ಮಹಮ್ಮದ ಪೈಗಂಬರರನ್ನು ಅವಮಾನಿಸಿದವರ ಶಿರಚ್ಛೇಧ ಮಾಡುವ ಘೋಷಣೆ !
ಈ ರೀತಿಯಾಗಿ ಕಾನೂನನ್ನು ಕೈಗೆ ತೆಗೆದುಕೊಳ್ಳುವುದಾಗಿ ಘೋಷಿಸುವದರ ವಿರುದ್ಧ ಭಾಜಪ ಸರಕಾರ ಕಠಿಣ ಕ್ರಮ ಕ್ಯಗೊಳ್ಳಬೇಕು ! ಇಂತಹ ಘೋಷಣೆಗಳ ಕುರಿತು ಜಾತ್ಯತೀತರು ಮತ್ತು ಪ್ರಗತಿ(ಅಧೊ)ಪರರು ಮಾತನಾಡಬೇಕು !
ಈ ರೀತಿಯಾಗಿ ಕಾನೂನನ್ನು ಕೈಗೆ ತೆಗೆದುಕೊಳ್ಳುವುದಾಗಿ ಘೋಷಿಸುವದರ ವಿರುದ್ಧ ಭಾಜಪ ಸರಕಾರ ಕಠಿಣ ಕ್ರಮ ಕ್ಯಗೊಳ್ಳಬೇಕು ! ಇಂತಹ ಘೋಷಣೆಗಳ ಕುರಿತು ಜಾತ್ಯತೀತರು ಮತ್ತು ಪ್ರಗತಿ(ಅಧೊ)ಪರರು ಮಾತನಾಡಬೇಕು !
ಇಲ್ಲಿಯ ಆಡಳಿತವು ರಸ್ತೆ ಅಗಲಿಕರಣದ ಹೆಸರಿನಲ್ಲಿ ಎಪ್ರಿಲ ೧೭ ರಂದು ೩೦೦ ವರ್ಷಗಳಷ್ಟು ಹಳೆಯದಾದ ಶಿವನ ದೇವಾಲಯ ಮತ್ತು ಇತರ ಎರಡು ದೇವಾಲಯಗಳನ್ನು ಕೆಡವಲಾಗಿತ್ತು. ಇದೀಗ ಕಠುಮರ ಪ್ರದೇಶದ ಹನುಮಾನ ಗೋಶಾಲೆ ಅನಧಿಕೃತ ಇರುವದೆಂದು ಹೇಳಿ ಅದರ ವಿರುದ್ದ ಕ್ರಮ ಕ್ಯಗೊಳ್ಳಲಾಯಿತು.
ಈ ರೀತಿಯ ಎಚ್ಚರಿಕೆ ಮುಸಲ್ಮಾನ ಧರ್ಮ ಗುರು ನೀಡುತ್ತಾರೆ, ಇದು ಜಾತ್ಯತೀತರಿಗೆ ಕಾಣುವುದಿಲ್ಲವೇ ? ಈ ರೀತಿಯ ಎಚ್ಚರಿಕೆ ಹಿಂದೂ ಸಂತರು ನೀಡಿದರೆ, ಆಗ ಅವರ ವಿರುದ್ಧ ಜಾತ್ಯತೀತರು ಪೊಲೀಸರಲ್ಲಿ ದೂರು ದಾಖಲಿಸಿ ಕ್ರಮಕೈಗೊಳ್ಳಲು ಅನಿವಾರ್ಯ ಪಡಿಸುತ್ತಾರೆ !
ಅಲವರ ಜಿಲ್ಲೆಯ ರಾಜಗಡನಲ್ಲಿ ೩೦೦ ವರ್ಷ ಹಳೆಯದಾಗಿರುವ ಶಿವ ಮಂದಿರವನ್ನು ಅಕ್ರಮವೆಂದು ಹೇಳುತ್ತಾ ಅದರ ಛಾವಣಿ ಮತ್ತು ಗೋಡೆಗಳನ್ನು ಕೆಡವಲಾಯಿತು. ಈ ಕಾರ್ಯಾಚರಣೆಯಲ್ಲಿ ದೇವಸ್ಥಾನದಲ್ಲಿರುವ ದೇವತೆಗಳ ಮೂರ್ತಿಯನ್ನು ಧ್ವಂಸಗೊಳಿಸಿ ಶಿವಲಿಂಗವನ್ನು ಯಂತ್ರದ ಮೂಲಕ ತುಂಢರಿಸಿದ್ದಾರೆ.
ನವ ದೆಹಲಿ – ಅಮೇರಿಕಾದ ಕಾಂಗ್ರೆಸನ ಮಹಿಳಾ ಸದಸ್ಯರಾದ ಇಲ್ಹನ ಒಮರರವರು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಪ್ರವಾಸ ಕೈಗೊಂಡಿದ್ದು ಭಾರತವು ಅದನ್ನು ನಿಷೇಧಿಸಿದೆ. ‘ಇದರಿಂದ ಒಮರವರ ಸಂಕುಚಿತ ಮಾನಸಿಕತೆ ಕಂಡು ಬರುತ್ತದೆ’, ಎಂದು ಭಾರತವು ಹೇಳಿದೆ. ಭಾರತದ ವಿದೇಶಾಂಗ ಖಾತೆಯ ವಕ್ತಾರರಾದ ಅರಿಂದಮ ಬಾಗಚಿಯವರು ಪತ್ರಕರ್ತರೊಂದಿಗೆ ಮಾತನಾಡುತ್ತಾ ಒಮರರವರ ಪ್ರವಾಸವನ್ನು ಟೀಕಿಸಿದ್ದಾರೆ. On April 21, India condemned the visit of US Congresswoman Ilhan Omar to Pakistan-occupied-Kashmir. Criticizing Omar, MEA spokesperson … Read more
ದೆಹಲಿಯ ಜಹಾಂಗೀರಪುರಿಯಲ್ಲಿ ಹನುಮಾನ ಜಯಂತಿಯ ಮೆರವಣಿಗೆಯ ಮೇಲೆ ಮುಸಲ್ಮಾನಬಹುಳ ಭಾಗದಲ್ಲಿರುವ ಮಸೀದಿಯಿಂದ ಕಲ್ಲುತೂರಾಟ ನಡೆಸಿದ ಬಳಿಕ ಆದ ಹಿಂಸಾಚಾರದಲ್ಲಿ ಅನೇಕ ಪೊಲೀಸ ಸಿಬ್ಬಂದಿಗಳು ಗಾಯಗೊಂಡಿದ್ದರು.
ರಾಜಸ್ಥಾನದ ಕಾಂಗ್ರೆಸ್ ಸರಕಾರವು ಪಶುಸಂಗೋಪನೆಗಾಗಿ ಹೊಸ ಕಾನೂನನ್ನು ಜಾರಿಗೆ ತಂದಿದೆ. ಅದರಂತೆ ನಗರ ಪ್ರದೇಶಗಳಲ್ಲಿ ಒಂದು ಕುಟುಂಬಕ್ಕೆ ಕೇವಲ ಒಂದು ಹಸು ಅಥವಾ ಎಮ್ಮೆ ಸಾಕಲು ಅವಕಾಶವಿದೆ. ಅಲ್ಲದೆ ಇದಕ್ಕಾಗಿ ಸರಕಾರಕ್ಕೆ ವಾರ್ಷಿಕ ೧೦೦೦ ರೂಪಾಯಿ ಶುಲ್ಕ ಪಾವತಿಸಿ ವಾರ್ಷಿಕ ಪರವಾನಗಿ ಪಡೆಯಬೇಕು.
ಬಿಹಾರ, ಬಂಗಾಳ, ಛತ್ತಿಸಗಢ ಮತ್ತು ಮಹಾರಾಷ್ಟ್ರದಲ್ಲಿ ನಡೆದ ೪ ವಿಧಾನಸಭಾ ಕ್ಷೇತ್ರಗಳು ಮತ್ತು ೧ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭಾಜಪಾವು ಯಾವುದೇ ಸ್ಥಾನವನ್ನು ಗೆದ್ದಿಲ್ಲ. ಮಹಾರಾಷ್ಟ್ರದ ಉತ್ತರ ಕೋಲ್ಲಾಪುರದಲ್ಲಿ ಕಾಂಗ್ರೆಸ ಅಭ್ಯರ್ಥಿ ಜಯಶ್ರೀ ಜಾಧವ, ಬಿಹಾರದ ಬೋಚಹಾ ಕ್ಷೇತ್ರದಿಂದ ರಾಷ್ಟ್ರೀಯ ಜನತಾದಳದ ಅಭ್ಯರ್ಥಿ ಮತ್ತು ಛತ್ತೀಸಗಢದಿಂದ ಕಾಂಗ್ರೆಸ ಆಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಈಶಾನ್ಯ ರಾಜ್ಯಗಳಲ್ಲಿ ೧೦ನೇ ತರಗತಿಯಲ್ಲಿ ‘ಹಿಂದಿ’ಯನ್ನು ಕಡ್ಡಾಯಗೊಳಿಸುವ ಕೇಂದ್ರ ಸರಕಾರದ ನಿರ್ಧಾರವನ್ನು ಆಸ್ಸಾಂ ಸಾಹಿತ್ಯ ಸಭೆ ಸೇರಿದಂತೆ ಈಶಾನ್ಯದ ಹಲವಾರು ಸಂಘಟನೆಗಳು ವಿರೋಧಿಸಿವೆ. ಕೂಡಲೇ ಈ ನಿರ್ಧಾರ ಹಿಂಪಡೆಯಬೇಕು ಎಂದು ಅಗ್ರಹಿಸಿದರು.
ಮಧ್ಯಪ್ರದೇಶದಲ್ಲಿನ ಕಾಂಗ್ರೆಸ್ಸಿನ ನೇತಾರರು ಹಾಗೂ ಮಾಜಿ ಮುಖ್ಯಮಂತ್ರಿ ಕಮಲನಾಥರವರು ಪಕ್ಷದ ಕಾರ್ಯಕರ್ತರಿಗೆ ಶ್ರೀರಾಮನವಮಿ ಮತ್ತು ಹನುಮಾನ ಜಯಂತಿಯನ್ನು ಆಚರಿಸಲು ಲಿಖಿತ ಆದೇಶ ನೀಡಿದ್ದಾರೆ. ಈ ವಿಷಯದಲ್ಲಿ ಕಾಂಗ್ರೆಸ್ಸಿನ ಶಾಸಕರಾದ ಆರೀಫ ಮಸೂದರವರು ಆಕ್ಷೇಪವೆತ್ತಿ ‘ಇಂತಹ ಆದೇಶದಿಂದಾಗಿ ತಪ್ಪು ರೂಢಿ ನಿರ್ಮಾಣವಾಗುವುದು, ಎಂದು ಹೇಳಿದ್ದಾರೆ.