ಡೋಡಾ (ಜಮ್ಮೂ-ಕಾಶ್ಮೀರ) ಇಲ್ಲಿಯ ಶಿವಮಂದಿರದಲ್ಲಿದ್ದ ಭಗವಾನ ಶಿವನ ಮೂರ್ತಿಯು ದುಷ್ಕರ್ಮಿಗಳಿಂದ ಧ್ವಂಸ !
ಕಾಶ್ಮೀರ ಸಮಸ್ಯೆಯು ಧಾರ್ಮಿಕವಾಗಿರುವುದರಿಂದ ಅದರ ಬುಡಕ್ಕೆ ಎಲ್ಲಿಯ ವರೆಗೆ ಪೆಟ್ಟು ಹಾಕಿ ಅದನ್ನು ಕಿತ್ತು ಎಸೆಯುವುದಿಲ್ಲವೋ, ಅಲ್ಲಿಯವರೆಗೆ ಈ ಸಮಸ್ಯೆ ಹೀಗೆಯೇ ಇರಲಿದೆ !
ಕಾಶ್ಮೀರ ಸಮಸ್ಯೆಯು ಧಾರ್ಮಿಕವಾಗಿರುವುದರಿಂದ ಅದರ ಬುಡಕ್ಕೆ ಎಲ್ಲಿಯ ವರೆಗೆ ಪೆಟ್ಟು ಹಾಕಿ ಅದನ್ನು ಕಿತ್ತು ಎಸೆಯುವುದಿಲ್ಲವೋ, ಅಲ್ಲಿಯವರೆಗೆ ಈ ಸಮಸ್ಯೆ ಹೀಗೆಯೇ ಇರಲಿದೆ !
ಉತ್ತರ ಪ್ರದೇಶದ ಗೊಂಡ ಜಿಲ್ಲೆಯ ಪೊಲೀಸ್ ಅಧಿಕಾರಿ ವಸಿ ಅಹಮದ್ ಇವನು ರಿಂಕು ಶುಕ್ಲಾ ಎಂದು ಸುಳ್ಳು ಹೆಸರು ಹೇಳಿ ಒಬ್ಬ ಹಿಂದೂ ಹುಡುಗಿಯನ್ನು ಪ್ರೇಮದ ಜಾಲದಲ್ಲಿ ಸಿಲುಕಿಸಿ ಸತತ ೩ ವರ್ಷಗಳ ಕಾಲ ಆಕೆಯ ಮೇಲೆ ಬಲಾತ್ಕಾರವೆಸಗಿದನು.
೨೦೦೨ ಗುಜರಾತ ದಂಗೆಗಳ ಪ್ರಕರಣ
ಅಮಾಯಕರನ್ನು ಸಿಲುಕಿಸುವ ಪ್ರಯತ್ನ ಮಾಡಿರುವ ಆರೋಪ
ಇಲ್ಲಿನ ಸರಕಾರಿ ಶಾಲೆಯೊಂದರ ಪ್ರಾಂಶುಪಾಲ ನಾಸಿರ ಅಹಮದ ವಿರುದ್ಧ ಹಿಂದೂ ಮಹಿಳೆಯೊಬ್ಬರು ತನಗೆ ಕಿರುಕುಳ ನೀಡಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಸಂತ್ರಸ್ತೆ ಅತನ ಶಾಲೆಯಲ್ಲಿ ಅಡುಗೆ ಕೆಲಸ ಮಾಡುತ್ತಾಳೆ. ಮಹಿಳೆಯು ದೂರಿನಲ್ಲಿ, ‘ಪ್ರಾಂಶುಪಾಲರು ನನ್ನನ್ನು ಕೆಟ್ಟದಾಗಿ ನೋಡುತ್ತಾರೆ, ಅಸಭ್ಯವಾಗಿ ಮಾತನಾಡುತ್ತಾರೆ.
ಇಲ್ಲಿ ೧೨ನೇ ತರಗತಿಯಲ್ಲಿ ಕಲಿಯುತ್ತಿರುವ ಓರ್ವ ಹುಡುಗಿಯ ಮೇಲೆ ಜುಲೈ ೧೧ ರಂದು ದಾನಿಶ ಖಾನ ಹೆಸರಿನ ಯುವಕನು ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಆ ಸಮಯದಲ್ಲಿ ಇನ್ನೋರ್ವ ಹುಡುಗಿಯು ಆಕೆಯ ಜೀವ ಉಳಿಸಿದ್ದಾಳೆ.
ಇಲ್ಲಿನ ಓರ್ವ ಹಿಂದೂ ಯುವತಿಯನ್ನು ಜೂನ ೨೧, ೨೦೨೨ರಂದು ಅಪಹರಣ ಮಾಡಿ ದೆಹಲಿಯಲ್ಲಿನ ಒಂದು ಮಸೀದಿಯಲ್ಲಿ ಆಕೆಯ ಮತಾಂತರ ಮಾಡಲಾಯಿತು. ಅನಂತರ ದೇಶದಲ್ಲಿನ ವಿವಿಧ ನಗರಗಳಿಗೆ ಒಯ್ದು ಆಕೆಯ ಮೇಲೆ ಬಲಾತ್ಕಾರ ಮಾಡಲಾಯಿತು.
ಇಂತಹ ಅಪರಾಧಗಳಿಗೆ ಸರಕಾರವು ಸ್ವತಂತ್ರವಾದ ಕಾನೂನನ್ನು ಜಾರಿಗೊಳಿಸಬೇಕು ಮತ್ತು ಜೀವಾವಧಿ ಶಿಕ್ಷೆಯಂತಹ ಕಠಿಣ ಶಿಕ್ಷೆಯನ್ನು ಜಾರಿಗೋಳಿಸುವುದು ಅವಶ್ಯಕವಾಗಿದೆ !
ಜಿಲ್ಲೆಯಲ್ಲಿನ ೧೦೦ಕ್ಕೂ ಹೆಚ್ಚಿನ ಶಾಲೆಗಳಲ್ಲಿ ರವಿವಾರದ ಬದಲು ಶುಕ್ರವಾರದಂದು ರಜೆ ನೀಡಲಾಗುತ್ತಿರುವ ವಾರ್ತೆಯನ್ನು ದಿನಪತ್ರಿಕೆಯಾದ ‘ಜಾಗರಣ’ವು ಪ್ರಕಟಿಸಿದೆ. ಶಿಕ್ಷಣ ವಿಭಾಗವು ಹೇಳುವಂತೆ, ಈ ಎಲ್ಲ ಶಾಲೆಗಳು ಉರ್ದೂ ಆಗಿರುವುದರಿಂದ ಶಿಕ್ಷಕರ ಸೌಲಭ್ಯಕ್ಕಾಗಿ ಇಂತಹ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ.
ಮೊಹಮ್ಮದ್ ಪೈಗಂಬರರ ಬಗ್ಗೆ ನೂಪುರ ಶರ್ಮಾ ಹೇಳಿಕೆಯಲ್ಲಿ ತಪ್ಪಿಲ್ಲ. ನೂಪುರ ಶರ್ಮಾ ತಪ್ಪು ಹೇಳಿಕೆ ನೀಡಿದ್ದಾರೆ ಎಂದು ಯಾರಿಗಾದರೂ ಅನಿಸಿದರೆ, ಯಾರಾದರೂ ಹಿರಿಯ ಮೌಲ್ವಿಗಳು ಮುಂದೆ ಬಂದು, ‘ಶರ್ಮಾ ಏನು ತಪ್ಪು ಹೇಳಿಕೆ ನೀಡಿದ್ದಾರೆ?’ ಎಂಬುದು ಹೇಳಬೇಕು
ನೂಪುರ ಶರ್ಮಾರವರ ಶಿರಚ್ಛೇದನ ಮಾಡಿ ಹತ್ಯೆ ಮಾಡುವ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಪೊಲೀಸರು ನಾಸೀರ ಎಂಬ ಹೆಸರಿನ ಯುವಕನನ್ನು ಬಂಧಿಸಿದ್ದಾರೆ. ಒಂದು ವಿಡಿಯೋದ ಮೂಲಕ ನಾಸೀರನು ಈ ಬೆದರಿಕೆಯನ್ನು ಹಾಕಿದ್ದನು.