ಹಿಂದೂ ಧರ್ಮ ಯಾವಾಗ ಹುಟ್ಟಿತು, ಯಾರು ಹುಟ್ಟಿಸಿದರೆಂಬುದೇ ಪ್ರಶ್ನೆ – ಗೃಹ ಸಚಿವ ಜಿ. ಪರಮೇಶ್ವರ್
ಜಗತ್ತಿನಲ್ಲಿ ಅನೇಕ ಧರ್ಮಗಳು ಹುಟ್ಟಿವೆ; ಆದರೆ ಹಿಂದೂ ಧರ್ಮ ಯಾವಾಗ ಹುಟ್ಟಿತು, ಯಾರು ಹುಟ್ಟಿಸಿದರೆಂಬುದೇ ಪ್ರಶ್ನೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಇವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಜಗತ್ತಿನಲ್ಲಿ ಅನೇಕ ಧರ್ಮಗಳು ಹುಟ್ಟಿವೆ; ಆದರೆ ಹಿಂದೂ ಧರ್ಮ ಯಾವಾಗ ಹುಟ್ಟಿತು, ಯಾರು ಹುಟ್ಟಿಸಿದರೆಂಬುದೇ ಪ್ರಶ್ನೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಇವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ರವರ ಪುತ್ರ ಮತ್ತು ರಾಜ್ಯದ ಕ್ರೀಡಾಸಚಿವ ಉದಯನಿಧಿಯವರು ಸನಾತನ ಧರ್ಮವನ್ನು ಮುಗಿಸುವ ಹೇಳಿಕೆಯನ್ನು ಮತ್ತು ಅವರ ಹೇಳಿಕೆಯನ್ನು ಬೆಂಬಲಿಸಿದ ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇವರ ಪುತ್ರ ಕರ್ನಾಟಕದ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ದೂರು ದಾಖಲಿಸಲಾಗಿದೆ.
ನನ್ನ ಅಭಿಪ್ರಾಯದಲ್ಲಿ ಯಾವ ಧರ್ಮವು ನಿಮಗೆ ಸಮಾನ ಹಕ್ಕುಗಳನ್ನು ನೀಡುವುದಿಲ್ಲ, ನಿಮ್ಮನ್ನು ಮನುಷ್ಯರಂತೆ ನಡೆಸಿಕೊಳ್ಳುವುದಿಲ್ಲ, ಆ ಧರ್ಮವು ಒಂದು ಕಾಯಿಲೆಯಂತೆ ಎಂದು ಕಾಂಗ್ರೆಸ್ಸಿನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಭಾರತ ಜಾತ್ಯತೀತ ರಾಷ್ಟ್ರವಾಗಿರುವಾಗ, ತಮ್ಮನ್ನು ತಾವು ಸೆಕ್ಯುಲರ್ ಎಂದು ಕರೆಸಿಕೊಳ್ಳುವ ರಾಜಕೀಯ ಪಕ್ಷಗಳು ಈದ್ಗಾ ಮೈದಾನದಲ್ಲಿ ಗಣೇಶೋತ್ಸವವನ್ನು ಆಚರಿಸುವುದನ್ನು ವಿರೋಧಿಸುತ್ತವೆ ಎಂಬುದನ್ನು ಗಮನಿಸಿರಿ !
ಮಿಳನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಇವರ ಮಗ ಹಾಗೂ ರಾಜ್ಯದ ಯುವ ಕಲ್ಯಾಣ ಮತ್ತು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಇವರು ಸಪ್ಟೆಂಬರ್ ೨ ರಂದು ‘ಸನಾತನ ನಿರ್ಮೂಲನೆ ಸಭೆ’ಯಲ್ಲಿ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಮತ್ತು ಕೋರೋನ ರೋಗಗಳ ಜೊತೆಗೆ ಹೋಲಿಸಿದರು.
ಹಿಂದುತ್ವನಿಷ್ಠ ಸಂಘಟನೆಗೆ ‘ಸುಳ್ಳುಗಾರರು’ ಎಂದು ಕರೆಯುವ ಪ್ರಗತಿ(ಅಧೋಗತಿ)ಪರರ ಇತಿಹಾಸವನ್ನು ನೋಡಿದರೆ, ಅದರಲ್ಲಿ ಸುಳ್ಳನ್ನು ಬಿಟ್ಟರೆ ಬೇರೇನೂ ಸಿಗುವುದಿಲ್ಲ, ಎಂಬುದನ್ನು ಗಮನಿಸಿರಿ !
ಹಿಂದಿನ ಭಾಜಪ ಆಡಳಿತ ಸರಕಾರವು ರಾಜ್ಯದಲ್ಲಿ ಮತಾಂತರ ನಿಷೇಧ ಹಾಗೆಯೇ ಗೋಹತ್ಯಾ ನಿಷೇಧ ಕಾನೂನು ಜಾರಿಗೊಳಿಸಿತ್ತು. ಅದನ್ನು ಸದ್ಯದ ಕಾಂಗ್ರೆಸ್ ಸರಕಾರವು ರದ್ದುಗೊಳಿಸಬಾರದು ಹಾಗೆಯೇ ಅದರ ತೀವ್ರತೆನ್ನೂ ಕಡಿಮೆ ಮಾಡಬಾರದು ಎಂಬ ಮನವಿಯನ್ನು ಇಲ್ಲಿ ಆಯೋಜಿಸಲಾಗಿದ್ದ ಸಂತ ಸಮ್ಮೇಳನದಲ್ಲಿ ಮಾಡಲಾಯಿತು.
ಈ ರೀತಿಯಲ್ಲಿ ಆಧಾರ ಇಲ್ಲದ ಮತ್ತು ಹುರುಳಿಲ್ಲದ ಹೇಳಿಕೆಗಳ ನೀಡಿ ಹಿಂದುಗಳ ಗಾಯಕ್ಕೆ ಬರೆ ಎಳೆಯುವ ಭಾಲಚಂದ್ರ ನೇಮಾಡೆ ಇವರು ವೈಚಾರಿಕ ಭಯೋತ್ಪಾದಕರಾಗಿದ್ದಾರೆ ! ಔರಂಗಜೇಬನ ದುಷ್ಕೃತ್ಯಗಳು ಮರೆಮಾಚುವುದಕ್ಕೆ ಮತ್ತು ಅವನನ್ನು ವೈಭವೀಕರಿಸಲು ಕಮ್ಯುನಿಸ್ಟರು ಈ ಸುಳ್ಳು ಇತಿಹಾಸ ರಚಿಸಿದ್ದಾರೆ.
ದೇವರು ಬುದ್ಧಿಯ ಆಚೆಗಿರುವಾಗ ಬುದ್ಧಿಪ್ರಾಮಾಣ್ಯವಾದಿಗಳು ದೇವರು ಇಲ್ಲ, ಎಂದು ಹೇಳುವುದು ಮೂರ್ಖ ತನದ ಪರಮಾವಧಿಯಾಗಿದೆ !
ಕಾಂಗ್ರೆಸಿಗರಿಂದ ಇದಕ್ಕೂ ಮಿಗಿಲಾಗಿ ಇನ್ನೇನು ನಿರೀಕ್ಷಿಸಬಹುದು ? ಬೋರಾ ಇವರು ಇತರ ಧರ್ಮದವರ ಶ್ರದ್ಧೆಯ ಬಗ್ಗೆ ಇಂತಹ ಹೇಳಿಕೆ ನೀಡಿದ್ದರೆ ಅವರ ಶಿರಚ್ಛೇದದ ಫತ್ವಾಗಳು ಜಾರಿಯಾಗುತ್ತಿತ್ತು !