ರಾಹುಲ್ ಗಾಂಧಿ ಇವರನ್ನು ಜೈಲಿಗಟ್ಟಿ ! – ಅಖಿಲ ಭಾರತೀಯ ಹಿಂದೂ ಮಹಾಸಭಾ
ಸ್ವಾತಂತ್ರ್ಯವೀರ ಸಾವರ್ಕರ್ ಇವರ ಅಪಮಾನ ಮಾಡಿರುವ ಪ್ರಕರಣ
ರಾಷ್ಟ್ರೀಯ ಅಧ್ಯಕ್ಷ ಸ್ವಾಮಿ ಚಕ್ರಪಾಣಿ ಅವರಿಂದ ಪ್ರಧಾನಮಂತ್ರಿಯವರಲ್ಲಿ ಆಗ್ರಹ
ಸ್ವಾತಂತ್ರ್ಯವೀರ ಸಾವರ್ಕರ್ ಇವರ ಅಪಮಾನ ಮಾಡಿರುವ ಪ್ರಕರಣ
ರಾಷ್ಟ್ರೀಯ ಅಧ್ಯಕ್ಷ ಸ್ವಾಮಿ ಚಕ್ರಪಾಣಿ ಅವರಿಂದ ಪ್ರಧಾನಮಂತ್ರಿಯವರಲ್ಲಿ ಆಗ್ರಹ
ಮುಸಲ್ಮಾನರು ಮತ ನೀಡಿದ ನಂತರ ಅವರಿಗಾಗಿ ಕೆಲಸ ಮಾಡುವ ಕಾಂಗ್ರೆಸ್ನ ಹಿಂದೂ ಶಾಸಕರು ಎಲ್ಲಿ ಮತ್ತು ಹಿಂದೂಗಳು ‘ಹಿಂದೂ’ ಎಂದು ಮತ ನೀಡಿದರೂ ಅವರಿಗಾಗಿ ಕೆಲಸ ಮಾಡದಿರುವ ಹಿಂದೂ ಶಾಸಕರು ಎಲ್ಲಿ !
ಗುಜರಾತನ ಕಾಂಗ್ರೆಸ್ ಅಭ್ಯರ್ಥಿ ಚಂದನ ಠಾಕೋರರವರ ಹೇಳಿಕೆಯ ವಿಡಿಯೊ
ಇಲ್ಲಿ ಕಾಂಗ್ರೆಸ್ನ ವಿದ್ಯಾರ್ಥಿ ಸಂಘಟನೆ ಎನ್.ಎಸ್.ಯು.ಐ.ನ ಮಾಜಿ ಪ್ರದೇಶ ಅಧಿಕಾರಿ ರೂಹಾಬ ಮೆಮನ್ ಇವನು ಒಂದು ವಿದ್ಯಾರ್ಥಿನಿಯ ಮೇಲೆ ಬಲಾತ್ಕಾರ ಮಾಡಿರುವ ಪ್ರಕರಣದಲ್ಲಿ ಬಂಧಿಸಲಾಗಿದೆ. ರೂಹಾಬ ಇವನು ಈ ವಿದ್ಯಾರ್ಥಿನಿಗೆ ಮಹಾವಿದ್ಯಾಲಯದಲ್ಲಿ ಪ್ರವೇಶಕ್ಕಾಗಿ ಸಹಾಯ ಮಾಡುವ ನೆಪದಲ್ಲಿ ಆಕೆಯ ಜೊತೆಗೆ ಸ್ನೇಹ ಬೆಳೆಸಿದನು
ಸಧ್ಯ ‘ಭಾರತ ಜೋಡೊ’ ಯಾತ್ರೆಯಲ್ಲಿ ಭಾಗವಹಿಸಿರುವ ಕಾಂಗ್ರೆಸ ಮುಖಂಡ ರಾಹುಲ ಗಾಂಧಿಯವರು ಮಧ್ಯಪ್ರದೇಶದ ಇಂದೂರನ್ನು ತಲುಪುತ್ತಲೇ ಅವನ್ನು ಬಾಂಬ್ನಿಂದ ಸ್ಫೋಟಿಸುವುದಾಗಿ ಒಂದು ಪತ್ರದ ಮೂಲಕ ಬೆದರಿಕೆಯನ್ನು ಹಾಕಿದ್ದಾರೆ. ಈ ಪತ್ರ ಇಂದೂರಿನಲ್ಲಿರುವ ಒಂದು ಮಿಠಾಯಿಯ ಅಂಗಡಿಯಲ್ಲಿ ಕಂಡು ಬಂದಿದೆ.
ರಾಮಸೇತು ಧ್ವಂಸ ಮಾಡಿರುವ, ಭರತಪುರ (ರಾಜಸ್ಥಾನ) ಇಲ್ಲಿಯ ಹಿಂದೂಗಳ ಪವಿತ್ರ ಪರ್ವತ ನಾಶ ಮಾಡಿರುವ ಮತ್ತು ಈಗ ದೇವಸ್ಥಾನದ ಆಕಾರದಲ್ಲಿರುವ ಕೇಕ್ ಕತ್ತರಿಸಿರುವ ಕಾಂಗ್ರೆಸ್ಸನ್ನು ಹಿಂದೂಗಳು ರಾಜಕೀಯವಾಗಿ ಮುಗಿಸುವುದು ಅವಶ್ಯಕವಾಗಿದೆ !
ಕರ್ನಾಟಕದ ಸರಕಾರಿ ಶಾಲೆಗಳಲ್ಲಿ ‘ವಿವೇಕ’ ಯೋಜನೆಯ ಅಡಿಯಲ್ಲಿ ೭ ಸಾವಿರ ೫೦೦ ಹೊಸ ತರಗತಿ ಕೊಠಡಿಯ ಕಾಮಗಾರಿ ನಡೆಯುತ್ತಿದೆ. ಈ ಕೋಠಡಿಗಳಿಗೆ ಕೇಸರಿ ಬಣ್ಣ ಹಚ್ಚಲಾಗುವುದು ಕೇಸರಿ ಬಣ್ಣದ ಆಯ್ಕೆ ವಾಸ್ತು ವಿಷಾರದರ ಸಲಹೆ ಮೇರೆಗೆ ಮಾಡಲಾಗುತ್ತಿದೆ, ಎಂದು ಕರ್ನಾಟಕದ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ ಇವರು ಮಾಹಿತಿ ನೀಡಿದರು.
ಕಾಂಗ್ರೆಸ್ನ ಒಬ್ಬ ಮುಸಲ್ಮಾನ ಮುಖಂಡನಾದರೂ ಎಂದಾದರೂ ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ ಪ್ರತಾಪ ಮುಂತಾದ ರಾಷ್ಟ್ರಪುರುಷರ ಪುತ್ತಳಿಯನ್ನು ಸ್ಥಾಪಿಸುವ ಬೇಡಿಕೆಯನ್ನು ಮಾಡಿದ್ದಾರೆಯೇ ?
ಕರ್ನಾಟಕದಲ್ಲಿನ ಕಾಂಗ್ರೆಸ್ಸಿನ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಸತೀಶ ಜಾರಕೀಹೋಳಿಯವರು ಹಿಂದೂ ಇದು ವಿದೇಶಿ ಶಬ್ಧವಾಗಿದ್ದು ಅದರ ಅರ್ಥವು ಬಹಳ ಅಸಹ್ಯಕರವಾಗಿದೆ, ಎಂದು ಹೇಳಿದ್ದರು. ಈ ಬಗ್ಗೆ ಎಲ್ಲ ಮಟ್ಟದಿಂದ ಟೀಕೆಯಾಗುತ್ತಿರುವಾಗಲೂ ಜಾರಕೀಹೋಳಿಯವರು ತಮ್ಮ ಹೇಳಿಕೆಯ ಮೇಲೆ ದೃಢವಾಗಿದ್ದಾರೆ.
ನಿರ್ದೇಶಕ ಸುದೀಪ್ತೋ ಸೇನ್ ಇವರ ಮುಂಬರುವ ‘ದಿ ಕೇರಳ ಸ್ಟೋರಿ’ ಈ ಚಲನಚಿತ್ರವನ್ನು ರಾಜ್ಯದ ಕಾಂಗ್ರೆಸ್ನಿಂದ ನಿಷೇಧ ಹೇಳಲು ಒತ್ತಾಯಿಸಲಾಗುತ್ತಿದೆ. ಈ ಮೊದಲು ಕೇರಳದ ಪೊಲೀಸ್ ಮಹಾಸಂಚಾಲಕರು ತಿರುವನಂತಪುರಂ ನಗರದ ಪೊಲೀಸ್ ಆಯುಕ್ತರಿಗೆ ಈ ಚಲನಚಿತ್ರದ ವಿರುದ್ಧ ದೂರು ದಾಖಲಿಸುವ ಆದೇಶ ನೀಡಿದ್ದರು.