Indian Citizenship Given Under CAA: ಪೌರತ್ವ ತಿದ್ದುಪಡಿ ಕಾಯ್ದೆಯಡಿಯಲ್ಲಿ 14 ಜನರಿಗೆ ಪೌರತ್ವ ಪ್ರಮಾಣಪತ್ರ !
ಪೌರತ್ವ ತಿದ್ದುಪಡಿ ಕಾಯ್ದೆ (‘ಸಿಎಎ’) ಅಡಿಯಲ್ಲಿ ಮೊದಲ ಹಂತದ ಪೌರತ್ವ ಪ್ರಮಾಣಪತ್ರಗಳನ್ನು ಮೇ 15 ರಂದು ನೀಡಲಾಯಿತು.
ಪೌರತ್ವ ತಿದ್ದುಪಡಿ ಕಾಯ್ದೆ (‘ಸಿಎಎ’) ಅಡಿಯಲ್ಲಿ ಮೊದಲ ಹಂತದ ಪೌರತ್ವ ಪ್ರಮಾಣಪತ್ರಗಳನ್ನು ಮೇ 15 ರಂದು ನೀಡಲಾಯಿತು.
ಭಾರತ ವಿರೋಧಿ ಮತ್ತು ಹಿಂದೂ ವಿರೋಧಿ ಪ್ರಚಾರ ಮಾಡುವುದಕ್ಕಾಗಿ ಈ ಪ್ರಸಾರ ಮಾಧ್ಯಮಗಳು ನಿರಂತರವಾಗಿ ಸುಳ್ಳು ಹೇಳುತ್ತಿವೆ. ಅಮೇರಿಕಾದಲ್ಲಿನ ಪ್ರಸಾರ ಮಾಧ್ಯಮ ‘ಸಿ.ಎನ್.ಎನ್.’
ಎರಡು ದಿನಗಳ ಹಿಂದೆ ಕೇಂದ್ರ ಸಚಿವ ಕಿರಣ್ ರಿಜಿಜು ಇವರು ಅರುಣಾಚಲ ಪ್ರದೇಶದಲ್ಲಿ ವಾಸಿಸುತ್ತಿರುವ ಒಂದು ಲಕ್ಷ ಚಕಮ ಮತ್ತು ಹಾರ್ಜೋಗ್ ಜನಾಂಗದ ನಿರಾಶ್ರಿತರನ್ನು ಚುನಾವಣೆಯ ನಂತರ ಅಸ್ಸಾಂಗೆ ಸ್ಥಳಾಂತರಿಸಲಾಗುವುದೆಂದು, ಹೇಳಿಕೆ ನೀಡಿದ್ದರು.
ಅಮೇರಿಕಾ ಮತ್ತು ಅಲ್ಲಿನ ಸಂಸದರು ಭಾರತದಲ್ಲಿನ ಕಾನೂನಿನ ಬಗ್ಗೆ ಮೂಗು ತೂರಿಸಬಾರದು. ಭಾರತವು ಈ ಹಿಂದೆ ಕೂಡ ಅಮೆರಿಕಾಗೆ ಇದನ್ನು ಹೇಳಿದ್ದರೂ ಅಮೆರಿಕಾಗೆ ತಿಳಿಯದಿದ್ದರೇ ಭಾರತ ಅಮೇರಿಕಾಗೆ ಅರ್ಥವಾಗುವ ಭಾಷೆಯಲ್ಲಿ ಹೇಳಬೇಕು !
ಮಿಜೋರಾಂ ಮತ್ತು ತ್ರಿಪುರಾ ರಾಜ್ಯಗಳ ಮಾಜಿ ರಾಜ್ಯಪಾಲ ಮತ್ತು ಭಾಜಪ ನಾಯಕ ತಥಾಗತ ರಾಯ್ ಅವರು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದಾರೆ.
ಕೇಂದ್ರದಲ್ಲಿ ಕಾಂಗ್ರೆಸ ಸರಕಾರವಿರುವಾಗ `ಸಿಎಎ’ ನಂತಹ ಕಾನೂನನ್ನು ಏಕೆ ರೂಪಿಸಲಿಲ್ಲ ? ಆಗ ಕಾಂಗ್ರೆಸ್ಸನ್ನು ಯಾರು ತಡೆದಿದ್ದರು ? ಈಗಲೂ ಕಾಂಗ್ರೆಸ ಈ ಕಾನೂನನ್ನು ಬೆಂಬಲಿಸದೇ, ಕೇವಲ ಪ್ರಶ್ನಿಸುತ್ತಿದೆ !
ಜಗತ್ತಿಗೆ ಬುದ್ಧಿ ಹೇಳುವ ಅಮೆರಿಕ ಮತ್ತು ಯುರೋಪಿಯನ್ ದೇಶಗಳಂತಹ ಸ್ವಯಂ ಘೋಷಿತ ಬುದ್ಧಿವಾದಿಗಳನ್ನು ಭಾರತವು ಇದೇ ರೀತಿ ಖಂಡಿಸಿ ಅವರಿಗೆ ಅವರ ಯೋಗ್ಯತೆ ತೋರಿಸುತ್ತಿರಬೇಕು !
ಕೇಂದ್ರ ಸರಕಾರವು ಇತ್ತೀಚೆಗೆ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ವಿರುದ್ಧ ಎಂ.ಐ.ಎಂ. ನ ಮುಖ್ಯಸ್ಥ ಹಾಗೂ ಸಂಸದ ಅಸದುದ್ದೀನ್ ಓವೈಸಿ ಸರ್ವೋಚ್ಛ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಿದ್ದಾರೆ.
ಪಾಕಿಸ್ತಾನದ ಮುಸಲ್ಮಾನರಿಗೆ ಏನು ಗಮನಕ್ಕೆ ಬರುತ್ತದೆಯೋ, ಅದು ಭಾರತದಲ್ಲಿರುವ ಕಪಟಿ ಜಾತ್ಯತೀತವಾದಿ ಜನ್ಮಹಿಂದೂ ರಾಜಕಾರಣಿಗಳ ಗಮನಕ್ಕೆ ಬರುವುದಿಲ್ಲ. ಈಗ ಇಂತಹ ಹಿಂದೂಗಳನ್ನೇ ಯಾರಾದರೂ ಪಾಕಿಸ್ಥಾನಕ್ಕೆ ಕಳುಹಿಸುವಂತೆ ಕೋರಿದರೆ, ಆಶ್ಚರ್ಯಪಡಬಾರದು !
‘ಸಿಎಎ’ ಇಂದ ೩ ಕೋಟಿ ಜನರು ದೇಶದಲ್ಲಿ ಬರುವರು. ಅವರಿಗೆ ಉದ್ಯೋಗ, ಮನೆ ಮುಂತಾದವು ಯಾರು ನೀಡುವರು ? ಭಾಜಪದವರು ತಮ್ಮ ಮನೆಯಲ್ಲಿ ಅವರನ್ನು ಇಟ್ಟುಕೊಳ್ಳುವರೇ ? ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜರಿವಾಲ ಇವರು ಕೇಂದ್ರ ಸರಕಾರವನ್ನು ಟೀಕಿಸಿದರು.