ಲಂಚ ಪಡೆಯುವಾಗ ಸಿಕ್ಕಿಬಿದ್ದ ಪೋಲಿಸ ಹವಾಲ್ದಾರ್
ಬ್ರಷ್ಟಾಚಾರದಿಂದ ಪೀಡಿತ ಪೊಲೀಸ ಇಲಾಖೆ ! ಸರಕಾರ ಈ ಕೃತ್ಯದಲ್ಲಿ ದೋಷಿ ಪೊಲೀಸರ ಸಂಪತ್ತಿ ವಶಪಡಿಸಿಕೊಂಡು ಸಮಾಜದಲ್ಲಿ ತಲೆ ಎತ್ತಿ ಓಡದ ಹಾಗೆ ಮಾಡಬೇಕು, ಆಗಲೇ ಬೇರೆಯವರಲ್ಲಿ ಭಯ ಹುಟ್ಟುವುದು .
ಬ್ರಷ್ಟಾಚಾರದಿಂದ ಪೀಡಿತ ಪೊಲೀಸ ಇಲಾಖೆ ! ಸರಕಾರ ಈ ಕೃತ್ಯದಲ್ಲಿ ದೋಷಿ ಪೊಲೀಸರ ಸಂಪತ್ತಿ ವಶಪಡಿಸಿಕೊಂಡು ಸಮಾಜದಲ್ಲಿ ತಲೆ ಎತ್ತಿ ಓಡದ ಹಾಗೆ ಮಾಡಬೇಕು, ಆಗಲೇ ಬೇರೆಯವರಲ್ಲಿ ಭಯ ಹುಟ್ಟುವುದು .
ಬ್ರಷ್ಟಾಚಾರ ಇಲ್ಲದೇ ಇರುವ ಒಂದಾದರು ಕ್ಷೇತ್ರ ಉಳದಿದೆಯಾ ? ಇಂತಹ ಸ್ಥಿತಿಯಲ್ಲಿ ಹಿಂದೂ ರಾಷ್ಟ ಅನಿವಾರ್ಯವಾಗುತ್ತದೆ.
ಬಂಗಾಲದ ಹಾವಡ ಪೊಲೀಸರು ಜಾರ್ಖಂಡದ ಕಾಂಗ್ರೆಸ್ಸಿನ ಶಾಸಕ ಇರ್ಫಾನ್ ಅನ್ಸಾರಿ, ರಾಜೇಶ ಕಶ್ಯಪ, ಮತ್ತು ನಮನ ಬಿಸ್ಕಲ್ ಇವರನ್ನು ಬಂಧಿಸಿದ್ದಾರೆ. ಈ ಶಾಸಕರ ಹತ್ತಿರ ದೊಡ್ಡ ಪ್ರಮಾಣದಲ್ಲಿ ನಗದು ದೊರೆತಿದೆ.
ಬಂಗಾಲದ ಶಿಕ್ಷಕ ನೇಮಕಾತಿ ಹಗರಣ ಪ್ರಕರಣದಲ್ಲಿ ಈಡಿಯಿಂದ ರಾಜ್ಯದ ಸಚಿವ ಪಾರ್ಥ ಚಟರ್ಜಿ ಇವರ ಹತ್ತಿರದವರೆನ್ನಲಾದ ಅರ್ಪಿತಾ ಮುಖರ್ಜಿ ಇವರ ಉತ್ತರ ೨೪ ಪರಗಣ ಜಿಲ್ಲೆಯ ಬೇಲಘರಿಯಾದ ಇನ್ನೊಂದು ಮನೆಯ ಮೇಲೆ ದಾಳಿ ನಡೆಸಿ ೨೯ ಕೋಟಿ ರೂಪಾಯಿ ನಗದು ಮತ್ತು ೫ ಕೆಜಿ ಬಂಗಾರ ವಶಪಡಿಸಿಕೊಳ್ಳಲಾಗಿದೆ.
ತೃಣಮೂಲ ಕಾಂಗ್ರೆಸ್ಸಿನ ಮುಖ್ಯಸ್ಥೆ ಮತ್ತು ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ವಿಷಯದಲ್ಲಿ ಮೌನ ಏಕೆ ವಹಿಸಿದ್ದಾರೆ? ಅವರಿಗೆ ಈ ಆವ್ಯವಹಾರದ ಮಾಹಿತಿ ಇರಲಿಲ್ಲ, ಎಂದು ಅವರು ಹೇಳಲು ಸಾಧ್ಯವೇ ? ಈ ಪ್ರಕರಣದಿಂದಾಗಿ ಅವರು ರಾಜೀನಾಮೆ ನೀಡುವುದು ಅಪೇಕ್ಷಿತವಾಗಿದೆ.
ವಂಚಕ ಸುಕೇಶ ಚಂದ್ರಶೇಖರನಿಂದ ತಿಂಗಳಿಗೆ ೧.೫ ಕೋಟಿ ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಇಲ್ಲಿನ ರೋಹಿಣಿ ಜೈಲಿನ ೮೨ ಸಿಬ್ಬಂದಿಗಳು ಮತ್ತು ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ. ಈ ಹಿಂದೆ ಇಲ್ಲಿಯ ೮ ಅಧಿಕಾರಿಗಳನ್ನು ಬಂಧಿಸಲಾಗಿತ್ತು.
ಕರ್ನಾಟಕ ಉಚ್ಚನ್ಯಾಯಲಯದ ನ್ಯಾಯಮೂರ್ತಿ ಎಚ.ಪಿ. ಸಂದೇಶ ಪ್ರಕರಣವೊಂದರ ವಿಚಾರಣೆ ವೇಳೆ ‘ಭ್ರಷ್ಟಾಚಾರ ನಿಗ್ರಹ ದಳದ ಕಾರ್ಯದ ಬಗ್ಗೆ ಟೀಕೆ ಮಾಡಿದಕ್ಕೆ ದಳದ ಹೆಚ್ಚುವರಿ ಪೊಲೀಸ ಮಹಾ ನಿರ್ದೇಶಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ
ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಹೆಚ್ಚುವರಿ ಪೊಲೀಸ ಮಹಾನಿರ್ದೇಶಕ ಹುದ್ದೆಯಲ್ಲಿರುವ ವ್ಯಕ್ತಿಯ ಬಂಧನವಾಗಿರುವ ಘಟನೆ ನಡೆದಿದೆ. ಪೊಲೀಸ ಉಪನಿರೀಕ್ಷಕ ನೇಮಕಾತಿಗೆ ಸಂಬಂಧಿಸಿದ ಹಗರಣದಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮೃತಪೌಲ ಇವರನ್ನು ಬಂಧಿಸಲಾಗಿದೆ.
ಮಹಾರಾಷ್ಟ್ರದ ಕುಲಸ್ವಾಮಿನಿಯೆಂದು ಆರಾಧಿಸಲ್ಪಡುವ ಶ್ರೀ ತುಳಜಾಭವಾನಿ ಮಂದಿರದಲ್ಲಿ ಕೋಟ್ಯಾವಧಿ ರೂಪಾಯಿಗಳ ಭ್ರಷ್ಟಾಚಾರ ಮಾಡುವ ಗುತ್ತಿಗೆದಾರರು ಮತ್ತು ಸರಕಾರಿ ಅಧಿಕಾರಿಗಳ ಮೇಲೆ ‘ ಸಿ.ಆಯ್.ಡಿ’ ಯ ಮನವಿಯ ಮೇರೆಗೆ ಶೀಘ್ರವಾಗಿ ದೂರು ದಾಖಲಿಸಿ ಅವರ ಮೇಲೆ ಕಠಿಣ ಕ್ರಮ ಜರುಗಿಸಬೇಕು
ರಾಮಪುರ ಪ್ರದೇಶದಲ್ಲಿನ ‘ಡಾಟರ ಆಫ ಲೇಡಿ ಆಫ ಮರ್ಸಿ ಕಾನ್ವೆಂಟ’ನಲ್ಲಿ ಕೆಲಸ ಮಾಡುತ್ತಿರುವ ನನ್ ಎಲ್ಸಿನಾ ಅವರು ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ಹೇಳಿದ್ದಾರೆ. ಈ ಕುರಿತು ಧ್ವನಿ ಎತ್ತಲು ಯತ್ನಿಸಿದಕ್ಕಾಗಿ ಆಕೆಗೆ ಜೀವ ಬೆದರಿಕೆ ಹಾಕಲಾಗಿದೆ.