ಪಾಕ್ ಮತ್ತು ಮತಾಂತರ!
ಅಂದಿನ ಕಾಂಗ್ರೆಸ್ ಸರಕಾರಕ್ಕಿಂತ ಇಂದಿನ ಭಾಜಪ ಸರಕಾರವು ಪಾಕ್ನ ವಿರುದ್ಧ ಅಕ್ರಮಣಕಾರಿ ನಿಲುವನ್ನು ಅವಲಂಬಿಸುತ್ತಿದೆ, ಇದು ಒಳ್ಳೆಯ ವಿಷಯವಾಗಿದೆ; ಆದರೆ ಪಾಕ್ನಂತಹ ಶತ್ರುವಿಗಾಗಿ ಇಷ್ಟು ಸಾಕಾಗುವುದಿಲ್ಲ. ಅದಕ್ಕೆ ಶಬ್ದಗಳದ್ದಲ್ಲ, ಆದರೆ ಗುಂಡುಗಳ ಭಾಷೆಯೇ ಅರ್ಥವಾಗುತ್ತದೆ.
ಅಂದಿನ ಕಾಂಗ್ರೆಸ್ ಸರಕಾರಕ್ಕಿಂತ ಇಂದಿನ ಭಾಜಪ ಸರಕಾರವು ಪಾಕ್ನ ವಿರುದ್ಧ ಅಕ್ರಮಣಕಾರಿ ನಿಲುವನ್ನು ಅವಲಂಬಿಸುತ್ತಿದೆ, ಇದು ಒಳ್ಳೆಯ ವಿಷಯವಾಗಿದೆ; ಆದರೆ ಪಾಕ್ನಂತಹ ಶತ್ರುವಿಗಾಗಿ ಇಷ್ಟು ಸಾಕಾಗುವುದಿಲ್ಲ. ಅದಕ್ಕೆ ಶಬ್ದಗಳದ್ದಲ್ಲ, ಆದರೆ ಗುಂಡುಗಳ ಭಾಷೆಯೇ ಅರ್ಥವಾಗುತ್ತದೆ.
ಮುಖ್ಯಮಂತ್ರಿಗಳಾದ ನಂತರ ಯೋಗಿ ಆದಿತ್ಯನಾಥರ ಆಡಳಿತವು ಯಾವಾಗಲೂ ಕಠಿಣವಾದ ನಿರ್ಧಾರಗಳನ್ನು ಕೈಗೊಂಡಿದೆ. ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ಮುಖ್ಯಮಂತ್ರಿಗಳಾಗುವ ಮೊದಲು ಅರಾಜಕತೆ ಪರಿಸ್ಥಿತಿ ಇತ್ತು. ಹತ್ಯೆ, ಅಪಹರಣ, ಲವ್ ಜಿಹಾದ್, ಹಿಂದೂ-ಮುಸಲ್ಮಾನರಲ್ಲಿ ಗಲಭೆಗಳು ಅಲ್ಲಿ ಯಾವಾಗಲೂ ಇದ್ದವು.
ಮಕ್ಕಳನ್ನು ಬೆಳೆಸುವಾಗ ನಮ್ಮ ಕಲಿಸುವಿಕೆ ಜೀವನದ ಮೌಲ್ಯಗಳಿಗೆ ಅನುಸರಿಸಿ ಇವೆಯೇ ? ಎಂದು ಪ್ರತಿಯೊಬ್ಬ ತಾಯಿ-ತಂದೆಯರು ವಿಚಾರ ಮಾಡಬೇಕು. ಹೀಗಾದಾಗಲೇ ‘ನಿಜವಾದ ಅರ್ಥದಲ್ಲಿ ಸಂಸ್ಕೃತಿಯನ್ನು ಸ್ವೀಕರಿಸಿದರು’, ಎಂದು ಹೇಳಬಹುದು !
ಸದ್ಯ ಜಗತ್ತಿನಂತೆ ನಮ್ಮ ದೇಶವೂ ವಿಚಿತ್ರ ಸ್ಥಿತಿಯನ್ನು ಅನುಭವಿಸುತ್ತಿದೆ. ಒಂದು ಬದಿಗೆ ಎಲ್ಲ ಸಾಮರ್ಥ್ಯ ಇದ್ದರೂ ಇನ್ನೊಂದೆಡೆ ಎಲ್ಲೆಡೆ ಬಿರುಕು ಬಿಟ್ಟಿರುವಂತಹ ದೃಶ್ಯವಿದೆ. ನಾಗರಿಕರಲ್ಲಿನ ಶಕ್ತಿಯು ಸೋರಿ ಹೋಗಿ ಅವರು ಹತಾಶರಾಗಿದ್ದಾರೆ ಎಂಬಂತಿದೆ.
ದೇಶ ಎಷ್ಟು ಕಠಿಣ ಪರಿಸ್ಥಿತಿಯಲ್ಲಿದೆ ಎನ್ನುವುದು ಗಮನಿಸಿ, ಎಲ್ಲ ವೈದ್ಯಕೀಯ ಶಾಖೆಗಳನ್ನು ಒಂದುಗೂಡಿಸಿ ಭಾರತೀಯರ ಆರೋಗ್ಯ ಚೆನ್ನಾಗಿರಲು ಒಂದು ಮಾರ್ಗವನ್ನು ಕಂಡು ಹಿಡಿಯಬೇಕಾಗಿರುವ ಸಮಯದಲ್ಲಿ ಈ ದ್ವೇಷದ ಭಾಷೆ ದೇಶವಿರೋಧಿಯಾಗಿದೆ. ಹಾಗಾಗಿ ಜಾನ್ರೋಜ್ ಇವರೇ ಮೊದಲು ದೇಶದ ಕ್ಷಮೆ ಕೋರಬೇಕಾಗಿದೆ.
‘ದೇಶದಲ್ಲಿ ಕೊರೊನಾದ ೨ ನೇ ಅಲೆಯಿರುವಾಗ ಕುಂಭಮೇಳದ ಆಯೋಜನೆಯನ್ನು ಮಾಡಬೇಕಾಗಿತ್ತೇ ?, ‘ಅದನ್ನು ಸಾಂಕೇತಿಕವಾಗಿ ಮಾಡಲು ಸಾಧ್ಯವಾಗುತ್ತಿರಲಿಲ್ಲವೇ ?, ಎಂದು ಕೆಲವು ಪ್ರಗತಿಪರ ಹಿಂದೂಗಳು ಪ್ರಶ್ನಿಸಿದ್ದರು. ‘ಕುಂಭಮೇಳದಲ್ಲಿ ಕೊರೊನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕುಂಭಮೇಳವನ್ನು ಸಾಂಕೇತಿಕವಾಗಿ ಆಚರಿಸಬೇಕು, ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಇವರು ಮನವಿ ಮಾಡಿದ್ದರು.