ಆಧ್ಯಾತ್ಮಿಕ ಲಾಭ ಮತ್ತು ಚೈತನ್ಯ ನೀಡುವ ಮಂಗಲಕರ ದೀಪಾವಳಿ !
ಈ ದಿನ ಮುತ್ತೈದೆಯರು ಒಪ್ಪೊತ್ತು ಊಟ ಮಾಡಿ ಬೆಳಗ್ಗೆ ಅಥವಾ ಸಾಯಂಕಾಲ ಕರು ಸಮೇತವಿರುವ ಆಕಳ ಪೂಜೆಯನ್ನು ಮಾಡುತ್ತಾರೆ.
ಈ ದಿನ ಮುತ್ತೈದೆಯರು ಒಪ್ಪೊತ್ತು ಊಟ ಮಾಡಿ ಬೆಳಗ್ಗೆ ಅಥವಾ ಸಾಯಂಕಾಲ ಕರು ಸಮೇತವಿರುವ ಆಕಳ ಪೂಜೆಯನ್ನು ಮಾಡುತ್ತಾರೆ.
ಪ್ರತಿದಿನ ಚೀನಾ ಭಾರತದ ಗಡಿಯಲ್ಲಿ ಜಗಳಗಳನ್ನು ಮಾಡುತ್ತ ಆಕ್ರಮಣ ಮಾಡುವ ಸ್ಥಿತಿಯಲ್ಲಿರುವಾಗ ನಮ್ಮ ಹಬ್ಬಕ್ಕೆ ಚೀನೀ ವಸ್ತುಗಳನ್ನು ತೆಗೆದುಕೊಳ್ಳುವುದು ಎಂದರೆ ನಮ್ಮ ನಾಶಕ್ಕೆ ನಾವೇ ಶತ್ರುಗಳಿಗೆ ಹಣ ಕಳುಹಿಸಿದ ಹಾಗಿದೆ ! ಆದುದರಿಂದ ಚೀನೀ ವಸ್ತುಗಳನ್ನು ಬಹಿಷ್ಕರಿಸಿ.
ಕೆಲವೊಮ್ಮೆ ಅನೇಕ ಪುಣ್ಯಾತ್ಮಗಳು ಯಾವುದಾದರೊಂದು ಕ್ಷೇತ್ರದಲ್ಲಿ ಸೂಕ್ಷ್ಮದಿಂದ ತಪಸ್ಸು ಮಾಡುತ್ತಿರುತ್ತಾರೆ. ಪಟಾಕಿಗಳನ್ನು ಸಿಡಿಸುವುದರಿಂದ ವಾತಾವರಣದಲ್ಲಿನ ಚೈತನ್ಯವು ಕಡಿಮೆಯಾಗಿ ಅವರ ತಪಃಸಾಧನೆಗೆ ಅಡ್ಡಿಯಾಗುತ್ತದೆ. ಅವರೂ ಆ ವ್ಯಕ್ತಿಗೆ ಶಾಪವನ್ನು ಕೊಟ್ಟು ಬೇರೆ ಸ್ಥಾನವನ್ನು ಹುಡುಕಲು ಅಲ್ಲಿಂದ ಹೊರಟು ಹೋಗುತ್ತಾರೆ.
ಆಕೃತಿ ‘ಆ’ದಲ್ಲಿ ಸಂಪೂರ್ಣ ಹೂವು ಇರುವುದರಿಂದ ಅದು ವಾಸ್ತವವೆಂದೆನಿಸುತ್ತದೆ. ಆದುದರಿಂದ ಅದು ನೋಡಲು ಒಳ್ಳೆಯದೆನಿಸುತ್ತದೆ ಮತ್ತು ಅದರಿಂದ ಒಳ್ಳೆಯ ಸ್ಪಂದನಗಳು ಬರುತ್ತವೆ. ಈ ಹೂವಿನ ಕಡೆಗೆ ನೋಡಿ ಕೆಲವರಿಗೆ ಭಾವದ ಮತ್ತು ಆ ಕುರಿತು ದೇವತೆಯ ತತ್ತ್ವದ ಅನುಭೂತಿಯೂ ಬರುತ್ತದೆ.
ಜೂಜುಗಳಂತಹ ತಮವರ್ಧಕ ಆಟಗಳನ್ನು ದೀಪಾವಳಿ ಹಬ್ಬದಲ್ಲಿ ಆಡುವುದರಿಂದ ದೊಡ್ಡ ಕೆಟ್ಟ ಶಕ್ತಿಯು ಅಲ್ಲಿಗೆ ಬಂದು ಜೀವಗಳನ್ನು ತನ್ನ ಮಾಯಾಜಾಲದಲ್ಲಿ ಸಿಲುಕಿಸಿ ಅವರ ಮೇಲೆ ಮತ್ತು ಅವರ ಮಾಧ್ಯಮದಿಂದ ಸಮಾಜದ ಮೇಲೆ ಅಲಕ್ಷ್ಮಿಯನ್ನು ಸುರಿಸಿ ಸಮಾಜದಲ್ಲಿನ ಸಮೃದ್ಧಿಯನ್ನು ನಷ್ಟಗೊಳಿಸುತ್ತವೆ.
ವಾತಾವರಣದಲ್ಲಿರುವ ಕನಿಷ್ಠ ಕೆಟ್ಟ ಶಕ್ತಿಗಳು ವಾಯುಮಂಡಲದಲ್ಲಿ ಗತಿಮಾನವಾಗಿ ಪೂರ್ಣ ವಾತಾವರಣದಲ್ಲಿ ನೈಸರ್ಗಿಕ ಕ್ಷಮತೆಯನ್ನು ಹೀರಿಕೊಳ್ಳುತ್ತವೆ. ವಾತಾವರಣದಲ್ಲಿ ರಜ-ತಮದಿಂದ ತುಂಬಿ ಮತ್ತು ಸ್ಮಶಾನದಂತೆ ತೊಂದರೆದಾಯಕವಾಗುತ್ತದೆ.
ಪೂಜಕನಲ್ಲಿ ಮೊದಲಿನಿಂದಲೇ ಸಾತ್ತ್ವಿಕತೆ ಹೆಚ್ಚಿದ್ದರೆ, ಅವನು ಪೂಜೆಯಿಂದ ಈಶ್ವರೀ ಚೈತನ್ಯವನ್ನು ಹೆಚ್ಚು ಗ್ರಹಿಸುತ್ತಾನೆ. ಪೂಜಕನ ಸಾತ್ತ್ವಿಕತೆಯನ್ನು ಹೆಚ್ಚಿಸಲು ವೈಯಕ್ತಿಕ ತಯಾರಿ ಲಾಭದಾಯಕವಾಗಿದೆ !
೨೦೦೫ ರಲ್ಲಿ ದೀಪಾವಳಿಯ ಕಾಲದಲ್ಲಿ ರಾಜಧಾನಿ ನವ ದೆಹಲಿಯಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ೬೨ ಜನರು ಸಾವನ್ನಪ್ಪಿದ್ದರು. ಇಂದಿಗೂ ಸಹ ದೀಪಾವಳಿ ಅಥವಾ ಗಣೇಶೋತ್ಸವದ ಕಾಲದಲ್ಲಿ ಭಯೋತ್ಪಾದಕರು ರಕ್ತಪಾತ ನಡೆಸುವ ಪಿತೂರಿಯಲ್ಲಿರುತ್ತಾರೆ.
ದೀಪಾವಳಿಯ ಸಮಯದಲ್ಲಿ ಬಹಳಷ್ಟು ಪ್ರಮಾಣದಲ್ಲಿ ದೇವತೆಗಳ ಚಿತ್ರ ಅಥವಾ ಹೆಸರುಗಳಿರುವ ಲಾಟರಿ ಟಿಕೇಟುಗಳ ಮಾರಾಟವಾಗುತ್ತಿರುತ್ತದೆ. ಹೆಚ್ಚಿನ ಜನರು ಲಾಟರಿ ಟಿಕೇಟುಗಳನ್ನು ಉಪಯೋಗಿಸಿದ ನಂತರ ಅವುಗಳನ್ನು ಮುದ್ದೆ ಮಾಡಿ ಕಸದಲ್ಲಿ ಎಸೆದುಬಿಡುತ್ತಾರೆ.
ಲಂಬಗೋಲಾಕಾರದ ಆಕಾಶದೀಪದಲ್ಲಿ ಆಕಾರತ್ತ್ವ ವಿಹೀನತೆ ಪ್ರಾಪ್ತವಾಗಿರುವುದರಿಂದ ತಮೋಗುಣಿ ಶಕ್ತಿಗಳಿಗೆ ಈ ವಿಧದ ಆಕಾಶ ದೀಪದಿಂದ ತಮೋಗುಣವನ್ನು ಪ್ರಕ್ಷೇಪಣೆಮಾಡಲು ಆಗುವುದಿಲ್ಲ. ಈ ಆಕಾಶದೀಪದಿಂದ ಸಾತ್ತ್ವಿಕತೆಯ ಪ್ರಕ್ಷೇಪಣೆಯಾಗುತ್ತದೆ.’