ಅರವತ್ತರ ಅರಳು ಮರಳು ಅಲ್ಲ ‘ಹಿಂದೂ ದ್ವೇಷ’
ಭಾಲಚಂದ್ರ ನೇಮಾಡೆ ಅವರಂತಹ ಹಿಂದೂವಿರೋಧಿ ಲೇಖಕರನ್ನು ರಾಷ್ಟ್ರಪ್ರೇಮಿ ಲೇಖಕರು / ಸಾಹಿತಿಗಳು ಮತ್ತು ಹಿಂದುತ್ವನಿಷ್ಠರು ತಡೆಯಬೇಕು.
ಭಾಲಚಂದ್ರ ನೇಮಾಡೆ ಅವರಂತಹ ಹಿಂದೂವಿರೋಧಿ ಲೇಖಕರನ್ನು ರಾಷ್ಟ್ರಪ್ರೇಮಿ ಲೇಖಕರು / ಸಾಹಿತಿಗಳು ಮತ್ತು ಹಿಂದುತ್ವನಿಷ್ಠರು ತಡೆಯಬೇಕು.
ಸಂಸತ್ತಿನ ಮುಂಗಾರು ಕಲಾಪ ನಡೆಯುತ್ತಿದೆ. ಸದ್ಯ ಕಲಾಪವೆಂದ ಕೂಡಲೇ `ಗೊಂದಲ, ಗದ್ದಲ, ಕೂಗಾಟ, ಪೇಪರ್ ಎಸೆಯುವುದು’ ಈ ಚಿತ್ರಣವೇ ಕಣ್ಮುಂದೆ ನಿಲ್ಲುತ್ತದೆ. ಸದನವನ್ನು ಸ್ಥಗಿತಗೊಳಿಸಲು ವಿಪಕ್ಷಗಳು ಯಾವುದಾದರೂ ಕಾರಣವನ್ನು ಹುಡುಕುತ್ತಲೇ ಇರುತ್ತವೆ.
ಕೋಲಕಾತಾ ನಗರದಲ್ಲಿ ‘ಡೇಟಿಂಗ್ ಸರ್ವಿಸ್’ ಒದಗಿಸುವ ಒಂದು ಕಚೇರಿಯ ಮೇಲೆ ದಾಳಿ ನಡೆಸಿದ ಪೊಲೀಸರು 10 ಯುವತಿಯರು ಸೇರಿದಂತೆ 16 ಜನರನ್ನು ಬಂಧಿಸಿದ್ದಾರೆ. ಈ ಎಲ್ಲ ಆರೋಪಿಗಳು ಜಾಲತಾಣಗಳ ಮೂಲಕ ಹಲವು ಯುವತಿಯರ ಚಿತ್ರಗಳನ್ನು ಜನರಿಗೆ ಕಳುಹಿಸುತ್ತಿದ್ದರು.
ಹರಿಯಾಣದ ನೂಹ್ ನಲ್ಲಿ ನಡೆದ ಘಟನೆಯು ಹಿಂದೂಗಳಿಗೆ ದಿಗ್ಭ್ರಮೆಗೊಳಿಸುವಂತಿದೆ. ಹಾಗೆ ನೋಡಿದರೆ ಭಾರತದಲ್ಲಿ, ಹಿಂದೂಗಳ ಮೇಲೆ ಜಿಹಾದಿಗಳಿಂದ ನಡೆಯುವ ದಾಳಿ ಮತ್ತು ಗಲಭೆಗಳು ಹೊಸತೇನಲ್ಲ; ಆದರೆ ನೂಹ್ನಲ್ಲಿ ಜಿಹಾದಿಗಳು ನಡೆಸಿದ ಹಿಂಸಾಚಾರವು ಪೂರ್ವನಿಯೋಜಿತವಾಗಿತ್ತು.
ತತ್ವಜ್ಞಾನಿಗಳು ಹೇಳುತ್ತಿರುತ್ತಾರೆ, ‘ಜೀವನವೂ ಒಂದು ಆಟ. ಈ ಆಟದಲ್ಲಿ ಯಶಸ್ಸು ಕಾಣಬೇಕಾದರೆ ಅದನ್ನು ನಿರಾಳವಾಗಿ ಮತ್ತು ಯಾವುದೇ ಆಮಿಷಕ್ಕೆ ಸಿಲುಕದೆ ಆಡಬೇಕು. ‘ಜೀವನದಲ್ಲಿ ಯಾವುದೇ ಕರ್ಮವನ್ನು ಮಾಡುವಾಗ ಅದರ ಹಿಂದೆ ಸಾಧನೆಯ ಚಿಂತನೆ, ಶಕ್ತಿ, ತ್ಯಾಗ ಮತ್ತು ಸಮರ್ಪಣಾ ಮನೋಭಾವವಿದ್ದರೆ ಅಂತಹ ಕರ್ಮ ಯಾವತ್ತೂ ಯಶಸ್ವಿಯಾಗುತ್ತದೆ.
ಗುಮಾಸ್ತರನ್ನು ರೂಪಿಸಲು ಮೆಕಾಲೆಯು ಆರಂಭಿಸಿದ ಮತ್ತು ಈಗಿನ ‘೪+೬+೨’ ಶಿಕ್ಷಣ ವ್ಯವಸ್ಥೆಯನ್ನು ಬದಲಾಯಿಸಿ ಗುಣಕರ್ಮಗಳಿಗನುಸಾರ ಕೌಶಲ್ಯ ತರಬೇತಿ ಆರಂಭಿಸಿದರೆ ವಿದ್ಯಾರ್ಥಿಗಳ ಮತ್ತು ಪರ್ಯಾಯವಾಗಿ ದೇಶದಲ್ಲಿ ನಿಜವಾದ ಅರ್ಥದಲ್ಲಿ ಗುಣಾತ್ಮಕ ಅಭಿವೃದ್ಧಿಯಾಗುತ್ತದೆ.
ಸೌಂದರ್ಯ ವರ್ಧನಾಲಯಕ್ಕೆ ಬರುವ ಮಹಿಳೆಯರನ್ನು ಇಂಜೆಕ್ಷನ್ನಿಂದ ಮೂರ್ಛೆ ತಪ್ಪಿಸಿ ಬಲಾತ್ಕಾರಿಸಿದ ಮೂವರನ್ನು ಇರಾನ ಸರಕಾರವು ಗಲ್ಲಿಗೇರಿಸಿದೆ. ಇದರಲ್ಲಿ ಒಬ್ಬ ಆಧುನಿಕ ವೈದ್ಯ (ಡಾಕ್ಟರ್) ಹಾಗೂ ಅವನ ಇಬ್ಬರು ಸಹಾಯಕರಿದ್ದಾರೆ.
ಒಂದೆಡೆ ಅನೇಕ ದೇಶಗಳಲ್ಲಿ ಆರ್ಥಿಕ ಹಿಂಜರಿತ ವಿರುವಾಗ ಭಾರತದ ಅರ್ಥವ್ಯವಸ್ಥೆ ಮಾತ್ರ ಉತ್ತಮ ಸ್ಥಿತಿಯಲ್ಲಿದೆ. ಗ್ಲೋಬಲ್ ರೇಟಿಂಗ್ ಏಜನ್ಸಿ ‘ಎಸ್ ಎಂಡ್ ಪಿ ಯ ವರದಿಗನುಸಾರ ಮುಂದಿನ ೩ ವರ್ಷಗಳಲ್ಲಿ ಭಾರತದ ಅರ್ಥವ್ಯವಸ್ಥೆಯು ಶೇ. ೬.೭ ರಷ್ಟು ಹೆಚ್ಚಾಗುವುದು.
ಓಮ್ ರಾವುತ್ ನಿರ್ದೇಶನದ ಹಾಗೂ ಸಂವಾದ ಲೇಖಕ ಮನೋಜ ಮುಂತಶೀರ್ ಶುಕ್ಲಾ ಇವರ ‘ಆದಿಪುರುಷ ಈ ವಿ.ಎಫ್.ಎಕ್ಸ್. (ದೃಶ್ಯಪ್ರಭಾವ) ತಂತ್ರಜ್ಞಾನ ಯುಕ್ತ ರಾಮಾಯಣವನ್ನು ಆಧರಿಸಿದ ಚಲನಚಿತ್ರವು ಹಿಂದೂಗಳ ಟೀಕೆಗೆ ಗುರಿಯಾಗಿರುವುದರಲ್ಲಿ ಆಶ್ಚರ್ಯವೇನಿಲ್ಲ.