ಕೇವಲ ಒಂದು ವರ್ಷ !
ನಕ್ಸಲ್ವಾದವು ಆರಂಭವಾಗಿ ಇಂದು ೫೫ ವರ್ಷಗಳು ಉರುಳಿದವು. ಇಷ್ಟು ವರ್ಷಗಳಾದರೂ ನಮ್ಮಿಂದ ನಕ್ಸಲ್ವಾದವನ್ನು ನಾಶ ಮಾಡಲು ಸಾಧ್ಯವಾಗಲಿಲ್ಲ ಎಂಬುದು ಭಾರತಕ್ಕೆ ಲಜ್ಜಾಸ್ಪದವೇ ಆಗಿದೆ.
ನಕ್ಸಲ್ವಾದವು ಆರಂಭವಾಗಿ ಇಂದು ೫೫ ವರ್ಷಗಳು ಉರುಳಿದವು. ಇಷ್ಟು ವರ್ಷಗಳಾದರೂ ನಮ್ಮಿಂದ ನಕ್ಸಲ್ವಾದವನ್ನು ನಾಶ ಮಾಡಲು ಸಾಧ್ಯವಾಗಲಿಲ್ಲ ಎಂಬುದು ಭಾರತಕ್ಕೆ ಲಜ್ಜಾಸ್ಪದವೇ ಆಗಿದೆ.
ಹಿಂದೂದ್ವೇಷದಿಂದಾಗಿ ಕಪೋಲಕಲ್ಪಿತ ಕೇಸರೀಕರಣದ ಹುಯಿಲೆಬ್ಬಿಸುವವರ ವಿರುದ್ಧ ಕ್ರಮಕೈಗೊಳ್ಳುವುದು ಅವಶ್ಯಕವಾಗಿದೆ
ಮಹಾರಾಷ್ಟ್ರ ಇರಲಿ ಅಥವಾ ತಮಿಳುನಾಡಿನಲ್ಲಿರಲಿ, ಸರಕಾರವು ಅರ್ಚಕರ ನೇಮಕದಲ್ಲಿ ಹಸ್ತಕ್ಷೇಪ ಏಕೆ ಮಾಡುತ್ತದೆ ? ಬ್ರಾಹ್ಮಣೇತರ ಅಥವಾ ಮಹಿಳಾ ಅರ್ಚಕರನ್ನು ನೇಮಿಸುವುದು ಇವುಗಳಂತಹ ಹಿಂದೂವಿರೋಧಿ ನಿರ್ಣಯವನ್ನು ಹೇಗೆ ಮತ್ತು ಏಕೆ ತೆಗೆದುಕೊಳ್ಳುತ್ತದೆ ? ಇದು ನ್ಯಾಯಾಲಯದ ಆದೇಶದ ಉಲ್ಲಂಘನೆಯಾಗುವುದಿಲ್ಲವೇ ?
ಇತ್ತೀಚೆಗಷ್ಟೇ ಅಖ್ತರ ಇವರು ರಾಷ್ಟ್ರೀಯ ಸ್ವಯಂಸೇವಕ ಸಂಘ, ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗ ದಳ ಇವುಗಳನ್ನು ‘ತಾಲಿಬಾನಿ ಪ್ರವೃತ್ತಿ’ಯವರು, ಎಂದು ಸಂಬೋಧಿಸಿದ್ದಾರೆ.
ಛತ್ತೀಸಗಡನಲ್ಲಿನ ಸರಕಾರಿ ಶಾಲೆಯಲ್ಲಿ ಓರ್ವ ಸಾಮ್ಯವಾದಿ ಶಿಕ್ಷಕರು ವಿದ್ಯಾರ್ಥಿಗಳಿಗೆ, “ಶ್ರೀಕೃಷ್ಣ ಜನ್ಮಾಷ್ಟಮಿಯ ನಿಮಿತ್ತ ನಿಮ್ಮ ಪೈಕಿ ಎಷ್ಟು ಜನರು ಉಪವಾಸ ಮಾಡುವಿರಿ ? ಎಂದು ಕೇಳಿದರು. ಇದಕ್ಕೆ ಕೆಲವು ಹಿಂದೂ ವಿದ್ಯಾರ್ಥಿಗಳು ಕೈ ಮೇಲೆತ್ತಿದರು. ಕೈಯನ್ನು ಮೇಲೆತ್ತಿದ ವಿದ್ಯಾರ್ಥಿಗಳನ್ನು ಶಿಕ್ಷಕರು ಬಹಳ ಥಳಿಸಿದರು.
ತಾಲಿಬಾನ ಅಧಿಕಾರಕ್ಕೆ ಬಂದ ಮೇಲೆ ಅಂತರರಾಷ್ಟ್ರೀಯ ಮಟ್ಟದಲ್ಲಿ ತನ್ನ ಪ್ರತಿಷ್ಠೆಯನ್ನು ಸುಧಾರಿಸುವುದಕ್ಕಾಗಿ ‘ಮಹಿಳೆಯರ ಮೇಲೆ ಅತ್ಯಾಚಾರ ನಡೆಯುವುದಿಲ್ಲ ಎಂದು ಹೇಳಿದೆ. ಅದು ಎಷ್ಟು ಅಪ್ಪಟ ಸುಳ್ಳೆಂಬುದು ಅನೇಕ ‘ವಿಡಿಯೋಗಳಿಂದ ಬೆಳಕಿಗೆ ಬಂದಿದೆ.
ಸ್ವರಾ ಭಾಸ್ಕರ ಇವರಿಗೆ ಪಾಕಿಸ್ತಾನ, ಚೀನಾ, ತಾಲಿಬಾನ, ಅಲ್ಲದೇ ಭಯೋತ್ಪಾದಕತೆ, ನಕ್ಸಲವಾದ, ಮತಾಂಧರು, ಪ್ರಗತಿ (ಅಧೋಗತಿ)ಪರರು, ಸರ್ವಧರ್ಮ ಸಮಭಾವ ಈ ವಿಷಯಗಳ ಬಗ್ಗೆ ಇಷ್ಟು ಆಸಕ್ತಿ ಇದ್ದರೆ, ಅವರು ನೇರವಾಗಿ ಭಾರತದೇಶವನ್ನು ಬಿಟ್ಟು ಹೋಗಬೇಕು, ಅಲ್ಲ ವಾಸ್ತವದಲ್ಲಿ ಇಂತಹ ಭಾರತದ್ವೇಷಿಗಳನ್ನು ಹೊರಗಟ್ಟಬೇಕು.
ಕೆಲವರು ಕೊರೊನಾ ಸೋಂಕನ್ನು ಗಂಭೀರತೆಯಿಂದ ಪರಿಗಣಿಸುತ್ತಾರೆ, ಇನ್ನೂ ಕೆಲವರು ‘ಕೊರೊನಾ ಇತ್ಯಾದಿಗಳೆಲ್ಲ ಕಟ್ಟುಕಥೆಯಾಗಿದೆ, ಕೊರೊನಾ ಅಸ್ತಿತ್ವದಲ್ಲಿಯೇ ಇಲ್ಲ’, ಎಂದು ಹೇಳುತ್ತಾ, ಯಾವುದೇ ಹೆದರಿಕೆಯಿಲ್ಲದೇ ಇರುತ್ತಾರೆ.
ಚೀನಾವು ಧೂರ್ತತನದಿಂದ ಭಾರತದ ಮೇಲೆ ಆಕ್ರಮಣ ಮಾಡಿದಾಗ ಇಲ್ಲಿನ ಸಾಮ್ಯವಾದಿಗಳು ‘ಭಾರತವೇ ಚೀನಾದ ಮೇಲೆ ಆಕ್ರಮಣ ಮಾಡಿತು’, ಎಂಬ ಚೀನಾದ ರಾಷ್ಟ್ರಪ್ರಮುಖರಿಗೆ ಶೋಭಿಸುವಂತಹ ಭಾಷೆಯನ್ನು ಮಾತನಾಡುತ್ತಿದ್ದರು.
ಮಹಾರಾಷ್ಟ್ರದ ಇತಿಹಾಸಕ್ಕೆ ಕಾಂಗ್ರೆಸ್ನವರು ಮತ್ತು ಬ್ರಾಹ್ಮಣ ವಿರೋಧಿ ಸಂಘಟನೆಗಳು ಎಷ್ಟು ದೊಡ್ಡ ಕಳಂಕವನ್ನು ಹಚ್ಚಿವೆ ಎನ್ನುವುದು ಜಗತ್ತಿಗೆ ತಿಳಿಯಬೇಕು.