ನೂಹ (ಹರಿಯಾಣ) ಇಲ್ಲಿಯ ಗೋಕಳ್ಳ ಸಾಗಾಟಗಾರರನ್ನು ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಮತಾಂಧರಿಂದ ದಾಳಿ
ಫಿರರೋಜಪೂರ್ ಜಿರಕಾ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುವ ಪರಿಸರದಲ್ಲಿ ಗೋ ಕಳ್ಳಸಾಗಾಣಿಕೆ ದಾರರನ್ನು ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಮತಾಂಧರಿಂದ ಕಲ್ಲು ತೂರಾಟ ನಡೆಸಲಾಯಿತು.
ಫಿರರೋಜಪೂರ್ ಜಿರಕಾ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುವ ಪರಿಸರದಲ್ಲಿ ಗೋ ಕಳ್ಳಸಾಗಾಣಿಕೆ ದಾರರನ್ನು ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಮತಾಂಧರಿಂದ ಕಲ್ಲು ತೂರಾಟ ನಡೆಸಲಾಯಿತು.
ಅಸ್ಸಾಂನ ಮಾನಕಾಚರದಲ್ಲಿ ಬಾಂಗ್ಲಾದೇಶದ ಗಡಿಯಲ್ಲಿ ಭದ್ರತಾ ಪಡೆಯು ನಡೆಸಿರುವ ಗುಂಡಿನ ದಾಳಿಯಲ್ಲಿ ಬಾಂಗ್ಲಾದೇಶಿ ಕಳ್ಳಸಾಗಾಣಿಕೆಯೊಬ್ಬ ಹತನಾಗಿದ್ದಾನೆ. ಅಲ್ಲಿ ಕೆಲವು ಕಳ್ಳಸಾಗಾಣಿಕೆದಾರರು ಗಡಿಯಲ್ಲಿರುವ ಬೇಲಿಯಿಂದ ಹಸುಗಳನ್ನು ಕ್ರೆನಗಳ ಸಹಾಯದಿಂದ ಎತ್ತಿ ಬಾಂಗ್ಲಾದೇಶದ ಗಡಿಯಲ್ಲಿ ಸಾಗಿಸುತ್ತಿದ್ದರು.
ಗೋಹತ್ಯೆ ಮತ್ತು ಗೋವುಗಳ ಕಳ್ಳಸಾಗಾಣಿಕೆಯ ಸಂದರ್ಭದಲ್ಲಿ ಕೇಂದ್ರ ಸರಕಾರ ಕಠಿಣ ಕಾನೂನು ಜಾರಿ ಮಾಡಿದರೆ, ದೇಶದಲ್ಲಿನ ರಾಜ್ಯಗಳಿಗೆ ಬೇರೆಬೇರೆ ಕಾನೂನು ಮಾಡುವ ಅವಶ್ಯಕತೆ ಇರುವುದಿಲ್ಲ ! ಕೇಂದ್ರ ಸರಕಾರವು ಇಂತಹ ಕಾನೂನನ್ನು ಆದಷ್ಟು ಬೇಗನೆ ಜಾರಿ ಮಾಡಬೇಕೆಂದು ಹಿಂದೂಗಳಿಗೆ ಅನಿಸುತ್ತದೆ !
ಕರ್ನಾಟಕದಲ್ಲಿ ಭಾಜಪದ ಸರಕಾರ ಇರುವಾಗಲೂ ಇಂತಹ ಪ್ರಕರಣಗಳು ನಡೆಯುವುದು ಹಿಂದೂಗಳಿಗೆ ಅಪೇಕ್ಷಿತವಿಲ್ಲ ! ಈ ಕಾನೂನಿನಂತೆ ಕ್ರಮ ಕೈಗೊಳ್ಳದಿರುವ ಆಡಳಿತಾಧಿಕಾರಿ ಮತ್ತು ಪೊಲೀಸರನ್ನೆ ಸರಕಾರ ಜೀವಾವಧಿ ಸೆರೆಮನೆಯಲ್ಲಿಡಬೇಕು !
ಇಂತಹ ನುಸುಳುಕೋರ ಗೋಕಳ್ಳಸಾಗಾಣಿಕೆಗಾರರು ಸೈನಿಕರ ಮೇಲೆ ದಾಳಿ ಮಾಡುವ ಮೊದಲು, ಅಂದರೆ ಅವರನ್ನೆಲ್ಲ ಕಂಡಲ್ಲಿ ಗುಂಡಿಕ್ಕುವಂತೆ ಸರಕಾರವು ಆದೇಶವನ್ನು ನೀಡಬೇಕು !
ಗೋಹತ್ಯೆಯನ್ನು ಬೆಂಬಲಿಸುವ ಕಾಂಗ್ರೆಸ್ನಲ್ಲಿನ ಮತಾಂಧ ನಾಯಕರು ಗೋಹತ್ಯೆ ಮತ್ತು ಗೋಕಳ್ಳಸಾಗಣೆ ಮಾಡುವುದರಲ್ಲಿ ಆಶ್ಚರ್ಯವೇನಿಲ್ಲ ? ಇಂತಹ ಕಾಂಗ್ರೆಸ್ಗೆ ಹಿಂದೂಗಳು ಚುನಾವಣೆಯಲ್ಲಿ ಪಾಠ ಕಲಿಸಿದರೂ ಎಚ್ಚೆತ್ತುಕೊಳ್ಳಲಿಲ್ಲ. ಅದಕ್ಕಾಗಿ ಅದನ್ನು ರಾಜಕೀಯ ದೃಷ್ಟಿಯಲ್ಲಿ ಮುಗಿಸುವುದೇ ಯೋಗ್ಯ !-
ಪುರಾ ರಾಜ್ಯದ ಸಿಪಹಿಜಾಲಾ ಜಿಲ್ಲೆಯ ಕಮಲಾನಗರ ಗ್ರಾಮದಲ್ಲಿ ಗುಂಪೊಂದು ಶಂಕಿತ ಗೋಕಳ್ಳನನ್ನು ಥಳಿಸಿದ್ದರಿಂದ ಆತ ಸಾವಿಗೀಡಾದನು. ಈ ಗೋಕಳ್ಳನು ಬಾಂಗ್ಲಾದೇಶದವನು ಎಂದು ಹೇಳಲಾಗುತ್ತದೆ.
ಅಕ್ಟೋಬರ್ 22 ರಂದು ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ರಾಜಸ್ಥಾನದಿಂದ ಬಂದಿದ್ದ ವ್ಯಕ್ತಿಯೊಬ್ಬರು ಗೋಪಾಲಕನಂತೆ ನಟಿಸಿ ಕಟುಕನಿಗೆ ಹಸುವನ್ನು 9 ಸಾವಿರ ರೂಪಾಯಿಗೆ ಮಾರಾಟ ಮಾಡಿರುವುದು ವಿವಿಧ ಹಿಂದುತ್ವನಿಷ್ಠ ಸಂಘಟನೆಗಳಿಗೆ ತಿಳಿದು ಬಂದಿದೆ.
ತುಮಕೂರು ಜಿಲ್ಲೆಯ ಭಜರಂಗದಳದ ಸಂಚಾಲಕ ಮತ್ತು ಗೋರಕ್ಷಕ ಶ್ರೀ. ಮಂಜು ಭಾರ್ಗವರವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ಮಾಡಿರುವುದು ಅತ್ಯಂತ ಖಂಡನೀಯವಾಗಿದೆ. ಇದು ಮತಾಂಧ ಇಸ್ಲಾಮಿಕ್ ಜಿಹಾದಿಗಳ ಕೃತ್ಯವಾಗಿದೆ ಎಂಬ ಸಂದೇಹವು ಮೂಡುತ್ತಿದೆ.
ರಾಜಸ್ಥಾನದಲ್ಲಿ ಕಾಂಗ್ರೆಸ್ ಸರಕಾರ ಇರುವುದರಿಂದ ಮತಾಂಧ ಗೋಕಳ್ಳರು ಪೊಲೀಸರ ಮೇಲೆ ಗುಂಡು ಹಾರಿಸುವ ಧೈರ್ಯ ತೋರುತ್ತಾರೆ, ಇದನ್ನು ಗಮನದಲ್ಲಿಡಿ !