ಆಗ್ರಾದ ಜಾಮಾ ಮಸೀದಿಯ ಉತ್ಖನನ ಕೈಕೊಳ್ಳಬೇಕು!- ಪ್ರಯಾಗರಾಜ ಉಚ್ಚ ನ್ಯಾಯಾಲಯದಲ್ಲಿ ಮನವಿ
ಪುರಾತತ್ವ ವಿಭಾಗವು ಆಗ್ರಾದ ಜಾಮಾ ಮಸೀದಿಯ ಉತ್ಖನನ ಮಾಡಬೇಕು ಎಂಬ ಹೊಸ ಮನವಿಯೊಂದು ಅಲಹಾಬಾದ ಉಚ್ಚ ನ್ಯಾಯಾಲಯದ ನ್ಯಾಯವಾದಿ ವರುಣ ಕುಮಾರ ಇವರು ದಾಖಲಿಸಿದ್ದಾರೆ.
ಪುರಾತತ್ವ ವಿಭಾಗವು ಆಗ್ರಾದ ಜಾಮಾ ಮಸೀದಿಯ ಉತ್ಖನನ ಮಾಡಬೇಕು ಎಂಬ ಹೊಸ ಮನವಿಯೊಂದು ಅಲಹಾಬಾದ ಉಚ್ಚ ನ್ಯಾಯಾಲಯದ ನ್ಯಾಯವಾದಿ ವರುಣ ಕುಮಾರ ಇವರು ದಾಖಲಿಸಿದ್ದಾರೆ.
ಕರ್ನಾಟಕ ಉಚ್ಚನ್ಯಾಯಲಯದ ನ್ಯಾಯಮೂರ್ತಿ ಎಚ.ಪಿ. ಸಂದೇಶ ಪ್ರಕರಣವೊಂದರ ವಿಚಾರಣೆ ವೇಳೆ ‘ಭ್ರಷ್ಟಾಚಾರ ನಿಗ್ರಹ ದಳದ ಕಾರ್ಯದ ಬಗ್ಗೆ ಟೀಕೆ ಮಾಡಿದಕ್ಕೆ ದಳದ ಹೆಚ್ಚುವರಿ ಪೊಲೀಸ ಮಹಾ ನಿರ್ದೇಶಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ
ಉತ್ತರಪ್ರದೇಶದ ಬಿಜನೋರಿನಲ್ಲಿ ೨೦೧೪ ರ ಸೆಪ್ಟೆಂಬರ ೧೨ ರಂದು ನಡೆದ ಸರಣಿ ಬಾಂಬಸ್ಫೋಟದ ಐವರು ಆರೋಪಿಗಳಿಗೆ ರಾಷ್ಟ್ರೀಯ ತನಿಖಾ ದಳದ (ಎನಐಎ) ವಿಶೇಷ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
೨೦೦೨ರಲ್ಲಿ ಗೋಧ್ರಾ ರೈಲು ನಿಲ್ದಾಣದಲ್ಲಿ ಸಾಬರಮತಿ ಎಕ್ಸಪ್ರೆಸನಲ್ಲಿ ೫೯ ಕಾರಸೇವಕರನ್ನು (ಅಯೋಧ್ಯೆಯ ಶ್ರೀರಾಮ ಮಂದಿರಕ್ಕಾಗಿ ಚಳವಳಿಗಾರರು) ಸಜೀವ ದಹನ ಮಾಡಿದ ಪ್ರಕರಣದ ಆರೋಪಿ ರಫೀಕ ಭಟುಕನನ್ನು ಇಲ್ಲಿನ ಸೆಷನ್ಸ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದೆ.
ಇಲ್ಲಿ ಒಂದು ಕಾನೂನು ಬಾಹಿರ ಮಸೀದಿಗೆ ಬೀಗ ಜಡಿಯಲು ಪ್ರಯತ್ನಿಸಿದಾಗ ಮುಸಲ್ಮಾನರು ಅಲ್ಲಿ ‘ರಸ್ತೆ ತಡೆ’ ಆಂದೋಲನ ನಡೆಸಿದ ಘಟನೆ ನಡೆದಿದೆ. ಅವರು ರಸ್ತೆಯ ಮೇಲೆ ನಮಾಜು ಪಠಣ ಆರಂಭಿಸಿ ದಾರಿಯನ್ನು ತಡೆದಿದ್ದಾರೆ. ಆದುದರಿಂದ ಇಲ್ಲಿ ದೊಡ್ಡ ಪ್ರಮಾಣದಲ್ಲಿ ಸಂಚಾರ ವ್ಯವಸ್ಥೆಗೆ ಅಡಚಣೆಯಾಯಿತು.
ಕರ್ನಾಟಕ ಉಚ್ಚ ನ್ಯಾಯಾಲಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುರಿತು ಮಹತ್ವದ ತೀರ್ಪು ನೀಡಿದೆ. ‘ಸಾರ್ವಜನಿಕ ಸ್ಥಳಗಳಲ್ಲಿ ನಿಂದನೆ ನಡೆದರೆ ಮಾತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ (ಅಟ್ರೋಸಿಟಿ) ತಡೆ ಕಾಯ್ದೆಯಡಿ ಅಪರಾಧ ದಾಖಲಿಸಬಹುದು’ ಎಂದು ನ್ಯಾಯಾಲಯ ಹೇಳಿದೆ.
ಅಯೋಧ್ಯೆ ನ್ಯಾಯಾಲಯವನ್ನು ಬಾಂಬ್ನಿಂದ ಸ್ಫೋಟಿಸುವುದಾಗಿ ಬೆದರಿಕೆ ನೀಡಿದ ಪ್ರಕರಣದಲ್ಲಿ ಅಯೋಧ್ಯೆ ನ್ಯಾಯಾಲಯದ ಗುಮಾಸ್ತ ಮಹಮ್ಮದ ವಲೀಮನನ್ನು ಬಂಧಿಸಲಾಗಿದೆ.
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಯಾವಾಗಲೋ ನಾಶವಾಗಿದೆ ಆದ್ದರಿಂದ ಈಗ ನ್ಯಾಯಾಲಯವೇ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಗಾಗಿ ಕೇಂದ್ರ ಸುರಕ್ಷಾ ದಳವನ್ನು ನೇಮಕಗೊಳಿಸುವ ಆದೇಶ ನೀಡಬೇಕು, ಎಂದು ಇಲ್ಲಿಯ ಹಿಂದೂಗಳಿಗೆ ಅನಿಸುತ್ತದೆ.
ಕಾಶಿ ಮತ್ತು ಮಥುರಾದ ದೇವಾಲಯಗಳು ಹಿಂದೂಗಳ ತೀರ್ಥಸ್ಥಳಗಳಾಗಿರುವುದರಿಂದ ಧರ್ಮಾಭಿಮಾನಿ ಹಿಂದೂಗಳು ಅವುಗಳನ್ನು ಮುಕ್ತಗೊಳಿಸಲು ಪ್ರಯತ್ನ ಮಾಡುವರು ಮತ್ತು ಯಶಸ್ಸನ್ನೂ ಪಡೆಯುವರು!
ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಯಾಸಿನ ಮಲಿಕಗೆ ಭಯೋತ್ಪಾದನೆಗೆ ಹಣಕಾಸಿನ ನೆರವು ಮತ್ತು ಶಸ್ತ್ರಾಸ್ತ್ರ ಒದಗಿಸಿದ್ದಕ್ಕಾಗಿ ಜೀವಾಧಿ ಶಿಕ್ಷೆ ವಿಧಿಸಿದ ನ್ಯಾಯಾಲಯದ ತೀರ್ಪನ್ನು ನಿಷೇಧಿಸಿದ ಇಸ್ಲಾಮಿ ದೇಶಗಳ ಒಕ್ಕೂಟವನ್ನು ಭಾರತ ಖಂಡಿಸಿದೆ