ದೇವಸ್ಥಾನದ ಆಕಾರದ ಕೇಕ್ ಕತ್ತರಿಸಿದ ಕಾಂಗ್ರೆಸ್ಸಿನ ನಾಯಕ ಕಮಲನಾಥ್!
ರಾಮಸೇತು ಧ್ವಂಸ ಮಾಡಿರುವ, ಭರತಪುರ (ರಾಜಸ್ಥಾನ) ಇಲ್ಲಿಯ ಹಿಂದೂಗಳ ಪವಿತ್ರ ಪರ್ವತ ನಾಶ ಮಾಡಿರುವ ಮತ್ತು ಈಗ ದೇವಸ್ಥಾನದ ಆಕಾರದಲ್ಲಿರುವ ಕೇಕ್ ಕತ್ತರಿಸಿರುವ ಕಾಂಗ್ರೆಸ್ಸನ್ನು ಹಿಂದೂಗಳು ರಾಜಕೀಯವಾಗಿ ಮುಗಿಸುವುದು ಅವಶ್ಯಕವಾಗಿದೆ !
ರಾಮಸೇತು ಧ್ವಂಸ ಮಾಡಿರುವ, ಭರತಪುರ (ರಾಜಸ್ಥಾನ) ಇಲ್ಲಿಯ ಹಿಂದೂಗಳ ಪವಿತ್ರ ಪರ್ವತ ನಾಶ ಮಾಡಿರುವ ಮತ್ತು ಈಗ ದೇವಸ್ಥಾನದ ಆಕಾರದಲ್ಲಿರುವ ಕೇಕ್ ಕತ್ತರಿಸಿರುವ ಕಾಂಗ್ರೆಸ್ಸನ್ನು ಹಿಂದೂಗಳು ರಾಜಕೀಯವಾಗಿ ಮುಗಿಸುವುದು ಅವಶ್ಯಕವಾಗಿದೆ !
ಕರ್ನಾಟಕದ ಸರಕಾರಿ ಶಾಲೆಗಳಲ್ಲಿ ‘ವಿವೇಕ’ ಯೋಜನೆಯ ಅಡಿಯಲ್ಲಿ ೭ ಸಾವಿರ ೫೦೦ ಹೊಸ ತರಗತಿ ಕೊಠಡಿಯ ಕಾಮಗಾರಿ ನಡೆಯುತ್ತಿದೆ. ಈ ಕೋಠಡಿಗಳಿಗೆ ಕೇಸರಿ ಬಣ್ಣ ಹಚ್ಚಲಾಗುವುದು ಕೇಸರಿ ಬಣ್ಣದ ಆಯ್ಕೆ ವಾಸ್ತು ವಿಷಾರದರ ಸಲಹೆ ಮೇರೆಗೆ ಮಾಡಲಾಗುತ್ತಿದೆ, ಎಂದು ಕರ್ನಾಟಕದ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ ಇವರು ಮಾಹಿತಿ ನೀಡಿದರು.
ಕಾಂಗ್ರೆಸ್ನ ಒಬ್ಬ ಮುಸಲ್ಮಾನ ಮುಖಂಡನಾದರೂ ಎಂದಾದರೂ ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ ಪ್ರತಾಪ ಮುಂತಾದ ರಾಷ್ಟ್ರಪುರುಷರ ಪುತ್ತಳಿಯನ್ನು ಸ್ಥಾಪಿಸುವ ಬೇಡಿಕೆಯನ್ನು ಮಾಡಿದ್ದಾರೆಯೇ ?
ಕರ್ನಾಟಕದಲ್ಲಿನ ಕಾಂಗ್ರೆಸ್ಸಿನ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಸತೀಶ ಜಾರಕೀಹೋಳಿಯವರು ಹಿಂದೂ ಇದು ವಿದೇಶಿ ಶಬ್ಧವಾಗಿದ್ದು ಅದರ ಅರ್ಥವು ಬಹಳ ಅಸಹ್ಯಕರವಾಗಿದೆ, ಎಂದು ಹೇಳಿದ್ದರು. ಈ ಬಗ್ಗೆ ಎಲ್ಲ ಮಟ್ಟದಿಂದ ಟೀಕೆಯಾಗುತ್ತಿರುವಾಗಲೂ ಜಾರಕೀಹೋಳಿಯವರು ತಮ್ಮ ಹೇಳಿಕೆಯ ಮೇಲೆ ದೃಢವಾಗಿದ್ದಾರೆ.
ನಿರ್ದೇಶಕ ಸುದೀಪ್ತೋ ಸೇನ್ ಇವರ ಮುಂಬರುವ ‘ದಿ ಕೇರಳ ಸ್ಟೋರಿ’ ಈ ಚಲನಚಿತ್ರವನ್ನು ರಾಜ್ಯದ ಕಾಂಗ್ರೆಸ್ನಿಂದ ನಿಷೇಧ ಹೇಳಲು ಒತ್ತಾಯಿಸಲಾಗುತ್ತಿದೆ. ಈ ಮೊದಲು ಕೇರಳದ ಪೊಲೀಸ್ ಮಹಾಸಂಚಾಲಕರು ತಿರುವನಂತಪುರಂ ನಗರದ ಪೊಲೀಸ್ ಆಯುಕ್ತರಿಗೆ ಈ ಚಲನಚಿತ್ರದ ವಿರುದ್ಧ ದೂರು ದಾಖಲಿಸುವ ಆದೇಶ ನೀಡಿದ್ದರು.
ಇಲ್ಲಿ ನವೆಂಬರ್ ೭ ರಂದು ಆಯೋಜಿಸಲಾಗಿದ್ದ ಒಂದು ರಾಜ್ಯಮಟ್ಟದ ಬೌದ್ಧ ಸಮ್ಮೇಳನದ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಂಡಿದೆ. ಇದರಲ್ಲಿ ಉಪಸ್ಥಿತರಿರುವ, ‘ನಾನು ಗೌರಿ, ಗಣಪತಿ ಮುಂತಾದ ಹಿಂದೂ ದೇವತೆಗಳ ಪೈಕಿ ಯಾರನ್ನು ನಂಬುವುದಿಲ್ಲ ಮತ್ತು ಎಂದಿಗೂ ಅವರ ಪೂಜೆ ಮಾಡುವುದಿಲ್ಲ.
ಭಗವದ್ಗೀತೆಯಲ್ಲಿನ ಧರ್ಮಯುದ್ಧ ಮತ್ತು ಕುರಾನದಲ್ಲಿನ ‘ಜಿಹಾದ್’ನ ಸಂಕಲ್ಪನೆಯ ಸಂಬಂಧವನ್ನು ಜೋಡಿಸುವುದೆಂದರೆ, ಬುದ್ಧಿಭ್ರಷ್ಟವಾಗಿರುವುದರ ಲಕ್ಷಣ !
‘ಹಿಂದೂ ಶಬ್ದ ಅಶ್ಲೀಲ’ ಎಂದು ಹೇಳುವ ಕಾಂಗ್ರೆಸ್ ಹಿಂದೂಗಳ ಮತ ಬೇಡ ಎಂದು ಹೇಳುವುದೇ ?
ಕಾಂಗ್ರೆಸ್ಸಿನ ಕರ್ನಾಟಕ ಪ್ರದೇಶಾಧ್ಯಕ್ಷ ಸತೀಶ ಜಾರಕಿಹೊಳಿ ಇವರ ಸಂಶೋಧನೆ !
ಭಾರತದಸ್ವಾತಂತ್ರ್ಯ ಸಂಗ್ರಾಮದ ಕಾಲದಲ್ಲಿ ಹಿಂದಿ ಮತ್ತು ಇತರ ಪ್ರಾದೇಶಿಕ ಭಾಷೆಗಳನ್ನು ಉಪಯೋಗಿಸಲಾಗುತ್ತಿತ್ತು. ಕಾಂಗ್ರೆಸ್ ಅದರ ಜನ್ಮದಿಂದಲೆ ಆಂಗ್ಲಕ್ಕೆ ವಿಶೇಷ ಮಹತ್ವವನ್ನು ಕೊಡುತ್ತಾ ಬಂದಿದೆ.