ಹಿಂದುತ್ವವನ್ನು ಜಿಹಾದಿ ಭಯೋತ್ಪಾದಕ ಸಂಘಟನೆಗಳೊಂದಿಗೆ ಹೋಲಿಸುವುದು ಅನುಚಿತ !
ಕಾಂಗ್ರೆಸ್ನ ಹಿರಿಯ ಮುಖಂಡ ಗುಲಾಮ್ ನಬಿ ಆಝಾದ್ ಇವರಿಂದ ಸಲಮಾನ್ ಖುರ್ಶಿದ್ಗೆ ಕಪಾಳಮೋಕ್ಷ !
ಕಾಂಗ್ರೆಸ್ನ ಹಿರಿಯ ಮುಖಂಡ ಗುಲಾಮ್ ನಬಿ ಆಝಾದ್ ಇವರಿಂದ ಸಲಮಾನ್ ಖುರ್ಶಿದ್ಗೆ ಕಪಾಳಮೋಕ್ಷ !
ಇಸ್ಲಾಮ್ನ ಹೆಸರು ತೆಗೆದುಕೊಂಡು, ಪ್ರವಾದಿ ಮುಹಮ್ಮದ್ ಅವರ ಹೆಸರಿನಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸಿ ಅಮಾಯಕರನ್ನು ಕೊಲ್ಲುತ್ತಿರುವವರು ಯಾರು ಎಂದು ರಾಶೀದ್ ಅಲ್ವಿ ಹೇಳಬೇಕು !
ಹಿಂದುತ್ವ ಆಕ್ರಮಕ ವಾಗಿರುತ್ತದೆ ಮತ್ತು ಇಸ್ಲಾಮಿಕ್ ಸ್ಟೇಟ್ ಹಾಗೂ ಬೋಕೋ ಹಾರಾಮ ಇಂತಹ ಜಿಹಾದಿ ಭಯೋತ್ಪಾದಕ ಸಂಘಟನೆ ಹಾಗೆ ಇರುತ್ತಿದ್ದರೆ, ಈ ದೇಶದಲ್ಲಿ ಒಬ್ಬನಾದರೂ ಮುಸಲ್ಮಾನ್ ಉಳಿಯುತ್ತಿದ್ದನೇನು ? ಸಲ್ಮಾನ್ ಖುರ್ಷಿದರಿಗೆ ಈ ರೀತಿಯಲ್ಲಿ ಪುಸ್ತಕ ಬರೆಯಲು ಸಾಧ್ಯವಾಗುತ್ತಿತ್ತೇನು ?
ವಿಭಜನೆಗೆ ಕಾಂಗ್ರೆಸ್ ಮತ್ತು ಅಂದಿನ ನಾಯಕರೇ ಕಾರಣ ಎಂದು ಎಂಐಎಂ ಪಕ್ಷದ ಅಧ್ಯಕ್ಷ ಮತ್ತು ಸಂಸದ ಅಸಾದುದ್ದೀನ್ ಓವೈಸಿ ಇಲ್ಲಿ ನಡೆದ ಸಭೆಯಲ್ಲಿ ಹೇಳಿದರು.
500 ವರ್ಷಗಳ ಹಿಂದೆ ಅಯೋಧ್ಯೆಯಲ್ಲಿ ಶ್ರೀರಾಮನ ಜನ್ಮಸ್ಥಳದಲ್ಲಿದ್ದ ಶ್ರೀರಾಮ ಮಂದಿರವನ್ನು ಕೆಡವಿದ್ದು ಯಾರು ಮತ್ತು ಅಲ್ಲಿ ಬಾಬರಿ ಮಸೀದಿಯನ್ನು ನಿರ್ಮಿಸಿದವರು ಯಾರು ? ಇದನ್ನು ಪಿ. ಚಿದಂಬರಮ್ ಏಕೆ ಹೇಳುತ್ತಿಲ್ಲ ? ಇದನ್ನು ಹೇಳಲು ಅವರಿಗೆ ನಾಚಿಕೆಯಾಗುತ್ತದೆಯೇ ?
ಗೋಹತ್ಯೆಯನ್ನು ಬೆಂಬಲಿಸುವ ಕಾಂಗ್ರೆಸ್ನಲ್ಲಿನ ಮತಾಂಧ ನಾಯಕರು ಗೋಹತ್ಯೆ ಮತ್ತು ಗೋಕಳ್ಳಸಾಗಣೆ ಮಾಡುವುದರಲ್ಲಿ ಆಶ್ಚರ್ಯವೇನಿಲ್ಲ ? ಇಂತಹ ಕಾಂಗ್ರೆಸ್ಗೆ ಹಿಂದೂಗಳು ಚುನಾವಣೆಯಲ್ಲಿ ಪಾಠ ಕಲಿಸಿದರೂ ಎಚ್ಚೆತ್ತುಕೊಳ್ಳಲಿಲ್ಲ. ಅದಕ್ಕಾಗಿ ಅದನ್ನು ರಾಜಕೀಯ ದೃಷ್ಟಿಯಲ್ಲಿ ಮುಗಿಸುವುದೇ ಯೋಗ್ಯ !-
ಶುಕ್ರವಾರ, ಅಕ್ಟೋಬರ್ ೨೯ ರಂದು, ಮತಾಂಧರು ಕೈಲಾಶಹರ ಪ್ರದೇಶದ ಮಹಾಕಾಳಿ ದೇವಸ್ಥಾನದ ಮೇಲೆ ದಾಳಿ ಮಾಡಿ ವಿಗ್ರಹವನ್ನು ಧ್ವಂಸಗೊಳಿಸಿದರು ಮತ್ತು ದೇವಾಲಯವನ್ನು ಹಾನಿಗೊಳಿಸಿದರು. ‘ಸಮೂಹವೊಂದು ಮಸೀದಿಗೆ ಬೆಂಕಿ ಹಚ್ಚಿದೆ’, ಎಂಬ ವದಂತಿಯಿಂದ ಮತಾಂಧರು ಈ ಕೃತ್ಯ ಎಸಗಿದರು.
ರಾಜ್ಯದ ಪೊಲೀಸು ಠಾಣೆಗಳಲ್ಲಿ ಹಿಂದೂಗಳ ದೇವರಕೋಣೆಯನ್ನು ನಿರ್ಮಿಸಲು ನಿಷೇಧಿಸಲಾಗಿದೆ. ಈ ಸಂಬಂಧ ರಾಜ್ಯ ಪೊಲೀಸು ಪ್ರಧಾನ ಕಚೇರಿಯಿಂದ ಆದೇಶ ಹೊರಡಿಸಲಾಗಿದೆ. ಇದನ್ನು ಬಿಜೆಪಿ ಟೀಕಿಸಿದೆ.
ಕಳೆದ ಕೆಲವು ದಿನಗಳಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಾಗಿದ್ದ ಅಮಾನವೀಯ ಹಲ್ಲೆಯ ಬಗ್ಗೆ ‘ನಾನು ದತ್ತಾತ್ರೆಯ ಗೋತ್ರದವನಾಗಿದ್ದು ಜನಿವಾರ ಧರಿಸಿದ ಹಿಂದೂ ಆಗಿದ್ದೇನೆ’ ಎಂದು ಹೇಳುವ ರಾಹುಲ್ ಗಾಂಧಿಗೆ ಏಕೆ ಕನಿಕರ ಮೂಡಲಿಲ್ಲ?
ಯಾವುದು ಸಮಾಜದ ಮತ್ತು ಪ್ರತಿಯೊಬ್ಬ ನಾಗರಿಕನ ಒಳಿತಿಗಿಲ್ಲ, ಆ ಪ್ರತಿಯೊಂದು ಅಂಶವನ್ನು ಮುಚ್ಚುವುದು ಅವಶ್ಯಕವಾಗಿದೆ. ಮದ್ಯ, ತಂಬಾಕು ಮತ್ತು ಗುಟ್ಖಾ ಸೇವನೆಯನ್ನು ನಿಷೇಧಿಸುವುದು ಸಹ ಅಗತ್ಯವಾಗಿದೆ.