ಬಿಹಾರದಲ್ಲಿ ಕಳ್ಳರು 40 ಮೀಟರ್ ಎತ್ತರದ ಮೊಬೈಲ್ ಟವರ್ ಅನ್ನೇ ಕದ್ದೊಯ್ದರು !
ಬಿಹಾರದ ಕಾನೂನು ಸುವ್ಯವಸ್ಥೆ ಪರಿಸ್ಥಿತಿ ಎಷ್ಟು ಹದಗೆಟ್ಟಿದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಅಲ್ಲಿನ ಭಾಜಪ ಸರಕಾರ ಈ ಪರಿಸ್ಥಿತಿಯನ್ನು ಆಮೂಲಾಗ್ರವಾಗಿ ಬದಲಾಯಿಸಬೇಕಿದೆ !
ಬಿಹಾರದ ಕಾನೂನು ಸುವ್ಯವಸ್ಥೆ ಪರಿಸ್ಥಿತಿ ಎಷ್ಟು ಹದಗೆಟ್ಟಿದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಅಲ್ಲಿನ ಭಾಜಪ ಸರಕಾರ ಈ ಪರಿಸ್ಥಿತಿಯನ್ನು ಆಮೂಲಾಗ್ರವಾಗಿ ಬದಲಾಯಿಸಬೇಕಿದೆ !
ಶ್ರೀರಾಮ ಮಂದಿರದ ಹುಂಡಿಯ ಹಣ ಕಳುವಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ, ವಿಶೇಷ ತನಿಖಾ ತಂಡವು ಮಂದಿರದ ಸಿಬ್ಬಂದಿ ಲವಕುಶ ಮಿಶ್ರಾ ಅವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಈ ಸಮಯದಲ್ಲಿ ತನಿಖಾ ಸಂಸ್ಥೆಗೆ ಮಿಶ್ರಾ ಅವನ ಮನೆಯಲ್ಲಿ 10 ಲಕ್ಷ ರೂಪಾಯಿ ಸಿಕ್ಕಿದೆ.
ಈ ಘಟನೆಯ ಮಾಹಿತಿ ತಿಳಿದ ನಂತರ ಪೊಲೀಸ್ ಮತ್ತು ವೈದ್ಯಕೀಯ ತಂಡ ಸ್ಥಳಕ್ಕೆ ಧಾವಿಸಿತು. ತೀವ್ರವಾಗಿ ಗಾಯಗೊಂಡಿದ್ದ ಗುರಭೇಜ್ ಸಿಂಗ್ ಅವನನ್ನು ಉಳಿಸಲು ಅವರು ಪ್ರಯತ್ನಿಸಿದರಾದರೂ; ಅವನು ಸಾವನ್ನಪ್ಪಿದನು.
ಕಳೆದ 7 ದಶಕಗಳಿಂದ ಬಾಂಗ್ಲಾದೇಶಿ ನುಸುಳುಕೋರರನ್ನು ಭಾರತಕ್ಕೆ ನುಗ್ಗಿಸುವಾಗ ಭಾರತದ ಸಾರ್ವಭೌಮತ್ವವನ್ನು ಹತ್ತಿಕ್ಕಲಾಯಿತು, ಅದರ ಕಥೆಯೇನು? ‘ಜಮಾತ್-ಎ-ಇಸ್ಲಾಮಿ’ಯಂತಹ ಸಂಘಟನೆಗಳು ಏನೇ ಹೇಳಲಿ, ಭಾರತವು ಎಲ್ಲಾ ಬಾಂಗ್ಲಾದೇಶಿ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ಓಡಿಸಿಯೇ ತೀರುತ್ತದೆ
ಗುಂಡಿನ ದಾಳಿ ನಡೆಸಿದ ಆರೋಪ ಎದುರಿಸುತ್ತಿದ್ದ ತರಣ್ವೀರ್ ಸಿಂಗ್ಗೆ ೫ ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿದ್ದರೆ, ಸ್ಫೋಟಕ ವಸ್ತುಗಳನ್ನು ಎಸೆದ ಆರೋಪ ಹೊತ್ತಿದ್ದ ದಯಾಜೀತ್ ಸಿಂಗ್ ಮತ್ತು ಹರಜೋತ್ ಸಿಂಗ್ ಅವರಿಗೆ ತಲಾ ಸುಮಾರು ೨ ವರ್ಷಗಳ ಶಿಕ್ಷೆ ನೀಡಲಾಗಿದೆ.
ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಗುತ್ತಿಗೆದಾರನ ಜೊತೆ ಕೆಲಸ ಮಾಡುತ್ತಿದ್ದ ಜಿತೇಶ್ ಎಂಬಾತ ಅವರ ಖಾಸಗಿ ವಿಡಿಯೋ ಮತ್ತು ಚಿತ್ರಗಳನ್ನು ರಹಸ್ಯವಾಗಿ ಚಿತ್ರೀಕರಿಸಿದ್ದನು. ಈ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ ಆತ ಅವರಿಂದ ಹಣ ಸುಲಿಗೆ ಮಾಡುತ್ತಿದ್ದನು.
ಜಿಲ್ಲೆಯಲ್ಲಿ ಆಯುಷ ಮಲಿಕ ಎಂಬ 27 ವರ್ಷದ ಔಷಧ ಅಂಗಡಿ ಮಾಲೀಕನಿಗೆ ವಂಚಿಸಿ, ಹಾಗೆಯೇ ಆತನನ್ನು ಬಲವಂತವಾಗಿ ಮತಾಂತರಗೊಳಿಸಿದ ಪ್ರಕರಣದಲ್ಲಿ ಪೊಲೀಸರು ಮಹಿಳಾ ಜಿಮ್ ಟ್ರೈನರ್ ಚಾಂದಿನಿ ಖುರೇಷಿ ಮತ್ತು ಆಕೆಯ ತಂದೆ ಇಸ್ಲಾಂ ಖುರೇಷಿ ಅವರನ್ನು ಬಂಧಿಸಿದ್ದಾರೆ.
ಮತಾಂಧರ ವಿಕೃತ ಕಾಮುಕ ಮಾನಸಿಕತೆಯನ್ನು ಗಮನದಲ್ಲಿಟ್ಟುಕೊಂಡು ಅವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ವಹಿಸುವುದು ಎಷ್ಟು ಅಗತ್ಯ ಎಂಬುದನ್ನು ಈ ಘಟನೆಯು ಸ್ಪಷ್ಟಪಡಿಸುತ್ತದೆ!
ತೆಲಂಗಾಣದ 28 ವರ್ಷದ ಭಾರತೀಯ ಯುವಕ ಅಂಶುಲ್ ಕುಂಚಾ ಎಂಬಾತನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಅರೆಕಾಲಿಕ ಪಿಜ್ಜಾ ವಿತರಣೆ ಕೆಲಸ ಮಾಡುತ್ತಿದ್ದ ಅಂಶುಲ್ನನ್ನು ನಕಲಿ ಆರ್ಡರ್ ಮೂಲಕ ಕರೆಸಿಕೊಂಡು ಕೊಲೆ ಮಾಡಲಾಗಿದೆ ಎಂದು ಆತನ ಕುಟುಂಬಸ್ಥರು ಆರೋಪಿಸಿದ್ದಾರೆ.
ಮುಂಬಯಿನಲ್ಲಿ ಬಾಂಗ್ಲಾದೇಶಿ ವಲಸಿಗರ ಸಂಖ್ಯೆ ಎಷ್ಟಿರಬಹುದೆಂಬುದು ಇದರಿಂದ ತಿಳಿಯುತ್ತದೆ. ದೇಶದ ಆರ್ಥಿಕ ರಾಜಧಾನಿಯಲ್ಲಿ ಕಳೆದ ೪ ದಶಕಗಳಲ್ಲಿ ಇಂತಹ ಅಡ್ಡೆಗಳು ನಿರ್ಮಾಣವಾಗಿರುವುದು ಸರಕಾರಗಳ ಘೋರ ವೈಫಲ್ಯವಾಗಿದೆ!