ಅಲೀಗಡ (ಉತ್ತರಪ್ರದೇಶ)ದಲ್ಲಿ ೯ ಕೋಚಿಂಗ್ ಸೆಂಟರ್ಗಳ ಸಂಚಾಲಕರ ವಿರುದ್ಧ ಅಪರಾಧ ದಾಖಲಾಗಿದೆ.
‘ಅಗ್ನಿಪಥ’ ಯೋಜನೆಯ ವಿರುದ್ಧ ಆಂದೋಲನ ಮಾಡಲು ವಿದ್ಯಾರ್ಥಿಗಳನ್ನು ಕೆರಳಿಸಲಾಯಿತು !
‘ಅಗ್ನಿಪಥ’ ಯೋಜನೆಯ ವಿರುದ್ಧ ಆಂದೋಲನ ಮಾಡಲು ವಿದ್ಯಾರ್ಥಿಗಳನ್ನು ಕೆರಳಿಸಲಾಯಿತು !
ಇಲ್ಲಿ ನೂಪುರ ಸಹಾ ಎಂಬ ಹಿಂದೂ ಮಹಿಳೆಯ ಮೃತದೇಹವು ಕಂಡುಬಂದಿದೆ. ನೂಪುರ ಸಹಾರವರ ಮೇಲೆ ಬಲಾತ್ಕಾರ ಮಾಡಿ ಆಕೆಯ ಹತ್ಯೆ ಮಾಡಿರುವುದಾಗಿ ಹೇಳಲಾಗಿದೆ. ಈ ಮಹಿಳೆಯು ೬ ತಿಂಗಳ ಗರ್ಭಿಣಿಯಾಗಿದ್ದಳು ಎಂಬ ಮಾಹಿತಿಯನ್ನು ‘ವಾಯ್ಸ್ ಆಫ್ ಬಾಂಗ್ಲಾದೇಶಿ ಹಿಂದೂ’ನಲ್ಲಿ ನೀಡಲಾಗಿದೆ.
ಈ ಸಂಘಟನೆಯ ವರದಿಯಲ್ಲಿ ‘ಈ ಸೂಚಿಯಲ್ಲಿ ಚೀನಾ, ಉತ್ತರ ಕೋರಿಯಾ ಹಾಗೂ ವಿಯೆತನಾಮ ದೇಶಗಳ ಸೂಚಿಯನ್ನು ಸೇರಿಸಲಾಗಿಲ್ಲ. ಏಕೆಂದರೆ ಈ ದೇಶಗಳ ಅಪರಾಧಿಗಳಿಗೆ ಗಲ್ಲು ಹಾಗೂ ಗಲ್ಲು ಶಿಕ್ಷೆಗೆ ಸಂಬಂಧಿಸಿದ ಮಾಹಿತಿಯನ್ನು ನೀಡುವುದಿಲ್ಲ
ಮಸೀದಿಯಲ್ಲಿ ಮಹಿಳೆಯರಿಗೆ ನಮಾಜ ಮಾಡಲು ಅವಕಾಶವಿಲ್ಲದಿರುವಾಗ ಅನುಮತಿಯಿಲ್ಲದೆ ನ್ಯಾಯಾಲಯದಲ್ಲಿ ನಮಾಜು ಮಾಡಬಹುದೇ?
ಉತ್ತರ ಪ್ರದೇಶದ ಸಹರಾನ್ಪುರದ ಮಸೀದಿಯೊಂದರಲ್ಲಿ ಗರ್ಭಿಣಿ ಪತ್ನಿಯನ್ನು ಕೊಂದ ಇಮಾಮ್ನನ್ನು ಪೊಲೀಸರು ಇತ್ತಿಚೆಗೆ ಬಂಧಿಸಿದ್ದಾರೆ. ಆರೋಪಿ ಇಮಾಮ್ ಉಸ್ಮಾನ್ ತಪ್ಪೊಪ್ಪಿಕೊಂಡಿದ್ದಾನೆ. ಉಸ್ಮಾನ್, ಪತ್ನಿ ಹಿನಾ ೮ ತಿಂಗಳ ಗರ್ಭಿಣಿಯಾಗಿದ್ದಳು.
ರಾಜಸ್ಥಾನದ ಮಂತ್ರಿ ಮಹೇಶ ಜೋಶಿಯವರ ಮಗ ರೋಹಿತ ಜೋಶಿ ಇವನ ಮೇಲೆ ಓರ್ವ ೨೩ ವರ್ಷದ ಯುವತಿಗೆ ಮದುವೆಯ ಆಮಿಷವೊಡ್ಡಿ ಬಲಾತ್ಕಾರ ಮಾಡಿದ ಪ್ರಕರಣ ದೆಹಲಿಯಲ್ಲಿ ದಾಖಲಾಗಿದೆ.
ವಾರಾಣಸಿಯಲ್ಲಿರುವ ಜ್ಞಾನವಾಪಿ ಮಸೀದಿಯ ಸಮೀಕ್ಷೆಯ ನಂತರ ಮಥುರಾದಲ್ಲಿನ ಶ್ರೀಕೃಷ್ಣಜನ್ಮಭೂಮಿಯಲ್ಲಿರುವ ಶಾಹಿ ಈದಗಾಹ ಮಸೀದಿಯ ಸಮೀಕ್ಷೆ ಹಾಗೂ ಚಿತ್ರೀಕರಣ ಮಾಡಲು ಮನವಿ ಮಾಡುವ ಅರ್ಜಿಯನ್ನು ಇಲ್ಲಿನ ನ್ಯಾಯಾಲಯದಲ್ಲಿ ದಾಖಲಿಸಲಾಗಿದೆ.
ಮುಸಲ್ಮಾನ ಯುವತಿಯನ್ನು ಹಿಂದು ಯುವಕನು ಪ್ರೀತಿಸಿದ್ದರಿಂದ ಅವಳ ಸಹೋದರನು ಆ ಯುವಕನ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ನಡೆದಿದೆ. ಮೃತ ಪಟ್ಟ ಯುವಕನ ಹೆಸರು ಮಿಥುನ ಠಾಕೂರ (ವಯಸ್ಸು ೨೨) ಆಗಿದೆ. ಅವನು ಸುಮೈಯಾ ಕಾದಿಯನ್ನು ಪ್ರೀತಿಸುತ್ತಿದ್ದನು.
ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ಭಾರತದಲ್ಲಿ ಅಜಾನ ಸಮಯದಲ್ಲಿ ಹನುಮಾನ್ ಚಾಲೀಸಾ ಪಠಣ ಮಾಡಿರುವ ಬಗ್ಗೆ ಕಿಡಿಕಾರಿದೆ. ವಿದೇಶಾಂಗ ಸಚಿವಾಲಯದಿಂದ ಪ್ರಸಾರ ಮಾಡಲಾಗಿರುವ ಪತ್ರಿಕೆಯಲ್ಲಿ, ಈ ಘಟನೆ ಶ್ರೀರಾಮ ಸೇನೆಯ ಪ್ರಮುಖರು ಆಜಾನ್ನ ವಿರುದ್ಧ ಮಾಡಿರುವ ಹೇಳಿಕೆಯಿಂದ ನಡೆಯುತ್ತಿದೆ.
ಭಾಜಪದ ನಾಯಕಿ ರಾಜಕುಮಾರಿ ದಿಯಾ ಸಿಂಹ ಇವರು ತಾಜಮಹಲ ಮತ್ತು ಜೈಪುರ ನಡುವಿನ ಸಂಬಂಧದ ಬಗ್ಗೆ ಹೊಸ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಅವರು, ತಾಜಮಹಲ ಭೂಮಿ ನಮ್ಮ ಪೂರ್ವಜರಿಗೆ ಸೇರಿದ್ದು ಎಂದಿದ್ದಾರೆ.