ಛತ್ತೀಸ್ ಗಡನ ಮುಖ್ಯಮಂತ್ರಿ ಭೂಪೇಶ ಬಘೆಲ ಇವರ ಆಪ್ತ ಅಧಿಕಾರಿಗಳ ಮನೆಯ ಮೇಲೆ ಈಡಿಯಿಂದ ದಾಳಿ
‘ಭಾಜಪದಿಂದ ತನಿಖಾ ಇಲಾಖೆಯ ದುರುಪಯೋಗ !’ (ಅಂತೆ) – ಮುಖ್ಯಮಂತ್ರಿ ಬಘೇಲ
‘ಭಾಜಪದಿಂದ ತನಿಖಾ ಇಲಾಖೆಯ ದುರುಪಯೋಗ !’ (ಅಂತೆ) – ಮುಖ್ಯಮಂತ್ರಿ ಬಘೇಲ
ರಾಹುಲ ಗಾಂಧಿಯವರು `ಕಾಂಗ್ರೆಸ್ ಜೊಡೋ’ ಯಾತ್ರೆಯನ್ನು ಯಾವಾಗ ಕೈಗೊಳ್ಳುವರು ? ಮುಳುಗುತ್ತಿರುವ ಕಾಂಗ್ರೆಸ್ಗೆ ಪುನಶ್ಚೇತನ ನೀಡಲು ಈಗ ಸ್ವತಃ ಗಾಂಧಿ ಕುಟುಂಬದ ಯುವರಾಜ ಅಂದರೆ ರಾಹುಲ ಗಾಂಧಿ ಅಖಾಡಕ್ಕಿಳಿದಿದ್ದಾರೆ. ಕಾಂಗ್ರೆಸ್ಸಿನ ಜಡ್ಡುತನವನ್ನು ದೂರಗೊಳಿಸಲು ಇತ್ತೀಚೆಗೆ ಕನ್ಯಾಕುಮಾರಿಯಿಂದ ಪ್ರಾರಂಭ ವಾದ `ಭಾರತ ಜೊಡೋ’ ಇದು ೧೨ ರಾಜ್ಯಗಳಿಂದ ಸಾಗುತ್ತಾ೩ ಸಾವಿರದ ೫೭೦ ಕಿಲೋಮೀಟರ್ ದೂರ ತಲುಪಿ ಸುಮಾರು ೧೫೦ ದಿನಗಳ ನಂತರ ಈ ಯಾತ್ರೆಯು ಕಾಶ್ಮೀರದಲ್ಲಿ ಮುಕ್ತಾಯಗೊಳ್ಳುತ್ತಿದೆ. ಆದರೂ ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಮಾಡುತ್ತಿರುವುದು `ಭಾರತ ಜೊಡೋ ಯಾತ್ರೆ’ … Read more
ಕಳೆದ ೧೮ ವರ್ಷಗಳಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಮತ್ತು ಭಾಜಪ ಸರಕಾರಗಳ ಕಾಲಾವಧಿಯಲ್ಲಿ ಸುಮಾರು ೨೦೦ ಮುಖಂಡರ ವಿರುದ್ಧ ಸಿಬಿಐಯು ಅಪರಾಧಗಳನ್ನು ದಾಖಲಿಸಿದೆ, ದಾಳಿ ಮಾಡಿದೆ, ಅವರಿಗೆ ಬಂಧಿಸಿದೆ ಅಥವಾ ವಿಚಾರಣೆ ನಡೆಸಿದೆ.
ಇಲ್ಲಿಯ ಓರ್ವ ೨೦ ವರ್ಷದ ಯುವತಿಯನ್ನು ಮುತ್ತಿಡಲು ಮತ್ತು ಆಕೆಗೆ ತಬ್ಬಿಕೊಳ್ಳುವ ಪ್ರಯತ್ನ ಮಾಡಿದ ಕಾಂಗ್ರೆಸ್ಸಿನ ೫೪ ವರ್ಷದ ನಾಯಕ ಮನೋಜ ಕರ್ಜಗಿ ಇವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಯುವತಿ ಬ್ಯುಟಿ ಪಾರ್ಲರ್ ನಲ್ಲಿ ಕೆಲಸ ಮಾಡುತ್ತಿದ್ದಳು.
೨೦೧೪ ರ ಲೋಕಸಭಾ ಚುನಾವಣೆಗಿಂತ ಮೊದಲು ಅಂದಿನ ಕಾಂಗ್ರೆಸ್ ಸರಕಾರ ಮಾಡಿದ ಪಾಪ !
ಎರಡು ಪಕ್ಷ ಅಥವಾ ಸಂಘಟನೆ ಇವರಲ್ಲಿ ವೈಚಾರಿಕ ಮತಭೇದ ಇರಬಹುದು ಆದರೆ ಕಾಂಗ್ರೆಸ್ ಎಷ್ಟು ಕೀಳುಮಟ್ಟಕ್ಕೆ ಹೋಗಿ ಹಿಂದುತ್ವನಿಷ್ಠ ಸಂಘಟನೆಯನ್ನು ದ್ವೇಷಿಸುತ್ತಿದೆ ಇದು ಇದರಿಂದ ಸ್ಪಷ್ಟವಾಗುತ್ತಿದೆ, ಇಂತಹ ಪಕ್ಷ ಜನರ ಹಿತವನ್ನು ಹೇಗೆ ಸಾಧಿಸಬಹುದು ?
ಮಹಾರಾಷ್ಟ್ರದಲ್ಲಿ ಹಲವು ‘ಲವ್ ಜಿಹಾದ್’ ಪ್ರಕರಣಗಳು ನಡೆದು ಹಿಂದೂ ಹೆಣ್ಣುಮಕ್ಕಳ ಬದುಕು ನಾಶವಾಗಿದ್ದರೂ ಸಚಿನ್ ಸಾವಂತ್ ಮೌನವಾಗಿದ್ದಾರೆ. ಮತಾಂಧರನ್ನು ಓಲೈಕೆ ಮಾಡುವುದೇ ಕಾಂಗ್ರೆಸ್ ನ ‘ಅಜೆಂಡಾ’ ವಾಗಿದೆ !
ರಾಹುಲ ಗಾಂಧಿ ಇವರು ‘ಈ ಹೇಳಿಕೆ ಅವರಿಗೆ ಒಪ್ಪಿಗೆ ಇದೆಯೇ ಅಥವಾ ಇಲ್ಲ’ ಇದರ ಬಗ್ಗೆ ಅವರು ಭಾರತೀಯರಿಗೆ ಬಹಿರಂಗವಾಗಿ ಹೇಳಬೇಕು ಇಲ್ಲವಾದರೆ ಅವರು ಈ ಹೇಳಿಕೆ ಒಪ್ಪಿದ್ದಾರೆ ಎಂದು ತಿಳಿಯಲಾಗುವುದು !
ತೆರಿಗೆ ಇಲಾಖೆಯು ಸಪ್ಟೆಂಬರ್ ೭ ರಂದು ದೇಶಾದ್ಯಂತ ೧೦೦ ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಸಾರಾಯಿ ಹಗರಣ, ಮಧ್ಯಾಹ್ನದ ಭೋಜನ, ರಾಜಕೀಯ ನಿಧಿ ಮತ್ತು ತೆರಿಗೆ ವಂಚನೆ ಇದಕ್ಕೆ ಸಂಬಂಧ ಪಟ್ಟದ್ದಾಗಿದೆ. ಉತ್ತರಾಖಂಡ, ಉತ್ತರ ಪ್ರದೇಶ, ದೆಹಲಿ, ರಾಜಸ್ಥಾನ, ಛತ್ತಿಸ್ಗಢ, ಮಹಾರಾಷ್ಟ್ರ ಮುಂತಾದ ರಾಜ್ಯಗಳಲ್ಲಿ ಈ ದಾಳಿ ನಡೆಸಲಾಗಿದೆ.
ಪಾಲಿ (ರಾಜಸ್ಥಾನ) ಇಲ್ಲಿನ `ಮಾರವಾಡ ಜಂಕ್ಶನ್ ಕಾಲೇಜ್’ನಲ್ಲಿ ನಡೆದ ವಿದ್ಯಾರ್ಥಿಗಳ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ವಿದ್ಯಾರ್ಥಿ ಶಾಖೆಯಾದ `ಎನ್.ಎಸ್.ಯೂ.ಐ.’ ಇದರ ಸದಸ್ಯ ಫಿಜಾ ಖಾನನು ಉಪಾಧ್ಯಕ್ಷನಾದನೆಂದು ವಿಜಯೋತ್ಸವ ಆಚರಿಸುವಾಗ `ಪಾಕಿಸ್ತಾನ ಜಿಂದಾಬಾದ್’ನ ಘೋಷಣೆ ಕೂಗಲಾಯಿತು.