ಆಂದೋಲನದ ಸಮಯದಲ್ಲಿ ಕಾಂಗ್ರೆಸ್ ನಾಯಕಿ ನೆಟ್ಟ ಡಿಸೋಜಾ ಪೊಲೀಸರ ಮೇಲೆ ಉಗಳಿದರು !
ಕಾಂಗ್ರೆಸ್ಸಿನಿಂದ ದೇಶಾದ್ಯಂತ ಆಂದೋಲನ ಮಾಡಲಾಗುತ್ತಿದೆ. ದೆಹಲಿಯ ಆಂದೋಲನ ಸಮಯದಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ನೆಟ್ಟ ಡಿಸೋಜಾ ಅವರು ಪೊಲೀಸ್ ಸಿಬ್ಬಂದಿಗಳ ಮೇಲೆ ಉಗಳಿರುವ ಘಟನೆ ನಡೆದಿದೆ.
ಕಾಂಗ್ರೆಸ್ಸಿನಿಂದ ದೇಶಾದ್ಯಂತ ಆಂದೋಲನ ಮಾಡಲಾಗುತ್ತಿದೆ. ದೆಹಲಿಯ ಆಂದೋಲನ ಸಮಯದಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ನೆಟ್ಟ ಡಿಸೋಜಾ ಅವರು ಪೊಲೀಸ್ ಸಿಬ್ಬಂದಿಗಳ ಮೇಲೆ ಉಗಳಿರುವ ಘಟನೆ ನಡೆದಿದೆ.
ಇಲ್ಲಿಯ ಬಟ್ಟೆ ಅಂಗಡಿಯ ಮಾಲಿಕನಾಗಿದ್ದ ಝೀಶಾನ ೨೩ ವರ್ಷದ ‘ಫ್ಯಾಷನ ಡಿಸೈನರ’ ಮಹಿಳೆಗೆ ಮದುವೆಯ ಆಮೀಷವನ್ನೊಡ್ಡಿ ಆಕೆಯ ಮೇಲೆ ಎರಡುವರೆ ವರ್ಷಗಳ ಕಾಲ ಅತ್ಯಾಚಾರವೆಸಗಿದ್ದಾನೆ.
ಭಾಜಪದಿಂದ ಅಮಾನತ್ತುಗೊಂಡಿರುವ ವಕ್ತೆ ನೂಪುರ ಶರ್ಮಾ ಇವರು ಮಹಮ್ಮದ ಪೈಗಂಬರ ಬಗ್ಗೆ ಮಾಡಿರುವ ಕಥಿತ ಅಪಮಾನದ ಬಗ್ಗೆ ದೇಶದಲ್ಲಿ ಮತ್ತು ಮುಸ್ಲಿಂ ದೇಶಗಳಲ್ಲಿ ಶರ್ಮಾರನ್ನು ವಿರೋಧಿಸಲಾಗುತ್ತಿದೆ. ಇದರೊಂದಿಗೆ ಭಾರತದಲ್ಲಿರುವ ಕಾಂಗ್ರೆಸ ಮತ್ತು ಇತರೆ ಅನೇಕ ರಾಜಕೀಯ ಪಕ್ಷದವರೂ ಶರ್ಮಾರನ್ನು ವಿರೋಧಿಸಿದ್ದಾರೆ.
ನ್ಯಾಶನಲ್ ಹೆರಾಲ್ಡ್ ಪತ್ರಿಕೆಯಲ್ಲಾದ ಅವ್ಯವಹಾರದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೆಹಲಿಯಲ್ಲಿ ಜಾರಿ ನಿರ್ದೇಶನಾಲಯ (ಈಡಿ) ಸತತವಾಗಿ ಮೂರನೇ ದಿನವೂ ವಿಚಾರಣೆಗೊಳಪಡಿಸಿದೆ. ಈ ವೇಳೆಗೆ ಕಾಂಗ್ರೆಸ್ ಕಾರ್ಯಕರ್ತರು ಮೂರು ದಿನಗಳ ಕಾಲ ನಿರ್ದೇಶನಾಲಯದ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಯಾವುದೇ ಅಂಶದಿಂದ ದೇಶದ ಅಧಿಕೃತ ಪ್ರತಿನಿಧಿತ್ವ ಮಾಡದಿರುವಾಗಲೂ ! ವಿದೇಶಕ್ಕೆ ಹೋಗಿ ‘ಭಾರತದ ಸ್ಥಿತಿ ಚೆನ್ನಾಗಿಲ್ಲ, ಬೆಲೆಯೆರಿಕೆ ಮತ್ತು ನಿರುದ್ಯೋಗ ಹೆಚ್ಚಾಗಿದೆ. ಉತ್ಪಾದನೆಯನ್ನು ಹೆಚ್ಚಿಸಿ ನೌಕರಿ ಕೊಡಬೇಕು, ಎಂಬಂತಹ ಹೇಳಿಕೆಗಳನ್ನು ನೀಡಿ ರಾಹುಲ ಗಾಂಧಿಯವರು ಏನು ಸಾಧಿಸುತ್ತಿದ್ದಾರೆ ?
ಅರಬ ದೇಶದಲ್ಲಿನ ಒಂದು ಛಾಯಾಚಿತ್ರವು ಸದ್ಯ ಸಾಮಾಜಿಕ ಮಾಧ್ಯಮಗಳಿಂದ ಪ್ರಸಾರಿತವಾಗುತ್ತಿದೆ. ಇದರಲ್ಲಿ ಕಸದ ತೊಟ್ಟಿಯ ಮೇಲೆ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಛಾಯಾಚಿತ್ರವನ್ನು ಹಚ್ಚಲಾಗಿದ್ದು ಅದರ ಮೇಲೆ ಬೂಟಿನಿಂದಾದ ಕಲೆಗಳು ಕಂಡುಬರುತ್ತಿವೆ.
ಖ್ಯಾತ ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರವರು “ಕಾಂಗ್ರೆಸ ಮುಳುಗುತ್ತಿರುವ ಹಡಗು”. `ಕಾಂಗ್ರೆಸ ತನ್ನನ್ನು ತಾನು ಸುಧಾರಿಸಿಕೊಳ್ಳುವುದಿಲ್ಲ ಮತ್ತು ನಿಮ್ಮನ್ನೂ ಮುಳುಗಿಸುತ್ತದೆ.’ ಎಂದು ಹೇಳಿದರು. ಭವಿಷ್ಯದಲ್ಲಿ ಕಾಂಗ್ರೆಸ ಜೊತೆ ಕೆಲಸ ಮಾಡುವುದಿಲ್ಲ ಎಂದು ಘೋಷಿಸಿದರು.
ನಾನು ಹಿಂದೂ. ನಾನು ಇವತ್ತಿನವರೆಗೂ ಗೋಮಾಂಸ ತಿಂದಿಲ್ಲ; ಆದರೆ ನಾನು ಅದನ್ನು ತಿನ್ನಲು ಬಯಸುತ್ತೇನೆ ಮತ್ತು ತಿನ್ನುತ್ತೇನೆ. ಈ ಬಗ್ಗೆ ನನ್ನನ್ನು ಪ್ರಶ್ನಿಸಲು ನೀವು ಯಾರು ? ಗೋಮಾಂಸವನ್ನು ಕೇವಲ ಒಂದು ಸಮುದಾಯದ ಜನರು ಮಾತ್ರ ತಿನ್ನುವುದಿಲ್ಲ.
ಬಿಜೆಪಿ ದೇಶದಲ್ಲಿ ಧ್ರುವಿಕರಣದ ಸೀಮೆಎಣ್ಣೆ ಸಿಂಪಡಿಸುತ್ತಿದೆ. ನಿಮಗೆ ಕೇವಲ ಒಂದು ಕಿಡಿ ಹೊತ್ತಿಸಲಿಕ್ಕಿದೆಯಷ್ಟೆ, ನಂತರ ದೇಶ ಸ್ವತಃ ಸುಟ್ಟುಹೋಗಲಿದೆ ಎಂದು ಕಾಂಗ್ರೆಸಿನ ನಾಯಕ ರಾಹುಲ ಗಾಂಧಿಯವರು ನಿರಾಧಾರ ಟೀಕೆ ಮಾಡಿದ್ದಾರೆ.
ಕುತುಬ ಮಿನಾರ್ ಮತ್ತು ತಾಜಮಹಲ ಸಧ್ಯಕ್ಕೆ ಭಾರತ ಸರಕಾರದ ಅಧೀನದಲ್ಲಿವೆ. ಆದ್ದರಿಂದ ಸರಕಾರ ಕುತುಬ್ ಮಿನಾರ್ ಮತ್ತು ತಾಜಮಹಲ್ ಇವುಗಳನ್ನು ಹಿಂದೂಗಳ ನಿಯಂತ್ರಣಕ್ಕೆ ನೀಡಬೇಕು ಎಂಬ ಬೇಡಿಕೆ ಕಾಂಗ್ರೆಸ್ಸಿನ ನಾಯಕ ಪ್ರಮೋದ ಕೃಷ್ಣನ್ ಇವರು ಇಟ್ಟಿದ್ದಾರೆ.