ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಪ್ರಮಾಣ ವಚನ ಸ್ವೀಕಾರ ಸಮಾರಂಭ ಮುಗಿದ ತಕ್ಷಣವೇ, ಮುಸಲ್ಮಾನರು ಸಚಿವ ಸಂಪುಟದಲ್ಲಿ ಇನ್ನುಳಿದ 4 ಮುಸಲ್ಮಾನರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭ ಮುಗಿದ ತಕ್ಷಣವೇ, ಮುಸಲ್ಮಾನರು ಸಚಿವ ಸಂಪುಟದಲ್ಲಿ ಇನ್ನುಳಿದ 4 ಮುಸಲ್ಮಾನರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಸಂಜೆ 4ಗಂಟೆ 5ನಿಮಿಷಕ್ಕೆ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿ. ಕೆ ಶಿವಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು.
ಬಂಗಾಳದ ಹಿಂದೂಗಳು ದಶಕಗಳಿಂದ ಹೇಳಲಾಗದ ದೌರ್ಜನ್ಯಗಳಿಗೆ ಒಳಗಾಗಿದ್ದಾರೆ. ಕಪಿಲ್ ಸಿಬಲ್ ಏಕೆ ಎಂದಿಗೂ ನಾಚಿಕೆಪಡಲಿಲ್ಲ? ಬಂಗಾಳವು ಬಾಂಗ್ಲಾದೇಶವಾಗುವ ಹಾದಿಯಲ್ಲಿದ್ದಾಗ ಸಿಬಲ್ ಏಕೆ ನಾಚಿಕೆಪಡಲಿಲ್ಲ?
ಈ ರೀತಿಯ ಬೇಡಿಕೆಯನ್ನು ಯಾವುದಾದರೂ ಹಿಂದೂ ಶಾಸಕರು ಮಾಡಿದ್ದರೆ, ಪ್ರಗತಿ(ಅಧೋಗತಿ)ಪರ ಗುಂಪುಗಳು ಮತ್ತು ಅಮೆರಿಕದಿಂದ ಆಸ್ಟ್ರೇಲಿಯಾದವರೆಗಿನ ಮಾಧ್ಯಮಗಳು ಹಿಂದೂ ವಿರೋಧಿ ವಿಷವನ್ನು ಕಾರುತ್ತಿದ್ದವು !
ಜಾತಿ ಆಧಾರಿತ ಜನಗಣತಿಯನ್ನು ಕೇಂದ್ರ ಸರಕಾರವು ಈಗಾಗಲೇ ತಿರಸ್ಕರಿಸಿದೆ. ಹೀಗಿರುವಾಗ ಕಾಂಗ್ರೆಸ್ ಈ ರೀತಿಯ ಜನಗಣತಿಯನ್ನು ನಡೆಸಿ ಹಿಂದೂಗಳಲ್ಲಿ ಒಡಕು ಮೂಡಿಸುವ ಸಂಚು ರೂಪಿಸುತ್ತಿದೆ.
ಇದಕ್ಕೂ ಮುನ್ನ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಶಾಸಕರ ಸಭೆ ನಡೆಯಿತು ಮತ್ತು ಅಲ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದರು.
ರಾಜ್ಯದ ಕಾಂಗ್ರೆಸ್ ಸರಕಾರವು ಅಂಗೀಕರಿಸಿದ್ದ ಮಹತ್ವಾಕಾಂಕ್ಷೆಯ ‘ದ್ವೇಷಪೂರಿತ ಭಾಷಣ ಮತ್ತು ದ್ವೇಷಪೂರಿತ ಅಪರಾಧ ತಡೆ ಮಸೂದೆ’ಗೆ ಒಪ್ಪಿಗೆ ನೀಡಲು ಕೇಂದ್ರ ಗೃಹ ಸಚಿವಾಲಯವು ನಿರಾಕರಿಸಿದೆ.
ದೇಶದ ಪ್ರಧಾನಮಂತ್ರಿ ಎಂಬುದು ಸಂವಿಧಾನ ನಿಶ್ಚಿತಗೊಳಿಸಿರುವ ಒಂದು ಸರ್ವೋಚ್ಚ ಹುದ್ದೆಯಾಗಿದೆ. ಈ ಹುದ್ದೆಯಲ್ಲಿರುವ ವ್ಯಕ್ತಿಯನ್ನು ಸಾರ್ವಜನಿಕ ವೇದಿಕೆಯಿಂದ ಅಪಮಾನಿಸುವುದೆಂದರೆ ಸಂಪೂರ್ಣ ಭಾರತೀಯರನ್ನು ಅವಮಾನಿಸಿದಂತೆ !
ಕಾಂಗ್ರೆಸ್ ಆಡಳಿತವೆಂದರೆ ಪಾಕಿಸ್ತಾನಿ ಆಡಳಿತವೇ ಆಗಿರುವುದರಿಂದ, ಅದನ್ನು ಅಧಿಕಾರದಿಂದ ಕೆಳಗಿಳಿಸದ ಹೊರತು ಹಿಂದೂಗಳಿಗೆ ಒಳ್ಳೆಯ ದಿನಗಳು ಬರುವುದಿಲ್ಲ ಎಂಬುದು ಪ್ರಸ್ತುತ ಬಂಗಾಳದಲ್ಲಿ ಕಂಡುಬರುತ್ತಿದೆ. ಈಗ ರಾಜ್ಯದ ಹಿಂದೂಗಳೂ ಎಚ್ಚೆತ್ತುಕೊಳ್ಳುವ ಅಗತ್ಯವಿದೆ!
ಕರ್ನಾಟಕ ರಾಜ್ಯ ಸಚಿವ ಸಂಪುಟವು ಇತ್ತೀಚೆಗೆ 56 ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯಲು ತೀರ್ಮಾನಿಸಿದೆ. ಇದರಲ್ಲಿ ಮುಖ್ಯವಾಗಿ, 2022ರಲ್ಲಿ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ರಾಗಚೈತನ್ಯ ಮಹಾಪ್ರಭುಗಳ ಸಮಾಧಿ ಸ್ಥಳದಲ್ಲಿದ್ದ ಶಿವಲಿಂಗಕ್ಕೆ ಮಲಮೂತ್ರ ವಿಸರ್ಜನೆ ಮಾಡಿ ಅಪವಿತ್ರಗೊಳಿಸಲಾಗಿತ್ತು.