ಮುಫ್ತಿಯ ದ್ವೇಷಭಾವನೆ !
ಸಂಜಯ ಶರ್ಮಾರವರ ಹತ್ಯೆಯ ನಂತರ ‘ಪೀಪಲ್ಸ್ ಡೆಮೋಕ್ರಾಟಿಕ್ ಪಾರ್ಟಿ’ಯ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಇವರು ದ್ವೇಷ ಕಾರಿದ್ದಾರೆ. ‘ಇಂತಹ ಘಟನೆಗಳಿಂದ ಭಾಜಪಲಾಭಗಳಿಸುತ್ತಿದೆ’, ಎಂದು ಅವರು ಹೇಳಿದ್ದಾರೆ.
ಸಂಜಯ ಶರ್ಮಾರವರ ಹತ್ಯೆಯ ನಂತರ ‘ಪೀಪಲ್ಸ್ ಡೆಮೋಕ್ರಾಟಿಕ್ ಪಾರ್ಟಿ’ಯ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಇವರು ದ್ವೇಷ ಕಾರಿದ್ದಾರೆ. ‘ಇಂತಹ ಘಟನೆಗಳಿಂದ ಭಾಜಪಲಾಭಗಳಿಸುತ್ತಿದೆ’, ಎಂದು ಅವರು ಹೇಳಿದ್ದಾರೆ.
ಆಂಗ್ಲರು ೧೯೪೯ ರಲ್ಲಿ ಸ್ಥೂಲದಲ್ಲಿ ಭಾರತವನ್ನು ತೊರೆದಿದ್ದಾರೆ; ಆದರೆ ಅವರ ರೂಢಿ, ಪರಂಪರೆಗಳು, ಪದ್ಧತಿಗಳು, ಆಡಳಿತ ವ್ಯವಸ್ಥೆಯ ನಿಯಮಗಳು, ಮಾತ್ರವಲ್ಲ, ಕಾನೂನುಗಳನ್ನು ಸಹ ಇಲ್ಲಿ ಬಿಟ್ಟು ಹೋಗಿದ್ದಾರೆ.
ಯಾವುದೇ ತಂತ್ರಾಂಶವನ್ನು ಅಂತಿಮವಾಗಿ ಮಾನವನೇ ನಿಯಂತ್ರಿಸುತ್ತಾನೆ, ಎಂಬ ಸತ್ಯವನ್ನು ಮರೆಯಬಾರದು. ಅದರಿಂದಾಗಿ ಆ ಮನುಷ್ಯನ ಮನಸ್ಥಿತಿ ಹೇಗಿದೆ ? ಎಂಬುದರ ಮೇಲೆ ಆ ತಂತ್ರಾಂಶದ ಕಾರ್ಯವು ಅವಲಂಬಿಸಿರುತ್ತದೆ.
ಇಂದು ಭಾರತದಾದ್ಯಂತ ಧ್ರುವ ಜೈನ್ ಈ ಹೆಸರು ಎಲ್ಲೆಡೆ ಚರ್ಚೆಯಲ್ಲಿದೆ. ಇದರ ಕಾರಣವೂ ಹಾಗೆಯೆ ಇದೆ. ಬಿಲಾಸಪುರ (ಛತ್ತೀಸ್ಗಡ) ದಲ್ಲಿನ ವಿದ್ಯಾರ್ಥಿ ಧ್ರುವ ‘ಜೆಇಇ ಮೆನ್ (ಅಭಿಯಾಂತ್ರಿಕ ಶಿಕ್ಷಣ ಪ್ರವೇಶ ಪರೀಕ್ಷೆ) ೨೦೨೩ ರ ಪ್ರವೇಶ ಪರೀಕ್ಷೆಯಲ್ಲಿ ಶೇ. ೧೦೦ ರಷ್ಟು ಅಂಕಗಳನ್ನು ಪಡೆದು ಯಶಸ್ವಿಯಾದನು.
ಆಸ್ಟ್ರೇಲಿಯಾದಲ್ಲಿ ಭಾರತದ ಧ್ವಜಗಳನ್ನು ಹಿಡಿದು ಕೊಂಡು ಹೋಗುತ್ತಿದ್ದವವರ ಮೇಲೆ ಅಲ್ಲಿನ ಕೆಲವು ಖಲಿಸ್ತಾನವಾದಿಗಳು ದಾಳಿ ಮಾಡಿ ಅವರನ್ನು ಥಳಿಸಿದರು ಮತ್ತು ಅವರ ಕೈಯಲ್ಲಿನ ಧ್ವಜವನ್ನೂ ಅವಮಾನಿಸಿದರು.
‘ಒಬ್ಬ ವಿದ್ಯಾರ್ಥಿಗೆ ದೊರಕುವ ಚಿಕ್ಕ ಬಹುಮಾನವಿರಲಿ ಅಥವಾ ರಾಷ್ಟ್ರದ ಸರ್ವೋಚ್ಚ ಪ್ರಶಸ್ತಿ ಇರಲಿ’, ಎಲ್ಲ ಪ್ರಶಸ್ತಿಗಳು ಆ ವ್ಯಕ್ತಿಯ ಕಾರ್ಯಸಾಧನೆಗಳನ್ನು ಗೌರವಿಸಲು ಇರುತ್ತವೆ; ಆದರೆ ಅದಕ್ಕೂ ಮುಂದೆ ಹೋಗಿ ಪ್ರಶಸ್ತಿಗಳನ್ನು ಪಡೆದುಕೊಳ್ಳುವ ವ್ಯಕ್ತಿಯ ಆದರ್ಶವನ್ನು ಸಮಾಜದೆದುರು ಇಡಲಾಗುತ್ತದೆ.
ಪ್ರಸ್ತುತ, ದೇಶದ ೮ ರಾಜ್ಯಗಳಲ್ಲಿ ಹಿಂದೂಗಳು ‘ಅಲ್ಪಸಂಖ್ಯಾತ’ರಾಗಿದ್ದಾರೆ. ಹಾಗಾಗಿ ಹಿಂದೂಗಳು ಈ ರಾಜ್ಯಗಳಲ್ಲಿ ‘ಅಲ್ಪಸಂಖ್ಯಾತ’ರೆಂದು ಸೌಲಭ್ಯಗಳನ್ನು ಕೋರುವ ಸಮಯ ಬಂದಿದೆ. ಈ ರಾಜ್ಯಗಳಲ್ಲಿ ಹಿಂದೂ ಅಲ್ಪಸಂಖ್ಯಾತರಾಗುವ ಪ್ರಕ್ರಿಯೆ ಹಂತಹಂತವಾಗಿ ನಡೆಯುತ್ತಿದೆ.
ಈ ದಿನಪತ್ರಿಕೆಗೆ ದೇಶದ ಅನೇಕ ಸಂತರ ಆಶೀರ್ವಾದ ಲಭಿಸಿದೆ. ಈ ಆಧ್ಯಾತ್ಮಿಕ ಶಕ್ತಿಯಿಂದ ಈ ದಿನಪತ್ರಿಕೆ ಈಗಲೂ ಪ್ರಕಟವಾಗುತ್ತಿದೆ ಮತ್ತು ಮುಂದೆಯೂ ಆಗಲಿದೆ, ಎಂಬುದರಲ್ಲಿ ಎಳ್ಳಷ್ಟೂ ಸಂದೇಹವಿಲ್ಲ. ಯಾವ ಉದ್ದೇಶದಿಂದ ಈ ದಿನಪತ್ರಿಕೆಯನ್ನು ಪ್ರಾರಂಭಿಸಲಾಗಿತ್ತೋ ಆ ಉದ್ದೇಶದಂತೆ `ಸನಾತನ ಪ್ರಭಾತ’ವು ಶೇ. ೧೦೦ ರಷ್ಟು ತನ್ನ ಕಾರ್ಯವನ್ನು ಮಾಡಿದೆ’, ಎಂದು ಹೇಳಬಹುದು.
‘ಇದು ಭಾರತದ ಪ್ರಜ್ಞಾವಂತ ಹಿಂದೂಗಳಿಗೆ ಗೊತ್ತು’ ಎಂಬುದನ್ನು ರಾಹುಲ ನೆನಪಿನಲ್ಲಿಟ್ಟುಕೊಳ್ಳಬೇಕು. ಇಲ್ಲಿಯವರೆಗೆ ಕಾಂಗ್ರೆಸ್ ಲೆಕ್ಕವಿಲ್ಲದಷ್ಟು ದುಷ್ಕೃತ್ಯಗಳನ್ನು ಮಾಡಿದೆ. ಜನ ಅದನ್ನು ಎಂದಿಗೂ ಮರೆಯುವುದಿಲ್ಲ. ಈವರೆಗೆ ಕಾಂಗ್ರೆಸಿಗರ ಕಾಲೆಳೆಯುತ್ತಿರುವ ರಾಹುಲ್ ಗಾಂಧಿ ಇದೆಲ್ಲದರಿಂದ ಪಾಠ ಕಲಿಯಬೇಕು.
ಮಾಧ್ಯಮಗಳ ಅನಿಯಂತ್ರಿತ ಆಡಳಿತಕ್ಕೆ ಕಡಿವಾಣ ಹಾಕಬೇಕು. ಮಾಧ್ಯಮಗಳಿಗೆ ಕೊರೊನಾದ ವಿಷಯದಲ್ಲಿ ಬೇಕಾದ ಮಾಹಿತಿಯನ್ನು ಕೇಂದ್ರ ಸರಕಾರವು ಅವರಿಗೆ ಕಾನೂನುಬದ್ಧವಾಗಿ ಲಭ್ಯ ಮಾಡಿಕೊಡಬೇಕು.