ಕಾಂಗ್ರೆಸ ಪಕ್ಷ ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿ ವಿಲೀನವಾಗಲು ಇದೇ ಯೋಗ್ಯ ಸಮಯ ! – ತೃಣಮೂಲ ಕಾಂಗ್ರೆಸ
ಹಿಂದೂಗಳ ದೃಷ್ಟಿಯಲ್ಲಿ ಇವೆರಡೂ ಪಕ್ಷ ಹಿಂದೂದ್ವೇಷಿ ಆಗಿದ್ದರಿಂದ ಅವರು ರಾಜಕೀಯ ದೃಷ್ಟಿಯಿಂದ ಮುಳುಗುವುದು ಯೋಗ್ಯವಾಗಿದೆ !
ಹಿಂದೂಗಳ ದೃಷ್ಟಿಯಲ್ಲಿ ಇವೆರಡೂ ಪಕ್ಷ ಹಿಂದೂದ್ವೇಷಿ ಆಗಿದ್ದರಿಂದ ಅವರು ರಾಜಕೀಯ ದೃಷ್ಟಿಯಿಂದ ಮುಳುಗುವುದು ಯೋಗ್ಯವಾಗಿದೆ !
೫ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲನ್ನು ಅನುಭವಿಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕಾರ್ಯಕರ್ತರನ್ನು ಉದ್ದೇಶಿಸಿ ಟ್ವೀಟ್ ಮಾಡಿದ್ದಾರೆ. ಅವರು ‘ಜನತೆಯ ನಿರ್ಣಯವನ್ನು ನಮ್ರತೆಯಿಂದ ಸ್ವೀಕರಿಸಿ, ಜನಮತವನ್ನು ಗಳಿಸಿದವರಿಗೆ ಹಾರ್ದಿಕ ಶುಭಾಶಯಗಳು.
ಪಂಜಾಬನಲ್ಲಿ ಆಢಳಿತಾರೂಢ ಕಾಂಗ್ರೆಸ ಹೀನಾಯವಾಗಿ ಸೋಲು ಕಂಡಿದೆ. ಜೊತೆಗೆ ರಾಜ್ಯದ ಮುಖ್ಯಮಂತ್ರಿ ಚರಣಜೀತ ಸಿಂಗ ಚನ್ನೀ ಹಾಗೂ ಕಾಂಗ್ರೆಸ್ಸಿನ ಪ್ರದೇಶಾಧ್ಯಕ್ಷ ನವಜ್ಯೋತಸಿಂಗ ಸಿದ್ಧೂರವರು ಸೋತಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಹಿಜಾಬ್ ವಿವಾದದ ಮೂಲಕ ಭಾರತವಿರೋಧಿ ಶಕ್ತಿಗಳು ದೇಶದಲ್ಲಿ ಅರಾಜಕತೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿವೆ. ‘ಪಾಕಿಸ್ತಾನದ ಗುಪ್ತಚರ ಇಲಾಖೆಯು ಖಲಿಸ್ತಾನವಾದಿಗಳ ಮೂಲಕ ಹಿಜಾಬ್ ಪ್ರಕರಣದಿಂದ ಭಾರತೀಯ ಮತಾಂಧರನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದೆ, ಎಂದು ಭಾರತೀಯ ಗುಪ್ತಚರ ವ್ಯವಸ್ಥೆ ತಿಳಿಸಿದೆ.
ಕಾಂಗ್ರೆಸ್ ಪ್ರದೇಶಾಧ್ಯಕ್ಷ ಡಿ.ಕೆ. ಶಿವಕುಮಾರ್, ಬಿ.ಕೆ. ಹರಿಪ್ರಸಾದ ಮತ್ತು ಕಾಂಗ್ರೆಸ್ನ ಇತರ ಮುಖಂಡರಿಂದಾಗಿ ಭಜರಂಗದಳ ಕಾರ್ಯಕರ್ತ ಹರ್ಷ ಇವರ ಹತ್ಯೆಯಾಗಿದೆ. ಅವರ ಹತ್ಯೆ ಹಿಂದೆ ಕಾಂಗ್ರೆಸ್ನ ಕೈವಾಡವಿದೆ ಎಂದು ಭಾಜಪ ಶಾಸಕ ಎಂ.ಪಿ ರೇಣುಕಾಚಾರ್ಯ ಆರೋಪಿಸಿದ್ದಾರೆ.
ಸೀಗೆಹಟ್ಟಿ ಪರಿಸರದಲ್ಲಿ ೨೦ ಫೆಬ್ರವರಿಯ ರಾತ್ರಿ ಬಜರಂಗ ದಳದ ಕಾರ್ಯಕರ್ತ ಹರ್ಷ (ವಯಸ್ಸು ೨೬ ವರ್ಷ) ಇವರನ್ನು ಅಜ್ಞಾತರು ಚಾಕುವಿನಿಂದ ದಾಳಿ ಮಾಡಿ ಹತ್ಯೆಗೈದರು. ಈ ದಾಳಿಯಲ್ಲಿ ಹರ್ಷ ಇವರು ಗಾಯಗೊಂಡಾಗ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಮೃತ್ಯಪಟ್ಟಿರುವುದಾಗಿ ಘೋಷಿಸಲಾಯಿತು.
ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಅಪಕೀರ್ತಿ ಮಾಡುವ ಇಂತಹ ಕಾಂಗ್ರೆಸ್ನ ನಾಯಕರ ಮೇಲೆ ಅಪರಾಧ ದಾಖಲಿಸಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು !-
ಹಿಂದೂಗಳಿಗೆ `ಕೇಸರಿ ಭಯೋತ್ಪಾದಕರು’ ಎಂದು ಹೇಳುವ ಷಡ್ಯಂತ್ರವನ್ನು ರಚಿಸುವ ಕಾಂಗ್ರೆಸ್ಸಿನವರು ಇಂತಹ ಆರೋಪಗಳನ್ನು ಮಾಡಿದರೆ ಅದರಲ್ಲಿ ಆಶ್ಚರ್ಯವೇನಿದೆ ?
ನ್ಯಾಯವದಿ ಕಾಮತ್ ಕಾಂಗ್ರೆಸ್ ಪದಾದಿಕಾರಿಯಾಗಿರುವದರಿಂದ ಅವರು ಮುಸ್ಲಿಮರ ಪರವಾಗಿ ಬಲವಾಗಿ ವಕಾಲತ್ತು ವಹಿಸುತ್ತಿರುವುದು ಸ್ಪಷ್ಟವಾಗಿದೆ ! ಕಾಂಗ್ರೆಸನಲ್ಲಿ ಮ. ಗಾಂಧೀಜಿ ಉದಯವಾದಾಗಿನಿಂದ ಇವರೆಗೆ ಸ್ಥಿತಿ ಯಥಾಸ್ಥಿತಿಯಾಗಿದೆ
೧೯೪೭ರಲ್ಲಿ ಭಾರತದ ವಿಭಜನೆಯ ಸಮಯದಲ್ಲಿ ಕಾಂಗ್ರೆಸ್ಸಿನ ಕೈಯ್ಯಲ್ಲಿ ದೇಶವಿದ್ದಾಗ ಪಂಜಾಬಿನ ಗಡಿಯಿಂದ ಕೇವಲ ೬ ಕಿಲೋಮೀಟರ ಅಂತರದಲ್ಲಿ ಪಾಕಿಸ್ತಾನದಲ್ಲಿರುವ ‘ಗುರುನಾನಕ’ರ ತಪೋಭೂಮಿಯನ್ನು ಭಾರತಕ್ಕೆ ಇರಬೇಕು ಎಂಬುದು ಅವರ ಗಮನಕ್ಕೆ ಬರಲಿಲ್ಲ.