೨೨ ಕೋಟಿ ಮುಸಲ್ಮಾನರು ಈಗ ಅಲ್ಪಸಂಖ್ಯಾತರಲ್ಲ !
ದೇಶದ ಮುಸಲ್ಮಾನರು ಈಗ ಅಲ್ಪಸಂಖ್ಯಾತರಾಗಿ ಉಳಿದಿಲ್ಲ. ಅವರ ಜನಸಂಖ್ಯೆ ಈಗ ೨೨ ಕೋಟಿಯಾಗಿದೆ. ಈಗ ಅವರು ರಾಷ್ಟ್ರನಿರ್ಮಾಣದ ಕಾರ್ಯದಲ್ಲಿ ತಮ್ಮ ಕೊಡುಗೆಯನ್ನು ನೀಡಬೇಕು
ದೇಶದ ಮುಸಲ್ಮಾನರು ಈಗ ಅಲ್ಪಸಂಖ್ಯಾತರಾಗಿ ಉಳಿದಿಲ್ಲ. ಅವರ ಜನಸಂಖ್ಯೆ ಈಗ ೨೨ ಕೋಟಿಯಾಗಿದೆ. ಈಗ ಅವರು ರಾಷ್ಟ್ರನಿರ್ಮಾಣದ ಕಾರ್ಯದಲ್ಲಿ ತಮ್ಮ ಕೊಡುಗೆಯನ್ನು ನೀಡಬೇಕು
ಕರ್ನಾಟಕ ರಾಜ್ಯ ಸರಕಾರದಿಂದ ಚಾಣಕ್ಯ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವ ಹಿನ್ನೆಲೆಯಲ್ಲಿ ಇಬ್ರಾಹಿಮ ಅವರು ಮಾತನಾಡುತ್ತಿದ್ದರು. ಕಾಂಗ್ರೆಸ್ ಮಾತ್ರ ‘ಚಾಣಕ್ಯ ವಿಶ್ವವಿದ್ಯಾಲಯ’ವನ್ನು ವಿರೋಧಿಸಿದೆ.
ಮತಾಂಧರಿಂದ ಏನೆಲ್ಲ ಹಿಂದೂದ್ವೇಷಿ ಇಸ್ಲಾಮಿ ಧೋರಣೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ, ಅದಕ್ಕೆ ಕಾಂಗ್ರೆಸ್ ಕಳೆದ 100 ವರ್ಷಗಳಿಂದ ಸೊಪ್ಪುಹಾಕಿದೆ. ಆದ್ದರಿಂದಲೇ ಇಂದು ಪಾಕಿಸ್ತಾನ ಮತ್ತು ಬಾಂಗ್ಲಾದೇಶ, ಅದೇ ರೀತಿ ಭಾರತದ ಕಾಶ್ಮೀರದಲ್ಲಿನ ಹಿಂದೂಗಳ ನರಮೇಧವಾಯಿತು ಹಾಗೂ ಆಗುತ್ತಿದೆ.
ಇಲ್ಲಿನ ಸಂಘದವರ ಏನೂ ನಡೆಯುವುದಿಲ್ಲ, ಎಲ್ಲವನ್ನು ನಾಗಪುರದಿಂದ ನಿಯಂತ್ರಿಸಲಾಗುತ್ತದೆ, ಎಂದು ಛತ್ತೀಸಗಡನ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಭೂಪೇಶ ಬಘೆಲ ಇವರು ಟೀಕಿಸಿದರು.
ಹರಿಯಾಣಾ ಸರಕಾರೀ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆಯಲ್ಲಿ ಹಾಗೂ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು’. ಎಂಬ ವಿಷಯವಾಗಿ ಭಾಜಪ ನೇತೃತ್ವದ ಹರಿಯಾಣಾ ಸರಕಾರವು ನೀಡಿರುವ ಸುತ್ತೋಲೆಯಲ್ಲಿ ಇತಿಹಾಸದಲ್ಲಾದ ತಪ್ಪನ್ನು ಸರಿಪಡಿಸಲಾಗಿದೆ.
ರಾಹುಲ ಗಾಂಧಿಯವರು ಈ ಹಿಂದೆ ನಡೆದ ಚುನಾವಣೆಯ ಸಮಯದಲ್ಲಿ ದೇವಾಲಯಕ್ಕೆ ಹೋಗಿ ಪೂಜೆ ಅರ್ಚನೆ ಮಾಡಿದ್ದರೂ ಹಿಂದೂಗಳು ಅವರಿಗೆ ಮಹತ್ವ ನೀಡಲಿಲ್ಲ; ಏಕೆಂದರೆ ಅದು ಕೇವಲ ಅವರ ಬೂಟಾಟಿಕೆಯಾಗಿತ್ತು, ಎಂದು ಹಿಂದೂಗಳಿಗೆ ತಿಳಿದಿತ್ತು. ಉತ್ತರಪ್ರದೇಶದಲ್ಲಿ ಚುನಾವಣೆಯು ಹತ್ತಿರ ಬಂದಿರುವುದರಿಂದ ಈಗ ಪ್ರಿಯಾಂಕಾ ವಾದ್ರಾ ರವರು ಅದನ್ನೇ ಮಾಡಲು ನೋಡುತ್ತಿದ್ದಾರೆ.
ಹಿಂದೂದ್ವೇಷದಿಂದಾಗಿ ಕಪೋಲಕಲ್ಪಿತ ಕೇಸರೀಕರಣದ ಹುಯಿಲೆಬ್ಬಿಸುವವರ ವಿರುದ್ಧ ಕ್ರಮಕೈಗೊಳ್ಳುವುದು ಅವಶ್ಯಕವಾಗಿದೆ
‘ಭಾರತದಲ್ಲಿ ಇಸ್ಲಾಮ್ ಖಡ್ಗದ ಬಲದಲ್ಲಿ ಪಸರಿಸಿದ್ದರೆ ಇಂದು ದೇಶದಲ್ಲಿ ಒಬ್ಬ ಹಿಂದೂವೂ ಉಳಿಯುತ್ತಿರಲಿಲ್ಲ. ಏಕೆಂದರೆ ಮುಸಲ್ಮಾನರು ಭಾರತದಲ್ಲಿ ೮೦೦ ವರ್ಷಗಳ ಕಾಲ ಆಡಳಿತ ನಡೆಸಿದ್ದಾರೆ’ ಎಂದು ಕರ್ನಾಟಕ ವಿಧಾನಸಭೆಯ ಮಾಜಿ ಅಧ್ಯಕ್ಷ ಮತ್ತು ಕಾಂಗ್ರೆಸ್ ಶಾಸಕ ಕೆ.ಆರ್ ರಮೇಶ ಕುಮಾರರವರು ಹೇಳಿದ್ದಾರೆ.
ಭಾರತದ ಸ್ವಾತಂತ್ರ್ಯಾನಂತರದಿಂದ ಪೀಳಿಗೆಗಳಿಂದ ಪೀಳಿಗೆಗಳವರೆಗೆ ಮುಸಲ್ಮಾನರ ಓಲೈಕೆ ಮಾಡುವುದರಲ್ಲಿಯೇ ಧನ್ಯತೆಯನ್ನು ಕಾಣುವ ಕಾಂಗ್ರೆಸ್ಸಿನಿಂದ ಇನ್ನೇನು ಅಪೇಕ್ಷಿಸಬಹುದು ? ಓಲೈಕೆಯ ಧೋರಣೆಗಳಿಂದಾಗಿಯೇ ಬಹುಸಂಖ್ಯಾತ ಹಿಂದೂಗಳ ದೇಶದಲ್ಲಿ ಹಿಂದೂಗಳಿಗೆ ದ್ವಿತೀಯ ದರ್ಜೆಯ ವರ್ತನೆ ಸಿಗುತ್ತಿದೆ ಎಂಬುದನ್ನು ಗಮನದಲ್ಲಿಡಿ !
ಭಾರತವು ‘ಹಿಂದೂ ರಾಷ್ಟ್ರ’ವಾದ ನಂತರ ಬಾಲಿವುಡ್ನವರಿಗೆ ಹಿಂದೂ ಧರ್ಮದ ವಿರುದ್ಧ ಮಾತನಾಡುವ ಧೈರ್ಯವಾಗುವುದಿಲ್ಲ ! – ಶ್ರೀ. ಶರದ ಪೋಂಕ್ಷೆ, ಖ್ಯಾತ ಚಲನಚಿತ್ರ ನಟ