ಕರ್ನಾಟಕ ರಾಜ್ಯದ ಶಾಲೆ ಮತ್ತು ಮಹಾವಿದ್ಯಾಲಯದಲ್ಲಿ ಶ್ರೀ ಗಣೇಶಚತುರ್ಥಿ ಆಚರಿಸಲು ಶಿಕ್ಷಣ ಸಚಿವರಿಂದ ಕರೆ !
ಮುಸಲ್ಮಾನ ಸಂಘಟನೆಯಿಂದ ವಿರೋಧ
ಈ ರೀತಿಯ ವಿರೋಧವು ಶಾಶ್ವತವಾಗಿ ನಿಲ್ಲಲು ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸದೇ ಪರ್ಯಾಯವಿಲ್ಲ !
ಮುಸಲ್ಮಾನ ಸಂಘಟನೆಯಿಂದ ವಿರೋಧ
ಈ ರೀತಿಯ ವಿರೋಧವು ಶಾಶ್ವತವಾಗಿ ನಿಲ್ಲಲು ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸದೇ ಪರ್ಯಾಯವಿಲ್ಲ !
ಇಲ್ಲಿಯ ಒಂದು ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯನಿ ತಮಿಳಸೆಲ್ವಿ ಇವರು ಧಾರ್ಮಿಕ ಪರಂಪರೆಯೆನ್ನುತ್ತಾ ಸ್ವಾತಂತ್ರ್ಯ ದಿನದಂದು ಶಾಲೆಯಲ್ಲಿ ರಾಷ್ಟ್ರಧ್ವಜ ಹಾರಿಸಲು ನಿರಾಕರಿಸಿತ್ತಿರುವ ಅವರ ಒಂದು ವಿಡಿಯೋ ಬೆಳಕಿಗೆ ಬಂದಿದೆ.
ವಿದ್ಯಾರ್ಥಿಗಳಿಗೆ ‘ಗುಜರಾತ ದಂಗೆ’ಗಳ ಬಗ್ಗೆ ಮಾಹಿತಿ ನೀಡುವ ಕೇರಳದಲ್ಲಿನ ಸಾಮ್ಯವಾದಿ ಸರಕಾರವು ಇದೇ ದಂಗೆಗಳ ಹಿಂದಿನ ಮತಾಂಧ ಮುಸಲ್ಮಾನರು ಹಿಂದೂಗಳನ್ನು ಸುಟ್ಟು ಕೊಂದಿರುವ ’ಗೋಧ್ರಾ ಘಟನೆ’ಯ ಮಾಹಿತಿಯನ್ನು ನೀಡಿದೆಯೇ ?
ಇಲ್ಲಿಯ ಕ್ರೈಸ್ತ ಮಿಶನರಿಯ ‘ಸೇಂಟ ಜ್ಯೂಸ ಸ್ಕೂಲ’ ಶಾಲೆಯಲ್ಲಿ ಮೆಹಂದಿ ಹಚ್ಚಿಕೊಂಡು ಹೋಗಿದ್ದ ಮೂರೂವರೆ ವರ್ಷದ ಬಾಲಕಿಗೆ ಬೆದರಿಸಿ ಶಿಕ್ಷಿಸಿದ್ದರಿಂದ ವಿವಾದ ನಿರ್ಮಾಣವಾಯಿತು. ಈ ಪ್ರಕರಣದಲ್ಲಿ ಬಾಲಕಿಯ ಪೋಷಕರು ಶಾಲೆಗೆ ತೆರಳಿದಾಗ ಶಾಲೆಯ ವ್ಯವಸ್ಥಾಪಕರು ಕ್ಷಮೆಯಾಚಿಸಿದರು.
ಬಿಹಾರದ ಕಟಿಹಾರ ಜೊತೆಗೆ ಅನ್ಯ ನಗರಗಳಲ್ಲಿ ಅನೇಕ ಶಾಲೆಗಳಿಗೆ ಭಾನುವಾರದ ಬದಲು ಶುಕ್ರವಾರ ರಜೆ ನೀಡಲಾಗುತ್ತಿರುವುದರಿಂದ ಕೇಂದ್ರ ಸಚಿವ ಗಿರಿರಾಜ ಸಿಂಹ ಇವರು ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾ, ಶುಕ್ರವಾರ ಶಾಲೆಗೆ ರಜೆ ಘೋಷಿಸುವ ಮೂಲಕ ಶರಿಯಾ ಕಾನೂನನ್ನು ಜಾರಿ ಮಾಡಲು ಪ್ರಯತ್ನಿಸಲಾಗುತ್ತಿದೆ.
ಇಲ್ಲಿಯ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯದ ವಸತಿಗೃಹದಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ರಾಗಿಂಗ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿದೆ.
ಬಿಹಾರದ ೫೦೦ ಶಾಲೆಗಳಿಗೆ ಭಾನುವಾರದ ಬದಲು ಶುಕ್ರವಾರದಂದು ವಾರದ ರಜೆ ನೀಡುವ ವಿಷಯ
‘ಒಂದು ಹಳ್ಳಿಯಲ್ಲಿ ಮುಸ್ಲಿಮರು ಬಹುಸಂಖ್ಯಾತರಾದರೆ ಏನಾಗುತ್ತದೆ?’ ಎಂದು ತಿಳಿಯುತ್ತದೆ. ಇಡೀ ದೇಶದಲ್ಲಿ ಮುಸ್ಲಿಮರು ಬಹುಸಂಖ್ಯಾತರಾದರೆ ದೇಶದ ಸ್ಥಿತಿ ಏನಾಗಬಹುದು ಎಂದು ಊಹಿಸಲು ಕಷ್ಟವೇನಲ್ಲ. ಈ ಪರಿಸ್ಥಿತಿ ಬರುವ ಮೊದಲೇ ಹಿಂದೂ ರಾಷ್ಟ್ರದ ಸ್ಥಾಪನೆಗೆ ಹಿಂದೂಗಳು ಸಂಘಟಿತರಾಗಬೇಕು!
ಗಢವಾ (ಜಾರ್ಖಂಡ್)ಇಲ್ಲಿಯ ಶಾಲೆಯಲ್ಲಿ ಶೇ. ೭೫ ಮುಸಲ್ಮಾನ ವಿದ್ಯಾರ್ಥಿ ಇರುವುದರಿಂದ ಮುಸಲ್ಮಾನರು ಶಾಲೆಯಲ್ಲಿ ಇಸ್ಲಾಮಿ ನಿಯಮ ಜಾರಿ ಮಾಡುವುದಕ್ಕಾಗಿ ಮುಖ್ಯೋಪಾಧ್ಯಾಯರ ಮೇಲೆ ಒತ್ತಡ ಹೇರಿದ್ದಾರೆ ಹಾಗೂ ವಿದ್ಯಾರ್ಥಿಗಳಿಗೆ ಕೈಜೋಡಿಸಿ ಪ್ರಾರ್ಥನೆ ಮಾಡುಲು ತಡೆದಿದ್ದಾರೆ. ಇದರ ವಿರೋಧದಲ್ಲಿ ‘ಜಮಿಯತ್-ಉಲೇಮಾ-ಏ-ಹಿಂದ್’ ಎಂದಾದರೂ ಮನವಿ ದಾಖಲಿಸಿದ್ದಾರೆಯೇ ?
ಕರ್ಮವೀರ ಭಾವೂರಾವ್ ಪಾಟೀಲ ಇವರು, ‘ನನ್ನ ವಿಶ್ವವಿದ್ಯಾಲಯದಲ್ಲಿನ ಪದವೀಧರನು ಹವಾನಿಯಂತ್ರಿತ (ಏರಕಂಡಿಶನ್) ಕಚೇರಿಯಲ್ಲಿ ಹೇಗೆ ಕೆಲಸವನ್ನು ಮಾಡಿ ಆನಂದ ಪಡುತ್ತಾನೆಯೋ ಹಾಗೆಯೇ, ಅವನು ದನಗಳ ಕೊಟ್ಟಿಗೆಯಲ್ಲಿನ ಸೆಗಣಿಯನ್ನು ತೆಗೆಯುವಾಗಲೂ ಆನಂದ ಪಡುತ್ತಾನೆ’ ಎಂದು ಹೇಳುತ್ತಿದ್ದರು.