ಪ್ರತಿಯೊಂದು ಸಮಯದಲ್ಲಿ ಹಿಂದೂಗಳ ಸಹಿಷ್ಣುತೆಯ ಪರೀಕ್ಷೆ ಏಕೆ ? ಸುದೈವದಿಂದ ಹಿಂದುಗಳು ಕಾನೂನು ಮೀರಿಲ್ಲ !
ಕೇಂದ್ರ ಚಲನಚಿತ್ರ ಪರೀಕ್ಷಾ ಮಂಡಳಿ ತಮ್ಮ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆಯೆ ? – ಉಚ್ಚ ನ್ಯಾಯಾಲಯದ ಪ್ರಶ್ನೆ
ಕೇಂದ್ರ ಚಲನಚಿತ್ರ ಪರೀಕ್ಷಾ ಮಂಡಳಿ ತಮ್ಮ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆಯೆ ? – ಉಚ್ಚ ನ್ಯಾಯಾಲಯದ ಪ್ರಶ್ನೆ
ಗುರುಗ್ರಾಮ (ಹರಿಯಾಣಾ) – ಹಿಂದೂಗಳ ಶ್ರದ್ಧೆಯೊಂದಿಗೆ ಆಟವಾಡಿರುವ ಸೆನ್ಸಾರ್ ಬೋರ್ಡನ ಸದಸ್ಯರಿಗೆ ಚಪ್ಪಲಿಯಿಂದ ಹೊಡೆಯಬೇಕು. ಸೆನ್ಸಾರ ಬೋರ್ಡನ ಕಾನೂನು ಬದಲಾಯಿಸುವ ಆವಶ್ಯಕತೆಯಿದೆ. ಪ್ರಧಾನಮಂತ್ರಿ ಮೋದಿಯವರು ಈ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡಬೇಕು. ಕರಣಿ ಸೇನೆಯ ಕಾರ್ಯಕರ್ತರು ಚಲನಚಿತ್ರಗೃಹಕ್ಕೆ ಹೋದರೆ, ಮನೋಜ ಮುಂತಶೀರ ಇವರ ಲಂಕೆ ದಹನವಾಗುವುದು. ಆದ್ದರಿಂದ ಸರಕಾರವು `ಆದಿಪುರುಷ’ದಂತಹ ಚಲನಚಿತ್ರವನ್ನು ತಕ್ಷಣವೇ ನಿಷೇಧಿಸಬೇಕು ಎಂದು ಕರಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷರಾಗಿರುವ ಸೂರಜ ಪಾಲ ಅಮ್ಮೂ ಇವರು ಆಗ್ರಹಿಸಿದ್ದಾರೆ. ಸೂರಜ ಪಾಲ ಅಮ್ಮೂ ಮಾತನಾಡುತ್ತಾ, ನಿರ್ಮಾಪಕರಲ್ಲಿ ಧೈರ್ಯವಿದ್ದರೆ ಮಹಮ್ಮದ … Read more
ನಮ್ಮ ದೇವರ ಅವಮಾನವನ್ನು ನಾವು ಸಹಿಸುವುದಿಲ್ಲ !
ಆದಿಪುರುಷ ಚಲನಚಿತ್ರದಲ್ಲಿನ ಆಕ್ಷೇಪಾರ್ಹ ಸಂವಾದದ ಲೇಖಕ ಮನೋಜ ಮುಂತಶಿರ ಶುಕ್ಲಾ ಇವರಿಂದ ಸಮರ್ಥನೆ !
ಚಲನಚಿತ್ರದಿಂದ ಭಗವಾನ ಶ್ರೀರಾಮ, ಸೀತಾಮಾತೆ, ಶ್ರೀ ಹನುಮಂತ ಮುಂತಾದವರ ಅನುಚಿತ ಚಿತ್ರಣ
ಚಲನಚಿತ್ರದಿಂದ ಪೂಜ್ಯಪಾದ ಸಂತಶ್ರೀ ಆಸಾರಾಮ ಬಾಪೂ ಇವರನ್ನು ಅಪಮಾನಿಸಲಾಗಿದೆ ಎಂಬ ಹೇಳಿಕೆ
ಹಿಂದೂ ಜನಜಾಗೃತಿ ಸಮಿತಿಯಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಿಗೆ ಮನವಿ
ವಿನಯ ಪಂಪಾಪತಿ ಮತ್ತು ವಿಕಾಸ ಪಂಪಾಪತಿ ನಿರ್ದೇಶನದ ಹಾಗೂ ಅಮ್ರೆಜ್ ಸೂರ್ಯವಂಶಿ ನಿರ್ಮಾಣದ ‘ರಾಮನ ಅವತಾರ’ ಎಂಬ ಕನ್ನಡ ಚಲನಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಅದರಲ್ಲಿ ಕೋಟ್ಯಾಂತರ ಹಿಂದೂಗಳು ಅತ್ಯಂತ ಭಕ್ತಿಯಿಂದ ಪೂಜಿಸುವ ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀ ರಾಮಚಂದ್ರನ ಚಾರಿತ್ರ್ಯಕ್ಕೆ ಕಳಂಕ ಬರುವಂತೆ ಚಿತ್ರಿಸಲಾಗಿದೆ.
ಕೇಂದ್ರದ ಭಾಜಪ ಸರಕಾರವು ಈಗಲಾದರೂ ಇದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಚಲನಚಿತ್ರಗಳ ಮೂಲಕ ಹಿಂದೂ ಧರ್ಮವನ್ನು ನಿರಂತರವಾಗಿ ಅವಮಾನಿಸಲಾಗುತ್ತದೆ ಮತ್ತು ಪ್ರತಿ ಬಾರಿ ಹಿಂದೂಗಳು ಅದರ ವಿರುದ್ಧ ಪ್ರತಿಭಟಿಸಬೇಕು, ಇದನ್ನು ಹಿಂದೂಗಳಿಗೆ ಅಪೇಕ್ಷಿತವಿಲ್ಲ !
ನಟ ಶಾಹರೂಖ್ ಖಾನ್ ನ ‘ಪಠಾಣ’ ಚಲನಚಿತ್ರ ಜನವರಿ ೨೫ ರಂದು ಬಿಡುಗಡೆ ಆಯಿತು. ಈ ಚಲನಚಿತ್ರದಲ್ಲಿನ ‘ಬೆಶರಮ್ ರಂಗ್’ ಈ ಹಾಡಿನಿಂದ ಕೇಸರಿ ಬಣ್ಣಕ್ಕೆ ಆಗಿದ ಅವಮಾನದಿಂದ ಹಿಂದುತ್ವನಿಷ್ಠ ಸಂಘಟನೆಗಳಿಂದ ವಿರೋಧವಾಗುತ್ತಿದೆ.