ಸುಪೌಲ (ಬಿಹಾರ)ದಲ್ಲಿ ಶಿವಲಿಂಗದ ಮೇಲೆ ಕಾಲಿಟ್ಟು ಛಾಯಾಚಿತ್ರವನ್ನು ತೆಗೆದು ನಂತರ ಅದನ್ನು ಪ್ರಸಾರ ಮಾಡಿದ ಭೀಮ ಆರ್ಮಿಯ ಕಾರ್ಯಕರ್ತರು !
ಈಗ ಹಿಂದುದ್ವೇಷದ ಕಾಮಾಲೆಯಾಗಿರುವ ಭೀಮ ಆರ್ಮಿಯ ಮೇಲೆ ಕೇಂದ್ರ ಸರಕಾರವು ನಿರ್ಬಂಧ ಹೇರಬೇಕೆಂದು ಹಿಂದೂಗಳು ಮತ್ತು ಅವರ ಸಂಘಟನೆಗಳು ಬೇಡಿಕೆಯನ್ನು ಮಾಡಬೇಕು !
ಈಗ ಹಿಂದುದ್ವೇಷದ ಕಾಮಾಲೆಯಾಗಿರುವ ಭೀಮ ಆರ್ಮಿಯ ಮೇಲೆ ಕೇಂದ್ರ ಸರಕಾರವು ನಿರ್ಬಂಧ ಹೇರಬೇಕೆಂದು ಹಿಂದೂಗಳು ಮತ್ತು ಅವರ ಸಂಘಟನೆಗಳು ಬೇಡಿಕೆಯನ್ನು ಮಾಡಬೇಕು !
ಸ್ಥಳೀಯ ಮಠಲೋಹಿಯಾ ಎಂಬ ಊರಿನಲ್ಲಿ ಸುದರ್ಶನ ನ್ಯೂಸ್ ಹಿಂದಿ ವಾರ್ತಾ ವಾಹಿನಿಯ ಪತ್ರಕರ್ತ ಮನೀಶ್ ಕುಮಾರ್ ಸಿಂಹ ಇವರ ಕತ್ತು ಸೀಳಿ ಹತ್ಯೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಪೊಲೀಸರು ಸಿಸಿಟಿವಿಯ ಆಧಾರದಲ್ಲಿ ಮಹಮ್ಮದ್ ಆಲಮ ಮತ್ತೆ ಅವನ ಸಹಚರನನ್ನು ಬಂಧಿಸಿದ್ದಾರೆ.
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಭೋಂಗ ನಗರದ ಶ್ರೀ ಗಣಪತಿ ದೇವಸ್ಥಾನವನ್ನು ಮತಾಂಧರು ಧ್ವಂಸಗೊಳಿಸಿದ್ದರು. ಪ್ರಕರಣದಲ್ಲಿ ಮುಖ್ಯ ಸೂತ್ರಧಾರ ಸೇರಿದಂತೆ ೫೦ ಜನರನ್ನು ಬಂಧಿಸಲಾಗಿದೆ. ಒಟ್ಟು ೧೫೦ ಜನರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ.
ರಾಜ ಕುಂದ್ರಾ ಇವರ ಅಶ್ಲೀಲ ಚಿತ್ರನಿರ್ಮಾಣದ ಪ್ರಕರಣದಲ್ಲಿ ಗೋವಾದ ೩ ಮೊಡೆಲ್ಸ್’ಗಳು(ರೂಪದರ್ಶಿಗಳು) ಸಹಭಾಗಿ ಆಗಿರುವ ಬಗ್ಗೆ ಮಾಹಿತಿಯು ಲಭ್ಯವಾಗಿದೆ. ಪೊಲೀಸರು ಅವರ ಹೆಸರುಗಳನ್ನು ಬಹಿರಂಗ ಪಡಿಸಲು ನಿರಾಕರಿಸಿದರೂ, ಅವರಲ್ಲಿ ಮೊದಲನೆಯ ‘ಮೊಡೆಲ್’ ಫೋಂಡಾ, ಎರಡನೆಯವಳು ಮಡಗಾವ್ ಮತ್ತು ಮೂರನೆಯವಳು ಪರ್ವರಿ ಯವರಾಗಿದ್ದಾರೆಂದು ಪೋಲಿಸರು ಹೇಳಿದ್ದಾರೆ.
ಗುಪ್ತಚರ ಇಲಾಖೆ ಮತ್ತು ಕೇಂದ್ರೀಯ ತನಿಖಾ ದಳ ಇವು ನ್ಯಾಯವ್ಯವಸ್ಥೆಗೆ ಸ್ವಲ್ಪವೂ ಸಹಾಯ ಮಾಡುತ್ತಿಲ್ಲ. ಯಾವಾಗ ನ್ಯಾಯಾಧೀಶರು ದೂರು ನೀಡುತ್ತಾರೆ, ಆಗ ಅವರು ಪ್ರತಿಕ್ರಿಯಿಸುವುದಿಲ್ಲ, ಎಂಬ ಪದಗಳಲ್ಲಿ ಸರ್ವೋಚ್ಚ ನ್ಯಾಯಾಲಯವು ತರಾಟೆಗೆ ತೆಗೆದುಕೊಂಡಿತು.
ಹೇರಾತ ಪ್ರಾಂತದಲ್ಲಿರುವ ಸಂಯುಕ್ತ ರಾಷ್ಟ್ರ ಸಂಘದ ಮುಖ್ಯ ಕಚೇರಿಯ ಮೇಲೆ ನಡೆಸಿದ ಗೋಲಿಬಾರಿನಲ್ಲಿ ಒಬ್ಬ ಸುರಕ್ಷಾ ಕರ್ಮಚಾರಿಯು ಸಾವನ್ನಪ್ಪಿದನು. ಈ ಆಕ್ರಮಣದ ಹಿಂದೆ ತಾಲಿಬಾನ್ನ ಕೈವಾಡ ಇದೆಯೇನು ಎಂಬ ಈ ವಿಷಯವಾಗಿ ಇನ್ನು ಯಾವುದೇ ಪುರಾವೆಗಳು ಸಿಕ್ಕಿಲ್ಲ.
ನಟಿ ಶಿಲ್ಪಾ ಶೆಟ್ಟಿ ಇವರು ತಮ್ಮ ಪತಿ ರಾಜ ಕುಂದ್ರಾ ಅವರ ಬಂಧನದ ಸಮಾಚಾರಗಳಿಂದ ಅಪಕೀರ್ತಿ ಆಗುತ್ತಿರುವ ಬಗ್ಗೆ ನ್ಯಾಯಾಲಯದಲ್ಲಿ ಮನವಿಯನ್ನು ದಾಖಲಿಸಿದ್ದಾರೆ.
ಆಯ್ಕೆಯಾಗಿ ಬಂದಿರುವ ಶಾಸಕರು ಕಾನೂನಿಗಿಂತಲೂ ಮೇಲಿನವರಾಗಲು ಸಾಧ್ಯವಿಲ್ಲ, ಹಾಗೆಯೇ ಅವರಿಗೆ ಅಪರಾಧಿ ಕೃತ್ಯಗಳನ್ನು ಮಾಡಲು ಯಾವುದೇ ವಿನಾಯಿತಿಯಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು ಕೇರಳ ಸರಕಾರದ ಕಿವಿ ಹಿಂಡಿದೆ.
ಮುಖ್ಯಮಂತ್ರಿಗಳಾದ ನಂತರ ಯೋಗಿ ಆದಿತ್ಯನಾಥರ ಆಡಳಿತವು ಯಾವಾಗಲೂ ಕಠಿಣವಾದ ನಿರ್ಧಾರಗಳನ್ನು ಕೈಗೊಂಡಿದೆ. ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ಮುಖ್ಯಮಂತ್ರಿಗಳಾಗುವ ಮೊದಲು ಅರಾಜಕತೆ ಪರಿಸ್ಥಿತಿ ಇತ್ತು. ಹತ್ಯೆ, ಅಪಹರಣ, ಲವ್ ಜಿಹಾದ್, ಹಿಂದೂ-ಮುಸಲ್ಮಾನರಲ್ಲಿ ಗಲಭೆಗಳು ಅಲ್ಲಿ ಯಾವಾಗಲೂ ಇದ್ದವು.
ರಾಜ್ಯದ ನನ್ ಅಭಯಾ ಹತ್ಯೆಯ ಆರೋಪಿಗಳಿಗೆ ‘ಪೆರೋಲ್’(ಒಂದು ನಿರ್ದಿಷ್ಟ ಅವಧಿಗೆ ಕೈದಿಗೆ ಷರತ್ತುಬದ್ಧ ಬಿಡುಗಡೆ) ಮೇಲೆ ಬಿಡುಗಡೆ ಮಾಡಿದ ಬಗ್ಗೆ ಕೇರಳದ ಉಚ್ಚ ನ್ಯಾಯಾಲಯವು ರಾಜ್ಯದ ಕಮ್ಯುನಿಸ್ಟ ಸರಕಾರದ ಬಳಿ ಸ್ಪಷ್ಟೀಕರಣವನ್ನು ಕೇಳಿದೆ.