ಸಿಎಎ ಯಂತಹ ಕಾನೂನನ್ನು ಜಾರಿಗೆ ತಂದದ್ದು ಭಾರತವೇ ಮೊದಲ ದೇಶವಲ್ಲ !
ಜಗತ್ತಿಗೆ ಬುದ್ಧಿ ಹೇಳುವ ಅಮೆರಿಕ ಮತ್ತು ಯುರೋಪಿಯನ್ ದೇಶಗಳಂತಹ ಸ್ವಯಂ ಘೋಷಿತ ಬುದ್ಧಿವಾದಿಗಳನ್ನು ಭಾರತವು ಇದೇ ರೀತಿ ಖಂಡಿಸಿ ಅವರಿಗೆ ಅವರ ಯೋಗ್ಯತೆ ತೋರಿಸುತ್ತಿರಬೇಕು !
ಜಗತ್ತಿಗೆ ಬುದ್ಧಿ ಹೇಳುವ ಅಮೆರಿಕ ಮತ್ತು ಯುರೋಪಿಯನ್ ದೇಶಗಳಂತಹ ಸ್ವಯಂ ಘೋಷಿತ ಬುದ್ಧಿವಾದಿಗಳನ್ನು ಭಾರತವು ಇದೇ ರೀತಿ ಖಂಡಿಸಿ ಅವರಿಗೆ ಅವರ ಯೋಗ್ಯತೆ ತೋರಿಸುತ್ತಿರಬೇಕು !
ಕೇಂದ್ರ ಸರಕಾರವು ಇತ್ತೀಚೆಗೆ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ವಿರುದ್ಧ ಎಂ.ಐ.ಎಂ. ನ ಮುಖ್ಯಸ್ಥ ಹಾಗೂ ಸಂಸದ ಅಸದುದ್ದೀನ್ ಓವೈಸಿ ಸರ್ವೋಚ್ಛ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಿದ್ದಾರೆ.
ಪಾಕಿಸ್ತಾನದ ಮುಸಲ್ಮಾನರಿಗೆ ಏನು ಗಮನಕ್ಕೆ ಬರುತ್ತದೆಯೋ, ಅದು ಭಾರತದಲ್ಲಿರುವ ಕಪಟಿ ಜಾತ್ಯತೀತವಾದಿ ಜನ್ಮಹಿಂದೂ ರಾಜಕಾರಣಿಗಳ ಗಮನಕ್ಕೆ ಬರುವುದಿಲ್ಲ. ಈಗ ಇಂತಹ ಹಿಂದೂಗಳನ್ನೇ ಯಾರಾದರೂ ಪಾಕಿಸ್ಥಾನಕ್ಕೆ ಕಳುಹಿಸುವಂತೆ ಕೋರಿದರೆ, ಆಶ್ಚರ್ಯಪಡಬಾರದು !
‘ಸಿಎಎ’ ಇಂದ ೩ ಕೋಟಿ ಜನರು ದೇಶದಲ್ಲಿ ಬರುವರು. ಅವರಿಗೆ ಉದ್ಯೋಗ, ಮನೆ ಮುಂತಾದವು ಯಾರು ನೀಡುವರು ? ಭಾಜಪದವರು ತಮ್ಮ ಮನೆಯಲ್ಲಿ ಅವರನ್ನು ಇಟ್ಟುಕೊಳ್ಳುವರೇ ? ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜರಿವಾಲ ಇವರು ಕೇಂದ್ರ ಸರಕಾರವನ್ನು ಟೀಕಿಸಿದರು.
ದಕ್ಷಿಣ ಭಾರತದ ಪ್ರಸಿದ್ಧ ನಟ ವಿಜಯ ಥಲಪತಿ ಇವರು ತಮಿಳುನಾಡು ಸರಕಾರಕ್ಕೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೊಳಿಸಬಾರದೆಂದು ಆಗ್ರಹಿಸಿದ್ದಾರೆ.
೨೦೧೯ ರಲ್ಲಿ ಸಿಎಎ ಕಾನೂನು ಜಾರಿ ಮಾಡಿದ ನಂತರ ಒಂದು ಸುತ್ತೋಲೆಯ ಮೂಲಕ ಕೇಂದ್ರ ಸರಕಾರವು ಮಾರ್ಚ್ ೧೧ ರಿಂದ ದೇಶಾದ್ಯಂತ ಜಾರಿಗೊಳಿಸಿದೆ. ಇದಕ್ಕೆ ಜಗತ್ತಿನಾದ್ಯಂತದಿಂದ ವಿವಿಧ ರೀತಿಯ ಪ್ರತಿಕ್ರಿಯೆಗಳು ವ್ಯಕ್ತಪಡಿಸಲಾಗುತ್ತಿದೆ.
ಈ ಶ್ಲಾಘನೀಯ ಹೆಜ್ಜೆಯೊಂದಿಗೆ ಕೇಂದ್ರ ಸರಕಾರ ಈಗ `ಎನ್.ಆರ್.ಸಿ.’ (ರಾಷ್ಟ್ರೀಯ ನಾಗರಿಕರ ನೋಂದಣಿ) ಕ್ರಮ ಕೈಕೊಂಡು, ಭಾರತದಲ್ಲಿರುವ ಕೋಟಿಗಟ್ಟಲೆ ಮುಸಲ್ಮಾನ ನುಸುಳುಕೋರರನ್ನು ಹೊರಗೆ ಅಟ್ಟಬೇಕು ಎಂದೇ ರಾಷ್ಟ್ರಪ್ರೇಮಿ ಜನರಿಗೆ ಅನಿಸುತ್ತದೆ !
ಇಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಮಿತ್ ಶಾ ಇವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದ್ದು.
ಪೌರತ್ವ ತಿದ್ದುಪಡಿ ಕಾಯ್ದೆಯ ಮೇಲಿನ ಪ್ರಕ್ರಿಯೆಗಳ ಅಧಿಸೂಚನೆಯನ್ನು ಜನವರಿ 26 ರ ಮೊದಲು ಪ್ರಸಾರ ಮಾಡಲಾಗುವುದು. ಕೇಂದ್ರ ಸರಕಾರದ ನಿರ್ಣಯವನ್ನು ಬಾಂಗ್ಲಾದೇಶದಲ್ಲಿರುವ ಹಿಂದೂ ನಿರಾಶ್ರಿತರಿಗೆ ಆಶಾಕಿರಣವಾಗಿದೆ.
ಕೇಂದ್ರ ಸರಕಾರದಿಂದ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಮಾಣಪತ್ರ