ಜಬಲಪುರ (ಮಧ್ಯಪ್ರದೇಶ) ಇಲ್ಲಿಯ ಪ್ರಾಚೀನ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಕಳವು
ಅಸುರಕ್ಷಿತ ಹಿಂದೂಗಳ ದೇವಸ್ಥಾನಗಳು !
ಅಸುರಕ್ಷಿತ ಹಿಂದೂಗಳ ದೇವಸ್ಥಾನಗಳು !
ಉತ್ತಮ ಆನಂದ ಇವರು ಬೆಳಿಗ್ಗೆ ವಿಹಾರ ಮಾಡುವಾಗ ಅವರಿಗೆ ಆರೋಪಿಗಳು ರಿಕ್ಷಾದ ಮೂಲಕ ಡಿಕ್ಕಿ ಹೊಡೆದಿದ್ದರು. ಅವರ ಸಂಚಾರವಾಣಿಯನ್ನು ಕಸಿದುಕೊಳ್ಳುವುದಕ್ಕಾಗಿ ರಿಕ್ಷಾದಿಂದ ಡಿಕ್ಕಿ ಹೊಡೆಯಲಾಯಿತು ಎಂದು ವಿಚಾರಣೆಯಲ್ಲಿ ಸ್ಪಷ್ಟವಾಗಿತ್ತು.
ಸುಲಿಗೆಗಾಗಿ ಶಾಸಕರಿಗೆ ಕೊಲೆ ಬೆದರಿಕೆ ನೀಡಿದ ಪ್ರಕಾರದಲ್ಲಿ ಹರಿಯಾಣಾದ ಪೊಲೀಸರ ವಿಶೇಷ ಕಾರ್ಯ ದಳದ ಪೊಲೀಸರು ೬ ಜನರನ್ನು ಬಂಧಿಸಿದ್ದಾರೆ.
ಇಲ್ಲಿಯ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯದ ವಸತಿಗೃಹದಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ರಾಗಿಂಗ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿದೆ.
ಹಿಂದೂ ಹುಡುಗಿಯರ ಕಳ್ಳ ಸಾಗಾಣಿಕೆ ಮಾಡುವ ೫ ಜನರ ಒಂದು ಗುಂಪನ್ನು ಪೊಲೀಸರು ಜುಲೈ ೨೬ ರಂದು ಬಂಧಿಸಿದ್ದಾರೆ. ಈ ಗುಂಪಿನ ಎಲ್ಲಾ ಜನರು ಮುಸಲ್ಮಾನರಾಗಿದ್ದಾರೆ. ಈ ಸಮಯದಲ್ಲಿ ಅವರು ಹಿಂದೂ ಹೆಸರುಗಳನ್ನು ಇಟ್ಟುಕೊಂಡಿರುವ ಆಧಾರ ಕಾರ್ಡ್ ವಶಪಡಿಸಿಕೊಳ್ಳಲಾಗಿದೆ.
ಈಜಿಪ್ತದ ಮಂಸೌರ ಪೌಜದಾರಿ ನ್ಯಾಯಾಲಯವು ನಾಯರಾ ಅಶರಫ ಈ ವಿದ್ಯಾರ್ಥಿನಿಯ ಹತ್ಯೆ ಮಾಡಿದ ಮಹಮ್ಮದ್ ಆದಿಲಗೆ ಗಲ್ಲು ಶಿಕ್ಷೆ ವಿಧಿಸಿದೆ ಹಾಗೂ ಆತನಿಗೆ ಗಲ್ಲು ಶಿಕ್ಷೆ ನೀಡುವ ಘಟನೆಯ ನೇರ ಪ್ರಸಾರ ಮಾಡುವ ಆದೇಶ ನೀಡಿದೆ. ‘ಹೀಗೆ ಮಾಡುವುದರಿಂದ ಈ ರೀತಿಯ ಹತ್ಯೆ ನಿಲ್ಲಿಸಬಹುದು.
ನಾವು ನೆಹರು, ಇಂದಿರಾ ಗಾಂಧಿ ಮತ್ತು ಸೋನಿಯಾ ಗಾಂಧಿ ಇವರ ಹೆಸರಿನಲ್ಲಿ ನಮ್ಮ ಮುಂದಿನ ೩ – ೪ ತಲೆಮಾರಿಗೆ ಸಾಕಾಗುವಷ್ಟು ಆಸ್ತಿಯನ್ನು ಗಳಿಸಿದ್ದೇವೆ ! ನಾವು ಅವರಿಂದಲೇ ಅಧಿಕಾರ ಅನುಭವಿಸಿದ್ದೇವೆ. ಇಂದು ನಾವು ಬಲಿದಾನ ನೀಡದಿದ್ದರೆ ಭವಿಷ್ಯದಲ್ಲಿ ನಾವು ಊಟ ಮಾಡುವುದರಲ್ಲಿ ಹುಳ ಬೀಳುತ್ತದೆ.
ಇಲ್ಲಿಯ ಸಂಕಟಮೋಚನನ ಮಂದಿರದಲ್ಲಿ ೬೬ ವರ್ಷದ ಅಬ್ದುಲ ಜಮೀಲ ಇವರು ಇಸ್ಲಾಂ ತ್ಯಜಿಸಿ ಹಿಂದೂ ಧರ್ಮವನ್ನು ಸ್ವೀಕರಿಸಿದರು. ಈ ವೇಳೆ ಸಂಬಂಧಿತ ಧಾರ್ಮಿಕ ವಿಧಿ ವಿಧಾನಗಳನ್ನು ನರೆವೇರಿಸಲಾಯಿತು. ಇದಾದ ನಂತರ ಅವರಿಗೆ ಶ್ರವಣಕುಮಾರ ಎಂದು ಮರು ನಾಮಕರಣ ಮಾಡಲಾಯಿತು.
ಸಾಮಾಜಿಕ ಜಾಲತಾಣಗಳಲ್ಲಿ ಪಿ.ಯು.ಸಿ. ವಿದ್ಯಾರ್ಥಿಗಳು ಟ್ರೂಥ್ ಆರ್ ಡೇರ್ ಆಟ ಆಡುವಾಗ ವಿಡಿಯೋ ಪ್ರಸಾರವಾಗುತ್ತಿದೆ. ಇದರಲ್ಲಿ ವಿದ್ಯಾರ್ಥಿಗಳು ಚುಂಬಿಸುತ್ತಿರುವುದು ಕಾಣುತ್ತಿದೆ. ಯಾವ ವಿದ್ಯಾರ್ಥಿ ಇದರ ಚಿತ್ರೀಕರಣ ಮಾಡಿದ್ದಾನೆಯೋ ಆತ ಪೊಲೀಸರಿಗೆ ‘ಅವನ ೧೧ ಸ್ನೇಹಿತರು ಅವನ ತರಗತಿಯಲ್ಲಿ ೨ ಹುಡುಗರು ಬಾಡಿಗೆಗೆ ಪಡೆದಿರುವ ಮನೆಯಲ್ಲಿ ಟ್ರೂಥ್ ಆರ್ ಡೇರ್ ಆಟ ಆಡುತ್ತಿದ್ದರು.
ಈ ಹಿಂದೆ ಆಸ್ಸಾಂನಲ್ಲಿ ಮತಾಂಧರಿಂದ ಒಡ್ಡು ಒಡೆದ ಕಾರಣ ಪುರದಲ್ಲಿ ೧ ಲಕ್ಷ ಜನರು ತೊಂದರೆಗೀಡಾಗಿದ್ದರು. ಇಗ ದೇಶದ ಇತರ ಭಾಗಗಳಲ್ಲಿ ಮತಾಂಧರು ಇದೇ ರೀತಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಇದು ಮುಂಬರುವ ದೊಡ್ಡ ತೊಂದರೆಗಳ ಮುನ್ಸೂಚನೆಯಾಗಿದೆ. ಈ ಬಗ್ಗೆ ದೇಶದ ಜಾತ್ಯತೀತರು ಬಾಯಿ ತೆರೆಯುವರೇ ?