ಶ್ರೀಗೊಂದಾ (ಅಹಲ್ಯಾನಗರ)ದಲ್ಲಿ ಪೊಲೀಸರ ಮೇಲೆ ಗೋಕಳ್ಳಸಾಗಾಣಿಕೆದಾರರಿಂದ ಮಾರಣಾಂತಿಕ ಹಲ್ಲೆ !
ಉದ್ಧಟ ಮತಾಂಧರು | ಗೋರಕ್ಷಕರ ಮೇಲೆ ಹಲ್ಲೆ ನಡೆಸುವ ಮತಾಂಧ ಗೋಕಳ್ಳಸಾಗಾಣಿಕೆದಾರರು ಇದೀಗ ಪೊಲೀಸರ ಮೇಲೂ ದಾಳಿ ಮಾಡುವ ಮಟ್ಟಕ್ಕೆ ಹೋಗಿರುವುದು ಗಂಭೀರ ಹಾಗೂ ಚಿಂತಾಜನಕ ಸಂಗತಿಯಾಗಿದೆ !
ಉದ್ಧಟ ಮತಾಂಧರು | ಗೋರಕ್ಷಕರ ಮೇಲೆ ಹಲ್ಲೆ ನಡೆಸುವ ಮತಾಂಧ ಗೋಕಳ್ಳಸಾಗಾಣಿಕೆದಾರರು ಇದೀಗ ಪೊಲೀಸರ ಮೇಲೂ ದಾಳಿ ಮಾಡುವ ಮಟ್ಟಕ್ಕೆ ಹೋಗಿರುವುದು ಗಂಭೀರ ಹಾಗೂ ಚಿಂತಾಜನಕ ಸಂಗತಿಯಾಗಿದೆ !
ಗಲಭೆಯ ಆರೋಪ ಇರುವ ಕಾಂಗ್ರೆಸ್ಸಿನ ಶಾಸಕ ಮಮ್ಮನ ಖಾನ ಇವರ ಮತದಾರ ಕ್ಷೇತ್ರವಾಗಿರುವ ಫಿರೋಜಪುರ ಝೀರಕ ಇಲ್ಲಿ ಆಗಸ್ಟ್ ೧೨ ರಂದು ಪೊಲೀಸ ಮತ್ತು ಗೋಕಳ್ಳಸಾಗಾಣಿಕೆದಾರರ ನಡುವೆ ಚಕಮಕಿ ನಡೆಯಿತು.
ಅಜ್ಞಾತ ಗೋಕಳ್ಳಸಾಗಾಣಿಕೆದಾರರು ಜುಲೈ 21 ರ ರಾತ್ರಿ ಜಿಲ್ಲೆಯ ಬಾಗೀನಗೆರೆ ಗ್ರಾಮದ ರೈತನೊಬ್ಬನ ಕೊಟ್ಟಿಗೆಯಿಂದ 4 ಹಸುಗಳನ್ನು ಕದ್ದೊಯ್ದಿದ್ದಾರೆ. ಆ ಹಸುಗಳನ್ನು ಪಕ್ಕದ ಹೊಲದಲ್ಲಿ ಹತ್ಯೆ ಮಾಡಿ ಅವುಗಳ ಮಾಂಸ ಮತ್ತು ಚರ್ಮವನ್ನು ಹೊತ್ತೊಯ್ದಿದ್ದಾರೆ ಹಾಗೂ ಹಸುವಿನ ದೇಹದ ಉಳಿದ ಭಾಗವನ್ನು ಅಲ್ಲಿಯೇ ಎಸೆದಿದ್ದಾರೆ.
ಇನ್ನೂ ಎಷ್ಟು ಗೋವುಗಳು ಅಸುನೀಗಿದ ಬಳಿಕ ಗೋಹತ್ಯೆ ನಿಷೇಧ ಕಾನೂನನ್ನು ಕಠಿಣವಾಗಿ ಜಾರಿಗೊಳಿಸಲು ಕ್ರಮ ಕೈಕೊಳ್ಳಲಾಗುವುದು ?
ಯಾವ ದೇಶದಲ್ಲಿ ಶೇಕಡಾ ೮೦ ರಷ್ಟು ಜನರು ಸನಾತನ ಧರ್ಮದವರಿದ್ದಾರೆ, ಅದೇ ದೇಶದಲ್ಲಿ ಸನಾತನ ಧರ್ಮದ ಶ್ರದ್ಧೆಗೆ ಸಂಬಂಧಿಸಿದ ಗೋಮಾತೆಯ ಹತ್ಯೆ ನಡೆಯುತ್ತಿದೆ. ಯಾವಾಗ ದೇಶದಲ್ಲಿ ಗೋಹತ್ಯೆ ಆರಂಭವಾಯಿತೋ ಅಂದಿನಿಂದ ಅಖಂಡ ಭಾರತದ ತುಂಡು ತುಂಡುಗಳಾಯಿತು.
ದಾಭೇಲ ಗ್ರಾಮದಲ್ಲಿ ಗೋಮಾಂಸ ತುಂಬಿ ತಯಾರಿಸಿದ್ದ ಸಮೋಸಾಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಒಂದು ಲಾರಿಯನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳಲಾಯಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಮದ್ ಮೊಹಮ್ಮದ ಸುಜನನ್ನು ಬಂಧಿಸಲಾಗಿದೆ. ಗೋರಕ್ಷಕರು ನೀಡಿದ ಮಾಹಿತಿಯ ಪರಕಾರ ಪೊಲೀಸರು ಈ ಕ್ರಮ ಕೈಕೊಂಡರು.
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ನೂತನ ಕಾಂಗ್ರೆಸ್ ಸರಕಾರದಲ್ಲಿನ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ ಅವರು, ‘ಎಮ್ಮೆಗಳನ್ನು ರಾಜಾರೋಷವಾಗಿ ಕೊಲ್ಲಲಾಗುತ್ತಿದೆ; ಹಾಗಾದರೆ ಹಸುಗಳಿಗೇಕೆ ಕೊಲ್ಲುವುದು ಬೇಡ ? ಎಂಬ ಖೇದಕರ ಪ್ರಶ್ನೇ ಮಾಡಿದ್ದರು.
ಇದರಿಂದ ಗೂಂಡಾಗಳು, ಗೋವು ಕಳ್ಳ ಸಾಗಾಣಿಕೆದಾರರು ಪೊಲೀಸರಿಗೆ ಸ್ವಲ್ಪವೂ ಹೆದರುವುದಿಲ್ಲವೆನ್ನುವುದು ಸ್ಪಷ್ಟವಾಗುತ್ತದೆ. ಇದು ಪೊಲೀಸರಿಗೆ ನಾಚಿಕೆಗೇಡು !
ರಾಜ್ಯದಲ್ಲಿ ಭಾಜಪ ಸರಕಾರ ಇರುವುದರಿಂದ ಈ ಪ್ರಕರಣದ ಹಿಂದೆ ಏನಾದರೂ ಷಡ್ಯಂತ್ರ ಇದ್ದರೆ, ಅದನ್ನು ಆಳವಾಗಿ ವಿಚಾರಣೆ ನಡೆಸಿ ಸತ್ಯ ಜನರೆದುರು ತರುವುದು ಅವಶ್ಯಕವಾಗಿದೆ !
ಗೋವು ಕಳ್ಳಸಾಗಾಟಗಾರರು `ಪಿಕಅಪ್’ ವಾಹನದಲ್ಲಿ ತುಂಬಿ ಕಟ್ಟಿ ಹಾಕಿದ್ದ ಗೋವುಗಳನ್ನು ಒಂದೊಂದಾಗಿ ಅವರನ್ನು ಬೆನ್ನತ್ತಿದ್ದ ಗೋವು ಪ್ರೇಮಿಗಳ ವಾಹನಗಳ ಎದುರಿಗೆ ಎಸೆದರು. ಹಾಗೂ ಗೋವು ಕಳ್ಳ ಸಾಗಾಟಗಾರರು ಗೋವು ಪ್ರೇಮಿಗಳ ಮೇಲೆ ಗುಂಡು ಹಾರಿಸಿದರು.