ್ದಾರೆ ಎಂಬುದನ್ನು ನಿರಾಕರಿಸಿದ್ದಾರೆ.
ಚೀನಾವು ತನ್ನ ಕ್ಸಿನ್ಜಿಯಾಂಗ್ ಪ್ರಾಂತ್ಯದಲ್ಲಿನ ಉಯಿಘರ್ ಮುಸಲ್ಮಾನರನ್ನು ದಮನಿಸುತ್ತಿದೆ. ಇದನ್ನು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಬೆಂಬಲಿಸಿದ್ದಾರೆ. ಚೀನಾದ ಮಾಧ್ಯಮಗಳೊಂದಿಗೆ ಮಾತನಾಡುವಾಗ ಅವರು ಈ ಹೇಳಿಕೆಯನ್ನು ನೀಡಿದ್ದಾರೆ.
ಅಮೇರಿಕಾದ ‘ನ್ಯೂಯಾರ್ಕ್ ಟೈಮ್ಸ್’ ಈ ದೈನಿಕವು ವರದಿಗಾರರು ಬೇಕಾಗಿದ್ದಾರೆ ಎಂದು ಜಾಹೀರಾತನ್ನು ನೀಡುತ್ತಾ ಅದರಲ್ಲಿ ‘ಭಾರತ ವಿರೋಧೀ ಮತ್ತು ಮೋದಿ ವಿರೋಧಿ’ ವಿಚಾರಸರಣಿಯವರು ಅರ್ಹರಾಗಿದ್ದಾರೆ ಎಂದು ಅರ್ಹತೆಯನ್ನು ನೀಡಿದೆ. ಜುಲೈ ೧ ರಂದು ಈ ಜಾಹಿರಾತನ್ನು ಪ್ರಕಟಿಸಲಾಯಿತು. ದಕ್ಷಿಣ ಏಶಿಯಾ ಉದ್ಯೋಗದ ಬಗ್ಗೆ ವರದಿಯನ್ನು ಸಂಕಲನ ಮಾಡುವ ಕೆಲಸಕ್ಕಾಗಿ ಈ ಜಾಹೀರಾತನ್ನು ನೀಡಲಾಗಿತ್ತು ದೆಹಲಿಯಿಂದ ಕೆಲಸ ಮಾಡಬೇಕಾಗಲಿದೆ ಎಂದು ಅದರಲ್ಲಿ ಹೇಳಲಾಗಿದೆ.
ಪ್ರತ್ಯಕ್ಷ ಗಡಿರೇಖೆಯಲ್ಲಿರುವ ಗಲ್ವಾನ್ ಕಣಿವೆಯಲ್ಲಿ ಹಾಗೂ ಇತರ ಸ್ಥಳಗಳಲ್ಲಾದ ಚಕಮಕಿಯ ನಂತರ ಚೀನಾದ ಸೈನ್ಯಕ್ಕೆ ಇನ್ನೂ ಸಿದ್ಧತೆಯ ಹಾಗೂ ಒಳ್ಳೆಯ ತರಬೇತಿಯ ಅವಶ್ಯಕತೆ ಇದೆ, ಎಂಬುದು ಅರಿವಾಯಿತು, ಎಂದು ಭಾರತದ ಚೀಫ್ ಆಫ್ ಡಿಫೆನ್ಸ್ ಜನರಲ ಬಿಪಿನ ರಾವತ್ ಹೇಳಿದರು.
ಲಡಾಖ್ನಲ್ಲಿ ಸಂಘರ್ಷ ನಡೆದ ಸ್ಥಳದಿಂದ ಭಾರತೀಯ ಸೇನೆಯು ಮಾತ್ರ ಹಿಂದೆ ಸರಿದಿದೆ ಆದರೆ, ಚೀನಾ ಸೇನೆ ಇನ್ನೂ ಇದೆ ಮತ್ತು ಅದು ಮುಂದೆ ಬಂದಿದೆ ಎಂದು ಬಿಜೆಪಿ ಸಂಸದ ಡಾ. ಸುಬ್ರಹ್ಮಣ್ಯಂ ಸ್ವಾಮಿಯವರು ಟ್ವೀಟ್ ಮಾಡಿದ್ದಾರೆ.
ಹೆಪ್ಪುಗಟ್ಟುವಂತಹ ಚಳಿಯಿಂದ ಲಡಾಖ್ ಗಡಿಯಲ್ಲಿ ಬೀಡುಬಿಟ್ಟಿರುವ ಚೀನಾದ ಶೇ. ೯೦ ರಷ್ಟು ಸೈನಿಕರನ್ನು ವಾಪಸ್ ಕರೆಸಿಕೊಳ್ಳಲಾಗಿದೆ. ಕಳೆದ ವರ್ಷ ಗಾಲ್ವಾನ್ ಕಣಿವೆಯಲ್ಲಿ ಸಂಘರ್ಷದ ನಂತರ ಚೀನಾ ೫೦೦೦೦ ಕ್ಕೂ ಹೆಚ್ಚು ಸೈನಿಕರನ್ನು ಅಲ್ಲಿ ನಿಯೋಜಿಸಿತ್ತು. ವಾಪಸ ಕರೆಸಲಾದ ಸೈನಿಕರ ಜಾಗದಲ್ಲಿ ಇತರ ಸ್ಥಳಗಳಲ್ಲಿ ಬೀಡುಬಿಟ್ಟಿರುವ ಸೈನಿಕರನ್ನು ಲಡಾಖ್ ಗಡಿಗೆ ಕರೆತರಲಾಗಿದೆ.
ಕಳೆದ ವರ್ಷ ಲಡಾಖ್ನ ಗಲ್ವಾನ್ ಕಣಿವೆಯಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರ ನಡುವಿನ ಘರ್ಷಣೆಯಲ್ಲಿ ಮೃತಪಟ್ಟ ಚೀನಾದ ಸೈನಿಕರ ಸಂಖ್ಯೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಬ್ಲಾಗರ್ ನನ್ನು ಚೀನಾ ಬಂಧಿಸಿದೆ. ಆತನಿಗೆ ೮ ತಿಂಗಳು ಶಿಕ್ಷೆ ವಿಧಿಸಲಾಗಿದೆ.