ಮುಸಲ್ಮಾನರ ಪ್ರಾರ್ಥನೆಯ ಗೂಡಾರ್ಥ!
ಈ ಹಿಂದೆಯೂ ಪಾಕಿಸ್ತಾನದ ಒಬ್ಬ ಮುಖಂಡನು ಭಾರತ-ಪಾಕಿಸ್ತಾನ ಯುದ್ಧದ ಸಂದರ್ಭದಲ್ಲಿ ಹೇಳಿಕೆ ನೀಡುವಾಗ, “ಪಾಕಿಸ್ತಾನದಲ್ಲಿರುವ ೫ ಕೋಟಿಯಷ್ಟೇ ಅಲ್ಲ, ಭಾರತದಲ್ಲಿರುವ ೨೦ ಕೋಟಿ ಮುಸಲ್ಮಾನರೂ ಪಾಕಿಸ್ತಾನದ ಪರವಾಗಿ ಯುದ್ಧದಲ್ಲಿ ಹೋರಾಡುವರು”, ಎಂದು ಹೇಳಿದ್ದರು.
ಈ ಹಿಂದೆಯೂ ಪಾಕಿಸ್ತಾನದ ಒಬ್ಬ ಮುಖಂಡನು ಭಾರತ-ಪಾಕಿಸ್ತಾನ ಯುದ್ಧದ ಸಂದರ್ಭದಲ್ಲಿ ಹೇಳಿಕೆ ನೀಡುವಾಗ, “ಪಾಕಿಸ್ತಾನದಲ್ಲಿರುವ ೫ ಕೋಟಿಯಷ್ಟೇ ಅಲ್ಲ, ಭಾರತದಲ್ಲಿರುವ ೨೦ ಕೋಟಿ ಮುಸಲ್ಮಾನರೂ ಪಾಕಿಸ್ತಾನದ ಪರವಾಗಿ ಯುದ್ಧದಲ್ಲಿ ಹೋರಾಡುವರು”, ಎಂದು ಹೇಳಿದ್ದರು.
ದೀಪಾವಳಿಯಂದು ಪಟಾಕಿ ಸಿಡಿಸುವುದರಿಂದ ಅಥವಾ ಗಣೇಶೋತ್ಸವದಲ್ಲಿ ಹಾಕುವ ಹಾಡುಗಳಿಂದ ಹಾಗೂ ಹೋಳಿ ಸಮಯದಲ್ಲಿ ಕಟ್ಟಿಗೆ ಸುಡುವುದರಿಂದ ಮಾಲಿನ್ಯ ಉಂಟಾಗುತ್ತದೆ ಎಂದು ಹಿಂದೂದ್ವೇಷಿಗಳು ಕೂಗಾಡುತ್ತಾರೆ; ಆದರೆ ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಗ್ಗೆ ಅಲ್ಪ ಪ್ರಮಾಣದಲ್ಲಿ ವಿರೋಧಿಸಲಾಗುತ್ತದೆ.
ಫೇಸ್ಬುಕ್ ಕಳೆದ ೨ ವರ್ಷಗಳಲ್ಲಿ ಸನಾತನದ ಅನೇಕ ಫೇಸ್ಬುಕ್ ಖಾತೆಗಳನ್ನು ನಿಷೇಧಿಸಿದೆ. ಇದರಿಂದ ಈ ಮಾಧ್ಯಮದಿಂದಾಗುವ ಧರ್ಮಪ್ರಸಾರದಿಂದ ಜಿಜ್ಞಾಸುಗಳು ವಂಚಿತರಾಗಿದ್ದಾರೆ.
‘ನ್ಯಾಯಾಲಯದಲ್ಲಿ ದೂರು ದಾಖಲಿಸಿರುವಾಗ ಈ ರೀತಿ ಜನರನ್ನು ಹಿಡಿತದಲ್ಲಿಟ್ಟು ಆಂದೋಲನಗಳನ್ನು ಮಾಡುವುದು ಸರಿಯಲ್ಲ’ ಎನ್ನುವುದು ನ್ಯಾಯಾಲಯದ ಹೇಳಿಕೆಯಾಗಿದೆ; ಆದರೆ ಸದ್ಯಕ್ಕಂತೂ ಆಡಳಿತ ವರ್ಗ ರೈತರ ಮುಂದೆ ಹತಾಶರಾಗಿರುವಂತೆ ಕಂಡು ಬರುತ್ತಿದೆ.
ನಕ್ಸಲ್ವಾದವು ಆರಂಭವಾಗಿ ಇಂದು ೫೫ ವರ್ಷಗಳು ಉರುಳಿದವು. ಇಷ್ಟು ವರ್ಷಗಳಾದರೂ ನಮ್ಮಿಂದ ನಕ್ಸಲ್ವಾದವನ್ನು ನಾಶ ಮಾಡಲು ಸಾಧ್ಯವಾಗಲಿಲ್ಲ ಎಂಬುದು ಭಾರತಕ್ಕೆ ಲಜ್ಜಾಸ್ಪದವೇ ಆಗಿದೆ.
ಹಿಂದೂದ್ವೇಷದಿಂದಾಗಿ ಕಪೋಲಕಲ್ಪಿತ ಕೇಸರೀಕರಣದ ಹುಯಿಲೆಬ್ಬಿಸುವವರ ವಿರುದ್ಧ ಕ್ರಮಕೈಗೊಳ್ಳುವುದು ಅವಶ್ಯಕವಾಗಿದೆ
ಮಹಾರಾಷ್ಟ್ರ ಇರಲಿ ಅಥವಾ ತಮಿಳುನಾಡಿನಲ್ಲಿರಲಿ, ಸರಕಾರವು ಅರ್ಚಕರ ನೇಮಕದಲ್ಲಿ ಹಸ್ತಕ್ಷೇಪ ಏಕೆ ಮಾಡುತ್ತದೆ ? ಬ್ರಾಹ್ಮಣೇತರ ಅಥವಾ ಮಹಿಳಾ ಅರ್ಚಕರನ್ನು ನೇಮಿಸುವುದು ಇವುಗಳಂತಹ ಹಿಂದೂವಿರೋಧಿ ನಿರ್ಣಯವನ್ನು ಹೇಗೆ ಮತ್ತು ಏಕೆ ತೆಗೆದುಕೊಳ್ಳುತ್ತದೆ ? ಇದು ನ್ಯಾಯಾಲಯದ ಆದೇಶದ ಉಲ್ಲಂಘನೆಯಾಗುವುದಿಲ್ಲವೇ ?
ಇತ್ತೀಚೆಗಷ್ಟೇ ಅಖ್ತರ ಇವರು ರಾಷ್ಟ್ರೀಯ ಸ್ವಯಂಸೇವಕ ಸಂಘ, ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗ ದಳ ಇವುಗಳನ್ನು ‘ತಾಲಿಬಾನಿ ಪ್ರವೃತ್ತಿ’ಯವರು, ಎಂದು ಸಂಬೋಧಿಸಿದ್ದಾರೆ.
ಛತ್ತೀಸಗಡನಲ್ಲಿನ ಸರಕಾರಿ ಶಾಲೆಯಲ್ಲಿ ಓರ್ವ ಸಾಮ್ಯವಾದಿ ಶಿಕ್ಷಕರು ವಿದ್ಯಾರ್ಥಿಗಳಿಗೆ, “ಶ್ರೀಕೃಷ್ಣ ಜನ್ಮಾಷ್ಟಮಿಯ ನಿಮಿತ್ತ ನಿಮ್ಮ ಪೈಕಿ ಎಷ್ಟು ಜನರು ಉಪವಾಸ ಮಾಡುವಿರಿ ? ಎಂದು ಕೇಳಿದರು. ಇದಕ್ಕೆ ಕೆಲವು ಹಿಂದೂ ವಿದ್ಯಾರ್ಥಿಗಳು ಕೈ ಮೇಲೆತ್ತಿದರು. ಕೈಯನ್ನು ಮೇಲೆತ್ತಿದ ವಿದ್ಯಾರ್ಥಿಗಳನ್ನು ಶಿಕ್ಷಕರು ಬಹಳ ಥಳಿಸಿದರು.
ತಾಲಿಬಾನ ಅಧಿಕಾರಕ್ಕೆ ಬಂದ ಮೇಲೆ ಅಂತರರಾಷ್ಟ್ರೀಯ ಮಟ್ಟದಲ್ಲಿ ತನ್ನ ಪ್ರತಿಷ್ಠೆಯನ್ನು ಸುಧಾರಿಸುವುದಕ್ಕಾಗಿ ‘ಮಹಿಳೆಯರ ಮೇಲೆ ಅತ್ಯಾಚಾರ ನಡೆಯುವುದಿಲ್ಲ ಎಂದು ಹೇಳಿದೆ. ಅದು ಎಷ್ಟು ಅಪ್ಪಟ ಸುಳ್ಳೆಂಬುದು ಅನೇಕ ‘ವಿಡಿಯೋಗಳಿಂದ ಬೆಳಕಿಗೆ ಬಂದಿದೆ.