ಅಭಿವ್ಯಕ್ತಿಸ್ವಾತಂತ್ರ್ಯದ ಹೆಸರಿನಲ್ಲಿ ಬೇರೆಯವರ ಧಾರ್ಮಿಕ ಶ್ರದ್ಧೆಯನ್ನು ನೋಯಿಸುವುದು ಅಯೋಗ್ಯ !
ರಾಮಚರಿತಮಾನಸವನ್ನು ಬೆಂಕಿಗಾಹುತಿ ಮಾಡಿದ ಬಗ್ಗೆ ನಟ ರಝಾ ಮುರಾದರ ಹೇಳಿಕೆ !
ರಾಮಚರಿತಮಾನಸವನ್ನು ಬೆಂಕಿಗಾಹುತಿ ಮಾಡಿದ ಬಗ್ಗೆ ನಟ ರಝಾ ಮುರಾದರ ಹೇಳಿಕೆ !
ಹಿಂದುತ್ವವು ಸಂವಿಧಾನ ವಿರೋಧಿಯಾಗಿದೆ. ಹಿಂದುತ್ವ ಮತ್ತು ಹಿಂದೂ ಧರ್ಮ ಇವೆರಡು ವಿಭಿನ್ನ ಸಂಗತಿಗಳಾಗಿವೆ. ನಾನು ಹಿಂದೂ ಧರ್ಮವನ್ನು ವಿರೋಧಿಸುವುದಿಲ್ಲ. ನಾನೂ ಒಬ್ಬ ಹಿಂದೂ ಆಗಿದ್ದೇನೆ, ಆದರೆ ನಾನು ಹಿಂದುತ್ವ ಮತ್ತು ಮನುವಾದವನ್ನು ವಿರೋಧಿಸುತ್ತೇನೆ
ಭಾರತದಲ್ಲಿ ಪ್ರತಿಯೊಬ್ಬರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ; ಆದರೆ ನಮ್ಮ ಧರ್ಮದ ಮೇಲೆ ಯಾರಾದರೂ ದಾಳಿ ನಡೆಸಿದರೇ ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗುತ್ತದೆಯೇ ಹೊರತು ಬೆನ್ನು ತೋರಿಸುವುದಿಲ್ಲ
ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ಸಿನ ಮುಖಂಡ ಸಿದ್ದರಾಮಯ್ಯ ಇವರು ಜನವರಿ ೬, ೨೦೨೩ ರಂದು ಹಿಂದುತ್ವದ ಬಗ್ಗೆ ಹೇಳಿಕೆ ನೀಡಿದ್ದಾರೆ. ಅವರು, “ರಾಮ ಮಂದಿರಕ್ಕೆ ನಾನು ಎಂದಿಗೂ ವಿರೋಧ ಮಾಡಿಲ್ಲ ನಾನು ಹಿಂದೂ ಆಗಿದ್ದೇನೆ; ಆದರೆ ಹಿಂದುತ್ವದ ವಿರೋಧಿ ಆಗಿರುವೆ,” ಎಂದು ಹೇಳಿದರು.
ಈ ರೀತಿಯ ಹೇಳಿಕೆಗಳನ್ನು ನೀಡುವ ಮೂಲಕ ತಮ್ಮ ಮುಸಲ್ಮಾನ ಮತದಾರರನ್ನು ಸಂತೋಷಪಡಿಸಲು ಪ್ರಯತ್ನಿಸುತ್ತಿದ್ದಾರೆ !
ಇತ್ತೀಚೆಗೆ ಮುಂಬಯಿನಲ್ಲಿ ಹಿಂದೂದ್ವೇಷಿ ಹಾಸ್ಯ ಕಲಾವಿದರಾದ ವೀರ ದಾಸ ಮತ್ತು ಮುನವ್ವರ್ ಫಾರೂಕಿ ಅವರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ಎರಡೂ ಕಾರ್ಯಕ್ರಮಗಳನ್ನು ಹಿಂದೂ ಜನಜಾಗೃತಿ ಸಮಿತಿ ಸೇರಿದಂತೆ ವಿವಿಧ ಹಿಂದುತ್ವನಿಷ್ಠ ಸಂಘಟನೆಗಳು ಮತ್ತು ರಾಷ್ಟ್ರಪ್ರೇಮಿ ನಾಗರಿಕರು ಒಟ್ಟಾಗಿ ವಿರೋಧಿಸಿದರು.
ಹಿಂದೂ ಸಂಘಟನೆಗಳ ನಿರಂತರ ಹೋರಾಟದಿಂದ ಮಲ್ಲೇಶ್ವರಂನ ಚೌಡಯ್ಯ ಮೆಮೊರಿಯಲ್ ಹಾಲ್ ದಲ್ಲಿ ಇಂದು ನಿಯೋಜಿತ ವೀರ್ ದಾಸ್ ಕಾಮೆಡಿ ಶೋ ರದ್ದಾಗಿದೆ. ವೀರ್ ದಾಸ್ ಎನ್ನುವ ವಿವಾದಿತ ಕಾಮೆಡಿಯನ್ ಈ ಹಿಂದೆ ಹಿಂದೂ ಧರ್ಮ, ಹಿಂದೂ ಮಹಿಳೆಯರ ಬಗ್ಗೆ ಮತ್ತು ಭಾರತದ ಬಗ್ಗೆ ಅಪಮಾನ ಮಾಡಿದ್ದನು.
ಇಲ್ಲಿ ನವೆಂಬರ್ ೭ ರಂದು ಆಯೋಜಿಸಲಾಗಿದ್ದ ಒಂದು ರಾಜ್ಯಮಟ್ಟದ ಬೌದ್ಧ ಸಮ್ಮೇಳನದ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಂಡಿದೆ. ಇದರಲ್ಲಿ ಉಪಸ್ಥಿತರಿರುವ, ‘ನಾನು ಗೌರಿ, ಗಣಪತಿ ಮುಂತಾದ ಹಿಂದೂ ದೇವತೆಗಳ ಪೈಕಿ ಯಾರನ್ನು ನಂಬುವುದಿಲ್ಲ ಮತ್ತು ಎಂದಿಗೂ ಅವರ ಪೂಜೆ ಮಾಡುವುದಿಲ್ಲ.
`ಕಾಳಿ’ ಸಾಕ್ಷ್ಯಚಿತ್ರದ ನಿರ್ಮಾಪಕಿ ಲೀನಾ ಮಣಿಮೇಕಲೈ ಇವರು ಅವರ ಆಕ್ಷೇಪಾರ್ಹ ಭಿತ್ತಿಪತ್ರದ ಬಗ್ಗೆ ಕ್ಷಮೆ ಕೋರಲು ನಿರಾಕರಿಸಿರುವಾಗಲೇ ಒಂದು ಹೊಸ ಛಾಯಾಚಿತ್ರ ಪ್ರಸಾರ ಮಾಡಿದ್ದಾರೆ. ಇದರಲ್ಲಿ ಈಗ ಭಗವಾನ ಶಿವ ಮತ್ತು ಪಾರ್ವತಿದೇವಿಯವರ ಅಪಮಾನ ಮಾಡಲಾಗಿದೆ.
ಚಿತ್ರಕಾರ ಸನಾತನ ಡಿಂಡಾ ಇವರು ಶ್ರೀ ದುರ್ಗಾದೇವಿಯ ಚಿತ್ರ ಬಿಡಿಸಿ ಅದರಲ್ಲಿ ಆಕೆ ಹಿಜಾಬ್ ಹಾಕಿರುವಂತೆ ತೋರಿಸಲಾಗಿದೆ. ಆ ಚಿತ್ರದ ಕೆಳಗೆ ‘ತಾಯಿ ಬರುತ್ತಿದ್ದಾಳೆ’ ಎಂದು ಬರೆದಿದ್ದಾನೆ. ನವರಾತ್ರಿಯ ಹಿನ್ನೆಲೆಯಲ್ಲಿ ಅವರು ಈ ಚಿತ್ರವನ್ನು ಬಿಡಿಸಿದ್ದಾರೆ. ಇದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಖಂಡಿಸಲಾಗುತ್ತಿದೆ.