ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ನೌಕೆಗಳ ಮೇಲೆ ಶೇಕಡಾ ೨೦ ರಷ್ಟು ಸುಂಕವನ್ನು ಹೇರುವ ನಿರ್ಧಾರವನ್ನು ಹಿಂಪಡೆದಿದ್ದಾರೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ನೌಕೆಗಳ ಮೇಲೆ ಶೇಕಡಾ ೨೦ ರಷ್ಟು ಸುಂಕವನ್ನು ಹೇರುವ ನಿರ್ಧಾರವನ್ನು ಹಿಂಪಡೆದಿದ್ದಾರೆ.
ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಜುಲೈ ೧೩ ರಂದು ಅಂತರರಾಷ್ಟ್ರೀಯ ಕಚ್ಚಾ ತೈಲದ ಬೆಲೆಗಳು ಶೇ. ೩% ಕ್ಕಿಂತ ಅಧಿಕ ಹೆಚ್ಚಾಗಿದೆ. ಮಧ್ಯಾಹ್ನದ ವಹಿವಾಟಿನಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್ ಗೆ ಸುಮಾರು ೭೮ ಡಾಲರ್ ತಲುಪಿತು.
ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕದನ ವಿರಾಮ ಕೊನೆಗೊಂಡಿರುವುದಾಗಿ ಘೋಷಿಸಿದ ಬೆನ್ನಲ್ಲೇ, ಜುಲೈ ೯ ರಂದು ಮುಂಜಾನೆ ಅಮೆರಿಕಾದ ಸೈನ್ಯವು ಇರಾನ್ ನ ಆಗ್ನೇಯ ಭಾಗದಲ್ಲಿರುವ ಅತ್ಯಂತ ಆಯಕಟ್ಟಿನ ಚಾಬಹಾರ್ ಬಂದರಿನ ಮೇಲೆ ಕ್ಷಿಪಣಿಗಳ ಮೂಲಕ ಭೀಕರ ದಾಳಿ ನಡೆಸಿದೆ.
ತಜ್ಞರ ಪ್ರಕಾರ, ಟ್ರಂಪ್ ಅವರ ಪ್ರಕಟಣೆಯ ನಂತರ ಕೊಲ್ಲಿ ರಾಷ್ಟ್ರಗಳಲ್ಲಿನ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಬಹುದು. ಕ್ಷಿಪಣಿ ದಾಳಿಗಳು, ಡ್ರೋನ್ ದಾಳಿಗಳು ಮತ್ತು ಕಡಲ ಭದ್ರತೆಯ ಬಗ್ಗೆ ಈ ಪ್ರದೇಶವು ಈಗಾಗಲೇ ಉದ್ವಿಗ್ನತೆಯನ್ನು ಕಂಡಿದೆ.
140 ಕೋಟಿ ಜನಸಂಖ್ಯೆ ಹೊಂದಿರುವ ಭಾರತದಿಂದಲೂ ನಮಗೆ ಭಾರಿ ಬೆಂಬಲ ಸಿಗುತ್ತಿದೆ ಎಂಬ ಮಾತುಗಳೊಂದಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅಮೆರಿಕಾಗೆ ಪ್ರತ್ಯುತ್ತರ ನೀಡಿದ್ದಾರೆ. ‘ಫಾಕ್ಸ್ ನ್ಯೂಸ್’ಗೆ ನೀಡಿದ ಸಂದರ್ಶನದಲ್ಲಿ ನೆತನ್ಯಾಹು ಅವರು ಈ ವಿಷಯವನ್ನು ತಿಳಿಸಿದ್ದಾರೆ.
ಟ್ರಂಪ್ ಅವರ ಈ ಹೇಳಿಕೆಗೆ ಅರ್ಮೇನಿಯಾದಲ್ಲಿರುವ ಇರಾನ್ ರಾಯಭಾರ ಕಚೇರಿಯು ಸಾಮಾಜಿಕ ಜಾಲತಾಣಗಳಲ್ಲಿ ಪ್ರತ್ಯುತ್ತರ ನೀಡಿದ್ದು, ‘ನಿಮ್ಮ ಬಳಿ ಸಂಸ್ಕೃತಿಯೂ ಇಲ್ಲ, ಇತಿಹಾಸವೂ ಇಲ್ಲ ಮತ್ತು ಗೌರವವೂ ಇಲ್ಲ’, ಎಂದು ಟೀಕಿಸಿದೆ.
ಇರಾನ್ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಸಂಸ್ಕಾರದ ಸಮಯದಲ್ಲಿ ಯಾವುದೇ ರೀತಿಯ ದಾಳಿ ನಡೆಸಿದರೆ, ಅದರ ಪರಿಣಾಮಗಳು ಅತ್ಯಂತ ಗಂಭೀರ ಹಾಗೂ ಭಯಾನಕವಾಗಿರಲಿವೆ ಎಂದು ಇರಾನ್ ದೇಶವು ಅಮೆರಿಕ ಮತ್ತು ಇಸ್ರೇಲ್ಗೆ ಎಚ್ಚರಿಕೆ ನೀಡಿದೆ.
ಇರಾನ್ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಅಮೆರಿಕ ಮತ್ತೊಮ್ಮೆ ಇರಾನ್ನ 10 ಪ್ರಮುಖ ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದ್ದಾರೆ.
ದಕ್ಷಿಣ ಅಮೆರಿಕಾ ಖಂಡದ ದೇಶವಾದ ವೆನೆಜುವೆಲಾದಲ್ಲಿ ಜೂನ್ ೨೪ ರಂದು ರಾತ್ರಿ ೧೦ ಗಂಟೆಗೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಿಂದಾಗಿ ಭಾರಿ ಪ್ರಮಾಣದ ಹಾನಿಯಾಗಿದೆ. ಕೇವಲ ೩೯ ಸೆಕೆಂಡುಗಳ ಅಂತರದಲ್ಲಿ ಸಂಭವಿಸಿದ ಈ ಭೂಕಂಪಗಳ ತೀವ್ರತೆಯು ರಿಕ್ಟರ್ ಮಾಪಕದಲ್ಲಿ ೭.೨ ಮತ್ತು ೭.೫ ರಷ್ಟು ದಾಖಲಾಗಿದೆ.
ಅಮೆರಿಕದ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರು ಯುಕ್ರೇನ್-ರಷ್ಯಾ ಯುದ್ಧದ ಸಮಯದಲ್ಲಿ ಶಾಂತಿ ಕಾರ್ಯಾಚರಣೆ ನಡೆಸಲು ಭಾರತೀಯ ಸೈನ್ಯವನ್ನು ಅಲ್ಲಿಗೆ ಕಳುಹಿಸುವಂತೆ ಇಟ್ಟಿದ್ದ ಪ್ರಸ್ತಾವನೆಯನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಿರಸ್ಕರಿಸಿದ್ದರು