ಅಂಬರನಾಥದಲ್ಲಿ ಕಸದ ರಾಶಿಯಲ್ಲಿ ಗೋವಂಶದ ಅವಶೇಷಗಳು ಪತ್ತೆ!
ಗೋ ಹತ್ಯೆ ನಿಷೇಧ ಕಾಯ್ದೆಯು ಪರಿಣಾಮಕಾರಿಯಾಗಿ ಜಾರಿಯಾಗದ ಕಾರಣವೇ ಪ್ರತಿದಿನ ಇಂತಹ ಘಟನೆಗಳು ಜರುಗುತ್ತಿವೆ! ಈ ಪರಿಸ್ಥಿತಿಯನ್ನು ಬದಲಾಯಿಸಲು ಗೋಪ್ರೇಮಿಗಳ ಹಿಂದೂ ರಾಷ್ಟ್ರವೇ ಬೇಕು!
ಗೋ ಹತ್ಯೆ ನಿಷೇಧ ಕಾಯ್ದೆಯು ಪರಿಣಾಮಕಾರಿಯಾಗಿ ಜಾರಿಯಾಗದ ಕಾರಣವೇ ಪ್ರತಿದಿನ ಇಂತಹ ಘಟನೆಗಳು ಜರುಗುತ್ತಿವೆ! ಈ ಪರಿಸ್ಥಿತಿಯನ್ನು ಬದಲಾಯಿಸಲು ಗೋಪ್ರೇಮಿಗಳ ಹಿಂದೂ ರಾಷ್ಟ್ರವೇ ಬೇಕು!
ಪೊಲೀಸರು ಮಾಲೆಗಾಂವ್ ವಿಭಾಗದಾದ್ಯಂತ ಒಟ್ಟು 155 ಕಠಿಣ ಕಾರ್ಯಾಚರಣೆಗಳನ್ನು ನಡೆಸಿದ್ದಾರೆ. ಇದರಲ್ಲಿ 257 ಗೋಕಳ್ಳಸಾಗಾಣಿಕೆದಾರರ ವಿರುದ್ಧ ಸುಧಾರಿತ ಗೋಹತ್ಯೆ ನಿಷೇಧ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಪೊಲೀಸರು ‘ಗೋ ಸ್ಕ್ವಾಡ್’ (ವಿಶೇಷ ಪಡೆ) ನಿಯೋಜಿಸಿ ನಾಕಾಬಂಧಿ ಹೂಡಿದ್ದರು.
ಗೋಹತ್ಯೆ ನಿಷೇಧಿಸಲು ದೇಶಾದ್ಯಂತ ‘ಗೋಸಮ್ಮಾನ ಆಹ್ವಾನ ಅಭಿಯಾನ’ ಎಂಬ ಅತ್ಯಂತ ಪವಿತ್ರವಾದ ಚಳವಳಿ ನಡೆಯುತ್ತಿದೆ. ಇಂತಹ ಸಮಯದಲ್ಲಿ ಸರಕಾರವು ಹಿಂದೂಗಳ ಭಾವನೆಗಳನ್ನು ಗೌರವಿಸುವ ಬದಲು ಈ ರೀತಿಯ ಹೇಳಿಕೆ ನೀಡುವುದು ಬೃಹತ್ ಹಿಂದೂ ಸಮಾಜಕ್ಕೆ ಅಪೇಕ್ಷಿತವಲ್ಲ !
ಈ ಘಟನೆಯ ನಂತರ ಸ್ಥಳೀಯ ಹಿಂದೂ ಸಂಘಟನೆಗಳು ಮತ್ತು ನಾಯಕರ ಆಕ್ರೋಶ ಕಟ್ಟೆಯೊಡೆದಿದೆ. ಹಿಂದೂ ಬಹುಸಂಖ್ಯಾತ ಪ್ರದೇಶದಲ್ಲಿ ಈ ರೀತಿ ಗೋಹತ್ಯೆ ಮಾಡಿ ದೇವಸ್ಥಾನದಲ್ಲಿ ತಲೆ ಹಾಕಿರುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹಿಂದೂ ನಾಯಕರು ಸ್ಪಷ್ಟಪಡಿಸಿದ್ದಾರೆ.
ಸಂವಿಧಾನದ ವಿಧಿ 48 ರ ಪ್ರಕಾರ ರಾಜ್ಯ ಸರಕಾರವು ಹಸುಗಳು, ಕರುಗಳು ಮತ್ತು ಇತರ ಹಾಲು ಕೊಡುವ ಹಾಗೂ ಕೃಷಿ ಪ್ರಾಣಿಗಳ ವಧೆಯನ್ನು ನಿಷೇಧಿಸಲು ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಾಲಯವು ನೆನಪಿಸಿತು.
ಬಕ್ರೀದಗಾಗಿ ಹಸುವಿನ ಬಲಿ ನೀಡಬೇಕೆಂದು ಎಲ್ಲಿಯೂ ಬರೆದಿಲ್ಲ ! – ಮಾಜಿ ಉಪರಾಷ್ಟ್ರಪತಿ ಹಮೀದ ಅನ್ಸಾರಿ
ದೇಶದ ಅನೇಕ ರಾಜ್ಯಗಳಲ್ಲಿ ಗೋಹತ್ಯಾ ನಿಷೇಧ ಕಾನೂನು ಜಾರಿಯಲ್ಲಿದ್ದರೂ ಗೋಹತ್ಯೆಗಳು ನಡೆಯುತ್ತಲೇ ಇರುವುದರಿಂದ, ಶಂಕರಾಚಾರ್ಯರೇ ಗೋಹತ್ಯೆ ತಡೆಯಲು ಪ್ರಯತ್ನಿಸಬೇಕಾಗಿ ಬಂದಿರುವುದು ಸರಕಾರಗಳಿಗೆ ನಾಚಿಕೆಗೇಡಿನ ಸಂಗತಿ!
ಬಕ್ರೀದ್ ಹಿನ್ನೆಲೆಯಲ್ಲಿ ಎತ್ತು, ಗೂಳಿ, ಹಸುಗಳು, ಕರುಗಳು ಮತ್ತು ಎಮ್ಮೆಗಳ ಹತ್ಯೆಯ ಮೇಲೆ ನಿರ್ಬಂಧ ಹೇರುವ ಬಂಗಾಲ ಸರಕಾರದ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಕೊಲಕಾತಾ ಉಚ್ಚ ನ್ಯಾಯಾಲಯವು ನಿರಾಕರಿಸಿತು.
ಬಂಗಾಲದಲ್ಲಿನ ಭಾಜಪ ಸರಕಾರವು ಬಕ್ರೀದ್ ನಿಮಿತ್ತ ಬಲಿ ನೀಡುವ ಬಗ್ಗೆ ಮಾರ್ಗದರ್ಶಕ ಸೂಚನೆಗಳನ್ನು ಪ್ರಸಾರ ಮಾಡುವಾಗ, ಹಸುವಿನೊಂದಿಗೆ ಕಾಯಿಲೆ ಬಿದ್ದ ಮತ್ತು ಕಡಿಮೆ ವಯಸ್ಸಿನ ಪ್ರಾಣಿಗಳ ಬಲಿಯ ಮೇಲೆ ನಿಷೇಧ ಹೇರಿದೆ.
‘ಧರ್ಮವು ಅಫೀಮಿನ ಗುಳಿಗೆಯಾಗಿದೆ’ ಎನ್ನುವ ಸಾಮ್ಯವಾದಿಗಳು ಎಂದೂ ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ನ್ಯಾಯಾಲಯದ ಮೊರೆ ಹೋದ ಇತಿಹಾಸವಿಲ್ಲ; ಆದರೆ ಮುಸಲ್ಮಾನರ ಅಧಿಕಾರಗಳಿಗಾಗಿ ತಕ್ಷಣವೇ ಅವರು ಕೃತಿಶೀಲರಾಗಿದ್ದಾರೆ.