ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ ನೀಡಿದರೂ ಇನ್ನೂ ಅಧಿಕಾರದಲ್ಲಿ ಮುಂದುವರಿಕೆ!
ಸಂವಿಧಾನದ ಕಲಂ 217 (1) ರ ಪ್ರಕಾರ, ಒಬ್ಬ ನ್ಯಾಯಾಧೀಶರು ಸ್ವತಃ ಸಹಿ ಮಾಡಿದ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿಗಳಿಗೆ ಕಳುಹಿಸಿದಾಗ, ಅವರ ರಾಜೀನಾಮೆಯನ್ನು ಮಾನ್ಯವೆಂದು ಪರಿಗಣಿಸಲಾಗುತ್ತದೆ.
ಸಂವಿಧಾನದ ಕಲಂ 217 (1) ರ ಪ್ರಕಾರ, ಒಬ್ಬ ನ್ಯಾಯಾಧೀಶರು ಸ್ವತಃ ಸಹಿ ಮಾಡಿದ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿಗಳಿಗೆ ಕಳುಹಿಸಿದಾಗ, ಅವರ ರಾಜೀನಾಮೆಯನ್ನು ಮಾನ್ಯವೆಂದು ಪರಿಗಣಿಸಲಾಗುತ್ತದೆ.
ಚೈತ್ರ ನವರಾತ್ರಿಯ ಮೊದಲ ದಿನ, ಅಂದರೆ ಯುಗಾದಿಯ ಶುಭ ಸಂದರ್ಭದಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹಸ್ತದಿಂದ ‘ರಾಮರಕ್ಷಾ ಯಂತ್ರ’ವನ್ನು ಪ್ರತಿಷ್ಠಾಪಿಸಲಾಯಿತು.
ಮಹಾರಾಷ್ಟ್ರದ ಹೊಸ ರಾಜ್ಯಪಾಲರಾಗಿ ಜಿಷ್ಣು ದೇವ್ ವರ್ಮಾ ಅವರನ್ನು ನೇಮಕ ಮಾಡಲಾಗಿದೆ. ಅವರು ಮೊದಲು ತೆಲಂಗಾಣದ ರಾಜ್ಯಪಾಲರಾಗಿದ್ದು, ತ್ರಿಪುರಾದ ಉಪಮುಖ್ಯಮಂತ್ರಿಯಾಗಿ ಮತ್ತು ಹಲವು ಪ್ರಮುಖ ಇಲಾಖೆಗಳ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.
ಭಾರತದ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಜುಲೈ 2023 ರಲ್ಲಿ ಶ್ರೀ ಸಾಯಿಬಾಬಾ ಸಮಾಧಿಯ ದರ್ಶನಕ್ಕಾಗಿ ಶಿರ್ಡಿಗೆ ಆಗಮಿಸಿದ್ದರು. ಆಗ ಅವರು ಶ್ರೀ ಸಾಯಿ ಪ್ರಸಾದಾಲಯದ ಭೋಜನ ಪ್ರಸಾದವನ್ನು ಸ್ವೀಕರಿಸಿದ್ದರು. ಅವರಿಗೆ ಆ ಭೋಜನ ಬಹಳ ಇಷ್ಟವಾಗಿತ್ತು.
ಹೊಸದಾಗಿ ಆಯ್ಕೆಯಾದ ಉಪರಾಷ್ಟ್ರಪತಿ ಚಂದ್ರಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಅವರು ದೇಶದ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅವರಿಗೆ ಪ್ರಮಾಣವಚನ ಬೋಧಿಸಿದರು.
74 ವರ್ಷ ವಯಸ್ಸಿನ ಧನಖಡರವರ ಅಧಿಕಾರಾವಧಿಯು ಆಗಸ್ಟ್ 10, 2027ರವರೆಗೆ ಇತ್ತು. ಅವರು ಜುಲೈ 10ರಂದು ನಡೆದ ಕಾರ್ಯಕ್ರಮವೊಂದರಲ್ಲಿ, `ದೇವರ ಆಶೀರ್ವಾದವಿದ್ದರೆ ನಾನು ಆಗಸ್ಟ್ 2027ರಲ್ಲಿ ನಿವೃತ್ತನಾಗುತ್ತೇನೆ’ ಎಂದು ಹೇಳಿದ್ದರು.
ಬ್ರೆಜಿಲ್ ನ ವಿಶ್ವ ವಿದ್ಯಾ ಗುರುಕುಲದ ಸಂಸ್ಥಾಪಕ ಜೋನಾಸ್ ಮಾಸೆಟ್ಟಿ ಅವರಿಗೆ ವೇದ ಮತ್ತು ಭಗವದ್ಗೀತೆಯ ಪ್ರಚಾರ ಮತ್ತು ಪ್ರಸಾರಕ್ಕಾಗಿ ಪದ್ಮಶ್ರೀ ಪ್ರಶಸ್ತಿಯೊಂದಿಗೆ ಗೌರವಿಸಲಾಯಿತು.
ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಬಹುಮತದಿಂದ ಅಂಗೀಕಾರಗೊಂಡ ನಂತರ, ರಾಷ್ಟ್ರಪತಿ ದ್ರೌಪದಿ ಮುರ್ಮೂ ಅವರು ವಕ್ಫ್ ಸುಧಾರಣೆ ಮಸೂದೆಗೆ ಸಮ್ಮತಿ ನೀಡಿದ್ದಾರೆ. ಕೇಂದ್ರ ಸರಕಾರವು ಹೊಸ ಕಾನೂನಿನ ಕುರಿತು ಗೆಜೆಟ್ ಅಧಿಸೂಚನೆಯನ್ನು ಪ್ರಸಾರ ಮಾಡಿದೆ.
ಲೋಕಸಭೆಯಲ್ಲಿ ಏಪ್ರಿಲ್ 2 ರಂದು 12 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಚರ್ಚೆಯ ನಂತರ ರಾತ್ರಿ 2.30ಕ್ಕೆ ವಕ್ಫ್ ಸುಧಾರಣಾ ಮಸೂದೆ ಅಂಗೀಕಾರಗೊಂಡಿತು.
೧೯೫೪ ನಂತರ ಕುಂಭ ಕ್ಷೇತ್ರದಲ್ಲಿ ಸ್ನಾನ ಮಾಡುವ ದೇಶದ ಎರಡನೆಯ ರಾಷ್ಟ್ರಪತಿ !