ಪ್ರಸಿದ್ದ ಗಾಯಕ ಕೆ.ಕೆ. ಹೃದಯಾಘಾತದಿಂದ ನಿಧನ
ಹಿಂದಿ ಚಿತ್ರರಂಗ ಜಗತ್ತಿನ ಪ್ರಸಿದ್ಧ ಗಾಯಕ ಕೃಷ್ಣಕುಮಾರ ಕುನ್ನಥ (ಕೆ.ಕೆ.) ಇವರು ಇಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ೫೩ ವರ್ಷದವರಾಗಿದ್ದರು.
ಹಿಂದಿ ಚಿತ್ರರಂಗ ಜಗತ್ತಿನ ಪ್ರಸಿದ್ಧ ಗಾಯಕ ಕೃಷ್ಣಕುಮಾರ ಕುನ್ನಥ (ಕೆ.ಕೆ.) ಇವರು ಇಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ೫೩ ವರ್ಷದವರಾಗಿದ್ದರು.
‘ಪೂ. ವಾಗಳೆ ಅಜ್ಜ ಇವರು ದೇಹತ್ಯಾಗ ಮಾಡಿದ ನಂತರವೂ ಅವರ ವಾಸಸ್ಥಾನದ ವಾತಾವರಣ ಅಹ್ಲಾದಕರವಾಗಿತ್ತು’ ಎಂದು ಅನೇಕರಿಗೆ ಅನುಭವವಾಯಿತು. ‘ಪೂ. ವಾಗಳೆ ಅಜ್ಜ ತೀರಿಕೊಂಡರು, ಎಂದು ಅನಿಸುತ್ತಿರಲಿಲ್ಲ. ಅವರ ಮುಖ ಸಜೀವದಂತೆ ಅರಿವಾಗುತ್ತಿತ್ತು. ವಾತಾವರಣದಲ್ಲಿ ಬೃಹತ್ಪ್ರಮಾಣದಲ್ಲಿ ಚೈತನ್ಯದ ಅರಿವಾಗುತ್ತಿತ್ತು.
ಪ್ಯಾಲೆಸ್ಟೈನ್ನಲ್ಲಿ ಭಾರತದ ಪ್ರತಿನಿಧಿ ಮುಕೂಲ ಆರ್ಯ ಇವರು ಇಲ್ಲಿಯ ಭಾರತೀಯ ರಾಯಭಾರಿ ಕಚೇರಿಯಲ್ಲಿ ಶವವಾಗಿ ಪತ್ತೆಯಾಗಿದೆ. ಭಾರತದ ವಿದೇಶಾಂಗ ಸಚಿವ ಎಸ್. ಜಯಶಂಕರ ಇವರು ಟ್ವೀಟ್ ಮಾಡಿ, ಭಾರತದ ರಾಮಲ್ಲಾಹದ ಪ್ರತಿನಿಧಿ ಮುಕೂಲ ಆರ್ಯ ಇವರ ನಿಧನದ ಸುದ್ದಿ ಕೇಳಿ ದೊಡ್ಡ ಆಘಾತವಾಗಿದೆ.
ಪೂ. (ಶ್ರೀಮತಿ) ರುಕ್ಷ್ಮಿಣಿ ಪುರುಷೋತ್ತಮ ಲೊಂಡೆ ಇವರು ಸನಾತನದ ೩೯ ನೇ ಸಂತರಾಗಿದ್ದು ಅವರು ೨೩ ಜನವರಿ ೨೦೧೪ ರಂದು ಸಂತಪದವಿಯಲ್ಲಿ ವಿರಾಜಮಾನರಾಗಿದ್ದರು.
ದೂರದರ್ಶನದಲ್ಲಿ ಪ್ರಸಾರವಾಗಿದ್ದ ‘ಮಹಾಭಾರತ’ ಧಾರಾವಾಹಿಯಲ್ಲಿ ಭೀಮನ ಪಾತ್ರಧಾರಿ ಪ್ರವೀಣ ಕುಮಾರ ಸೋಬತಿ ಇವರು ನಿಧನರಾಗಿದ್ದಾರೆ ಅವರಿಗೆ ೭೪ ವರ್ಷ ವಯಸ್ಸಾಗಿತ್ತು. ಅವರು ಕಳೆದ ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಲತಾ ಮಂಗೇಶ್ಕರ ಇವರ ಅಂತಿಮ ದರ್ಶನ ಪಡೆಯುವಾಗಗ ನಟ ಶಾಹರುಖ ಖಾನ ಇವರು ಉಗುಳಿದಂತೆ ಕೃತಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದೆ.
2 ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ !
ಅನೇಕ ಗಾಯಕರು ಮತ್ತು ಗಣ್ಯರಿಂದ ಲತಾಕ್ಕನವರಿಗೆ ಶ್ರದ್ಧಾಂಜಲಿ
ಮಂಗಳೂರಿನ ಪಡುಬಿದ್ರೆಯ ಶೇ. ೬೪ ರಷ್ಟು ಆಧ್ಯಾತ್ಮಿಕ ಮಟ್ಟ ತಲುಪಿದ್ದ ಸನಾತನದ ಸಾಧಕಿ ಶ್ರೀಮತಿ ಶಾರದಾ ಕಾಮತ್ (೮೫ ವರ್ಷ) ಇವರು ಡಿಸೆಂಬರ್ ೧೫ ರಂದು ಅನಾರೋಗ್ಯದಿಂದಾಗಿ ನಿಧನರಾದರು.
ಪರಾತ್ಪರ ಗುರು ಡಾ. ಆಠವಲೆಯವರು ಕಾಕೂರವರ ಮೃತದೇಹದ ದರ್ಶನವನ್ನು ತೆಗೆದುಕೊಂಡು ಹೋಗುವಾಗ ‘ಕಾಕೂ, ನಾನೀಗ ಬರುತ್ತೇನೆ !’, ಎಂದು ಹೇಳಿದ ನಂತರ ಕಾಕುರವರ ಕಣ್ಣುಗಳಲ್ಲಿ ಮೊದಲಿನ ತುಲನೆಗಿಂತ ಹೆಚ್ಚು ಭಾವ ಇರುವುದು ಅರಿವಾಗತೊಡಗಿತು.
ದೂರದರ್ಶನದಲ್ಲಿ ಅತ್ಯಂತ ಜನಪ್ರಿಯವಾಗಿರುವ ಹಿಂದಿ ಧಾರಾವಾಹಿ ‘ರಾಮಾಯಣ’ದಲ್ಲಿ ರಾವಣನ ಪಾತ್ರವನ್ನು ನಿರ್ವಹಿಸಿದ ನಟ ಅರವಿಂದ ತ್ರಿವೇದಿ ಇವರ ಅಕ್ಟೋಬರ 5 ರಂದು ಹೃದಾಯಾಘಾತದಿಂದ ತೀರಿಕೊಂಡರು.