ಜನತಾದಳ (ಸಂಯುಕ್ತ) ಪಕ್ಷದ ಮಾಜಿ ರಾಷ್ಟ್ರೀಯ ಅಧ್ಯಕ್ಷ ಶರದ ಯಾದವ ನಿಧನ
ಜನತಾದಳ (ಸಂಯುಕ್ತ) ಪಕ್ಷದ ಮಾಜಿ ಅಧ್ಯಕ್ಷ ಮತ್ತು ಮಾಜಿ ಕೇಂದ್ರ ಸಚಿವ ಶರದ ಯಾದವ ಇವರು ಜನವರಿ ೧೩ ರಂದು ದೆಹಲಿಯ ಒಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಜನತಾದಳ (ಸಂಯುಕ್ತ) ಪಕ್ಷದ ಮಾಜಿ ಅಧ್ಯಕ್ಷ ಮತ್ತು ಮಾಜಿ ಕೇಂದ್ರ ಸಚಿವ ಶರದ ಯಾದವ ಇವರು ಜನವರಿ ೧೩ ರಂದು ದೆಹಲಿಯ ಒಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
‘ಯಾವ ದೇವರ ಮೂರ್ತಿಯನ್ನು ಯಾವ ಶಿಲೆಯಿಂದ ತಯಾರಿಸಬೇಕು ?’, ಇದು ಗುರೂಜಿಯವರಿಗೆ ಆ ಶಿಲೆಯನ್ನು ಸ್ಪರ್ಶಿಸುತ್ತಲೇ ತಿಳಿಯುತ್ತಿತ್ತು. ‘ಮೂರ್ತಿ ತಯಾರಿಸುವುದಕ್ಕಾಗಿ ವಿಶಿಷ್ಟ ರೀತಿಯ ಮೂರ್ತಿಗೆ ವಿಶಿಷ್ಟ ರೀತಿಯ ಶಿಲೆ ಬೇಕಾಗುತ್ತದೆ’. ಉದಾ. ಕೃಷ್ಣಶಿಲೆ, ವಜ್ರಶಿಲೆ, ಸಾಲಿಗ್ರಾಮ, ಅಮೃತಶಿಲೆ ಇತ್ಯಾದಿ.
ರಾಮನಾಥಿ ಸನಾತನ ಆಶ್ರಮದಲ್ಲಿ ನೆಲೆಸಿದ್ದ ಸನಾತನದ ೭ ನೇ ಸಂತರಾದ ಪೂ. ಪದ್ಮಾಕರ ಹೊನಪ (ವಯಸ್ಸು ೭೪ ವರ್ಷ) ಇವರು ದೀರ್ಘ ಕಾಲದ ಅನಾರೋಗ್ಯದಿಂದ ೩೦ ಅಕ್ಟೋಬರ್ ೨೦೨೨ ರ ಮಧ್ಯಾಹ್ನ ೪.೨೭ ಕ್ಕೆ ದೇಹತ್ಯಾಗ ಮಾಡಿದರು.
ಸನಾತನ ಸಂಸ್ಥೆಯ ರಾಯಚೂರಿನ ಶೋಭಾ ಕಟಾವಟೆ ಇವರ ಯಜಮಾನರಾದ ಮನೋಹರ ವಿಠಲ ರಾವ್ ಕಟಾವಟೆ ಇವರು ಅಕ್ಟೋಬರ್ ೨೧ ರಂದು ನಿಧನರಾದರು. ಬಾಗಲಕೋಟೆ ಜಿಲ್ಲೆಯ ಬಾದಾಮಿಯ ಸಾಧಕಿಯಾದ ಸ್ಮಿತಾ ಬನ್ನಿ ಇವರ ಯಜಮಾನರಾದ ವಸಂತ ಬನ್ನಿ ಇವರು ಅಕ್ಟೋಬರ್ ೨೨ ರಂದು ನಿಧನರಾದರು.
ಭಾರತದಲ್ಲಿ ಪ್ರತಿಭಾವಂತರರಿಗೆ ಬೆಲೆಯಿಲ್ಲ ಎಂದು ಹೇಳಿದರೆ ಆಶ್ಚರ್ಯ ಪಡಬೇಕಾಗಿಲ್ಲ.
ಬದರಿ ನಾಥದಲ್ಲಿ ಜ್ಯೋತಿಷ ಮತ್ತು ದ್ವಾರಕಾದಲ್ಲಿ ಶಾರದಾ ಎಂಬ ಎರಡು ಪೀಠಗಳ ಶಂಕರಾಚಾರ್ಯರಾದ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರು ಸೆಪ್ಟೆಂಬರ್ ೧೧ ರಂದು ಮಧ್ಯಾಹ್ನ ಮಧ್ಯಪ್ರದೇಶದ ನರಸಿಂಗ್ಪುರ ಜಿಲ್ಲೆಯ ಜೋತೇಶ್ವರ ದೇವಸ್ಥಾನದಲ್ಲಿ ಅನಾರೋಗ್ಯದಿಂದ ೯೯ ನೆ ವಯಸ್ಸಿನಲ್ಲಿ ದೇಹತ್ಯಾಗ ಮಾಡಿದರು.
ಸೋವಿಯತ್ ಯೂನಿಯನ್ನ ಮಾಜಿ ರಾಷ್ಟ್ರ ಅಧ್ಯಕ್ಷ ಮಿಖಾಯಿಲ್ ಗೋರ್ಬಚೆವ್ಹ ಇವರು ದೀರ್ಘಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ ೯೧ ವರ್ಷ ವಯಸ್ಸಾಗಿತ್ತು. ಮಿಖಾಯಿಲ್ ಗೋರ್ಬಚೆವ್ಹ ಇವರು ಕಿಡ್ನಿಯ ಕಾಯಿಲೆಯಿಂದ ತೀವ್ರವಾಗಿ ಅನಾರೋಗ್ಯದಿಂದ ಬಳಲಿದ್ದರು.
ಜಯಂತರವರು ಪ್ರಾಸಂಗಿಕ ಸೇವೆ ಮಾಡುತ್ತಿದ್ದರು. ಅವರು ಧರ್ಮಪತ್ನಿ, ಮಗ, ಮಗಳು, ಸೊಸೆ, ಅಳಿಯ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ. ಸನಾತನ ಪರಿವಾರವು ಹರಗಿ ಕುಟುಂಬದವರ ದುಃಖದಲ್ಲಿ ಸಹಭಾಗಿಯಾಗಿದೆ.
ಹಿಂದಿ ಚಿತ್ರರಂಗ ಜಗತ್ತಿನ ಪ್ರಸಿದ್ಧ ಗಾಯಕ ಕೃಷ್ಣಕುಮಾರ ಕುನ್ನಥ (ಕೆ.ಕೆ.) ಇವರು ಇಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ೫೩ ವರ್ಷದವರಾಗಿದ್ದರು.