ನೂಪುರ ಶರ್ಮಾರವರ ಶಿರಚ್ಛೇದನ ಮಾಡುವ ಬೆದರಿಕೆ ಹಾಕಿರುವ ನಾಸಿರನ ಬಂಧನ
ನೂಪುರ ಶರ್ಮಾರವರ ಶಿರಚ್ಛೇದನ ಮಾಡಿ ಹತ್ಯೆ ಮಾಡುವ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಪೊಲೀಸರು ನಾಸೀರ ಎಂಬ ಹೆಸರಿನ ಯುವಕನನ್ನು ಬಂಧಿಸಿದ್ದಾರೆ. ಒಂದು ವಿಡಿಯೋದ ಮೂಲಕ ನಾಸೀರನು ಈ ಬೆದರಿಕೆಯನ್ನು ಹಾಕಿದ್ದನು.
ನೂಪುರ ಶರ್ಮಾರವರ ಶಿರಚ್ಛೇದನ ಮಾಡಿ ಹತ್ಯೆ ಮಾಡುವ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಪೊಲೀಸರು ನಾಸೀರ ಎಂಬ ಹೆಸರಿನ ಯುವಕನನ್ನು ಬಂಧಿಸಿದ್ದಾರೆ. ಒಂದು ವಿಡಿಯೋದ ಮೂಲಕ ನಾಸೀರನು ಈ ಬೆದರಿಕೆಯನ್ನು ಹಾಕಿದ್ದನು.
ಚಲನಚಿತ್ರ ನಟ ಮತ್ತು ಕಾಂಗ್ರೆಸ್ಸಿನ ನಾಯಕ ರಾಜ್ ಬಬ್ಬರ್ ಇವರಿಗೆ ಸರಕಾರಿ ಕಾರ್ಯದಲ್ಲಿ ಅಡ್ಡಿ ತರುವುದು ಮತ್ತು ಹಲ್ಲೆ ನಡೆಸಿದ ಅಪರಾಧಕ್ಕಾಗಿ ಸ್ಥಳೀಯ ನ್ಯಾಯಾಲಯ ಎರಡು ವರ್ಷಗಳ ಜೈಲು ಶಿಕ್ಷೆ ಹಾಗೂ ೮ ಸಾವಿರ ೫೦೦ ರೂಪಾಯಿಯ ದಂಡ ವಿಧಿಸಿದೆ.
ಇಲ್ಲಿನ ಒಂದು ಕಟ್ಟರತಾವಾದಿ ಮುಸಲ್ಮಾನನು ಭಾಜಪದ ಮಾಜಿ ವಕ್ತಾರರಾದ ನೂಪುರ ಶರ್ಮಾರವರ ನಾಲಿಗೆ ಕತ್ತರಿಸುವವರಿಗೆ ೨ ಕೋಟಿ ರೂಪಾಯಿಗಳ ಬಕ್ಷೀಸು ನೀಡುವುದಾಗಿ ಘೋಷಿಸಿದ್ದಾನೆ. ಓರ್ವ ಪತ್ರಕರ್ತನಿಗೆ ಸಂದರ್ಶನ ನೀಡುವಾಗ ಈ ಕಟ್ಟರತಾವಾದಿ ಮುಸಲ್ಮಾನನು ಈ ಬೆದರಿಕೆಯ ಹೇಳಿಕೆ ನೀಡಿದ್ದು ಅದರ ವಿಡಿಯೋ ಪ್ರಸಾರಿತವಾಗಿದೆ.
ಇಲ್ಲಿಯ ಆಮ ಆದ್ಮಿ ಪಕ್ಷದ ಶಾಸಕ ಅಖಿಲೇಶ ತ್ರಿಪಾಠಿಯವರ ವಿರುದ್ಧ ಇಬ್ಬರನ್ನು ಥಳಿಸಿರುವ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಇಲ್ಲಿನ ಅಶೋಕ ವಿಹಾರ ಪ್ರದೇಶದಲ್ಲಿ ಗುಡ್ಡು ಹಲ್ವಾಯಿ ಹಾಗು ಮಹೇಶ್ ಬಾಬು ಎಂಬವರು ಪೀಡಿತರು. ಗಾಯಗೊಂಡ ಇಬ್ಬರನ್ನೂ ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿಸಿತು.
ಕೇರಳದ ಮಲಪ್ಪುರಂ ಜಿಲ್ಲೆಯ ಕೊಡೊಟ್ಟಿ ನಿವಾಸಿ ಮೌಲ್ವಿ ವಾಸಿಂ ಅಲ-ಹಿಕಾಮಿ ಎಂಬಾತನ ವಿರುದ್ಧ ಕೊಚ್ಚಿ ಸೈಬರ ಪೊಲೀಸರು ಯೇಸುಕ್ರಿಸ್ತನ ಬಗ್ಗೆ ಅವಮಾನಕರ ಹೇಳಿಕೆಗಳನ್ನು ನೀಡುವ ಮೂಲಕ ಕ್ರೈಸ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಹೆಚ್ಚುವರಿ ಪೊಲೀಸ ಮಹಾನಿರ್ದೇಶಕ ಹುದ್ದೆಯಲ್ಲಿರುವ ವ್ಯಕ್ತಿಯ ಬಂಧನವಾಗಿರುವ ಘಟನೆ ನಡೆದಿದೆ. ಪೊಲೀಸ ಉಪನಿರೀಕ್ಷಕ ನೇಮಕಾತಿಗೆ ಸಂಬಂಧಿಸಿದ ಹಗರಣದಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮೃತಪೌಲ ಇವರನ್ನು ಬಂಧಿಸಲಾಗಿದೆ.
ಬಿಲಾಸ್ಪುರ ಜಿಲ್ಲೆಯ ಇಬ್ಬರು ಸಹೋದರರಾದ ಜಯಕುಮಾರ ಮಿಶ್ರಾ ಮತ್ತು ಓಂಕುಮಾರ ಮಿಶ್ರಾ ಅವರ ಮೇಲೆ ಜುಲೈ ೩ ರ ಸಂಜೆ ಫೈಜಲ್ ಮತ್ತು ಇತರ ಎಂಟು ಮಂದಿ ಹಲ್ಲೆ ನಡೆಸಿದ್ದಾರೆ. ದಾಳಿಯಲ್ಲಿ ಇಬ್ಬರು ಸಹೋದರರು ಗಾಯಗೊಂಡಿದ್ದಾರೆ.
ಇಲ್ಲಿನ ಧನೋರಿಯಾ ಎಂಬ ಊರಿನ ಓರ್ವ ಆದಿವಾಸಿ ಮಹಿಳೆಯನ್ನು ಭೂಮಿಯ ವಾದದಿಂದಾಗಿ ಕೆಲವರು ಜೀವಂತವಾಗಿ ಸುಡಲು ಪ್ರಯತ್ನಿಸಿದರು. ಇದರಲ್ಲಿ ಆ ಮಹಿಳೆಯು ಶೇ. ೮೦ ಸುಟ್ಟುಹೋಗಿದ್ದಾಳೆ. ಆಕೆಯನ್ನು ಉಪಚಾರಕ್ಕಾಗಿ ಭೋಪಾಲದಲ್ಲಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಇಲ್ಲಿನ ಮಹಮ್ಮದ ಶಮಿ ಅಲಿಯಾಸ್ ಜುಬೇರನು ತನ್ನನ್ನು ಸುರೇಶ ಎಂದು ಪರಿಚಯಿಸಿ ಒಬ್ಬ ಹಿಂದೂ ಯುವತಿಯನ್ನು ವಿವಾಹ ಮಾಡಿಕೊಂಡಿರುವ ಪ್ರಕರಣದಲ್ಲಿ ಬಂಧಿತ. ಯುವತಿಯೊಬ್ಬಳಿಗೆ ವಂಚನೆ, ಲೈಂಗಿಕದೌರ್ಜನ್ಯ ಮತ್ತು ನಂತರ ಗರ್ಭಪಾತ ಮಾಡುವಂತೆ ಒತ್ತಾಯಿಸಿದ ಆರೋಪ ಅವನ ಮೇಲಿದೆ.
‘ಆಲ್ಟ್ ನ್ಯೂಸ್’ ಈ ರಾಷ್ಟ್ರವಿರೋಧಿ ವಾರ್ತೆಯ ಜಾಲತಾಣದ ಸಹಸಂಸ್ಥಾಪಕ ಮಹಮ್ಮದ ಜುಬೇರನನ್ನು ದೆಹಲಿ ಪೊಲೀಸರು ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಪ್ರಕರಣದಲ್ಲಿ ಬಂಧಿಸಿದ್ದಾರೆ.