ಭೀಕರ ಆಪತ್ಕಾಲ ಆರಂಭವಾಗುವ ಮೊದಲೇ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ಗ್ರಂಥನಿರ್ಮಿತಿಯ ಕಾರ್ಯದಲ್ಲಿ ಪಾಲ್ಗೊಂಡು ಶೀಘ್ರ ಈಶ್ವರೀ ಕೃಪೆಗೆ ಪಾತ್ರರಾಗಿ !

ರಾಮರಾಜ್ಯದಂತೆ ಎಲ್ಲ ರೀತಿಯಲ್ಲಿ ಸುಂದರ ಮತ್ತು ಆದರ್ಶವಾಗಿರುವ ಹಿಂದೂ ರಾಷ್ಟ್ರ ಬರಲು ಇಂದಿನ ಸಮಾಜವೂ ಸಾತ್ತ್ವಿಕವಾಗುವುದು ಅನಿವಾರ್ಯವಾಗಿದೆ. ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ಸಂಕಲನ ಮಾಡುತ್ತಿರುವ ಗ್ರಂಥಗಳಲ್ಲಿನ ಜ್ಞಾನದಿಂದ ಸಮಾಜವು ಸಾತ್ತ್ವಿಕವಾಗಿ ಅದು ಹಿಂದೂ ರಾಷ್ಟ್ರಕ್ಕಾಗಿ ಪೂರಕವಾಗುವುದು

ನಿಸರ್ಗವು ಏನನ್ನೋ ಹೇಳಲಿಚ್ಛಿಸುತ್ತಿದೆ !

‘ಹವಾಮಾನದಲ್ಲಿ ಬದಲಾವಣೆ’ ಈ ಶಬ್ದ ಈಗ ನಮಗೆ ಪರಿಚಿತÀ ಶಬ್ದವಾಗಿದೆ. ಈ ಶಬ್ದವು ಚಿಕ್ಕದಾಗಿದ್ದರೂ, ಅದರ ಪರಿಣಾಮ ದೂರಗಾಮಿ ಮತ್ತು ಅನೇಕ ಬಾರಿ ಭೀಕರವಾಗಿರುತ್ತದೆ. ನಿಸರ್ಗವು ಈ ಮಾಧ್ಯಮದಿಂದ ತನ್ನ ಶಕ್ತಿಯನ್ನು ತೋರಿಸುತ್ತಿರುತ್ತದೆ ಮತ್ತು ನಮಗೆ ಯೋಗ್ಯ ಮಾರ್ಗದಲ್ಲಿ ಸಾಗುವ ಸೂಚನೆಯನ್ನು ಕೊಡುತ್ತಿರುತ್ತದೆ, ನಾವು ಮಾತ್ರ ಎಂದಿನಂತೆ ಅದನ್ನು ದುರ್ಲಕ್ಷಿಸುತ್ತೇವೆ. ಸುಲಭ ಭಾಷೆಯಲ್ಲಿ ಹೇಳುವುದಾದರೆ, ಹವಾಮಾನ ಬದಲಾವಣೆ, ಅಂದರೆ ‘ಬಿಸಿಲು, ಗಾಳಿ, ಮಳೆ ಈ ನೈಸರ್ಗಿಕ ವಿಷಯಗಳಲ್ಲಿ ಮನುಷ್ಯನ ವಿವಿಧ ಕೃತಿಗಳಿಂದಾಗುವ ಅಯೋಗ್ಯ ಪರಿಣಾಮಗಳು. ಇದರಿಂದ ನಿಸರ್ಗದ … Read more

ಮುಂಬರುವ ಆಪತ್ಕಾಲದ ಬಗ್ಗೆ ದಾರ್ಶನಿಕ ಸಂತರು ನುಡಿದ ಭವಿಷ್ಯ !

ಕೆಲವು ವರ್ಷಗಳ ಹಿಂದೆ ಪ.ಪೂ. ಡಾ. ಆಠವಲೆಯವರು ಮಾತನಾಡುವಾಗ, ”ಟೈಟಾನಿಕ್’ ಹಡಗು ಅನಿರೀಕ್ಷಿತವಾಗಿ ಮುಳುಗಿದಂತೆಯೇ ಆಪತ್ಕಾಲವು ಅನಿರೀಕ್ಷಿತವಾಗಿ ಬರುವುದು”, ಎಂದಿದ್ದರು.

ಭೀಕರ ಆಪತ್ಕಾಲ ಆರಂಭವಾಗುವ ಮೊದಲೇ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ಗ್ರಂಥನಿರ್ಮಿತಿಯ ಕಾರ್ಯದಲ್ಲಿ ಪಾಲ್ಗೊಂಡು ಶೀಘ್ರ ಈಶ್ವರೀ ಕೃಪೆಗೆ ಪಾತ್ರರಾಗಿ !

೧. ತ್ರೇತಾಯುಗದ ರಾಮರಾಜ್ಯದಲ್ಲಿ ಎಲ್ಲ ಪ್ರಜೆಗಳು ಸಾತ್ತ್ವಿಕರು ಆಗಿದ್ದರು; ಆದ್ದರಿಂದ ಅವರಿಗೆ ಶ್ರೀರಾಮನಂತಹ ಆದರ್ಶಪ್ರಾಯ ರಾಜನು ಲಭಿಸಿದನು. ರಾಮರಾಜ್ಯದಂತೆ ಎಲ್ಲ ರೀತಿಯಲ್ಲಿ ಸುಂದರ ಮತ್ತು ಆದರ್ಶವಾಗಿರುವ ಹಿಂದೂ ರಾಷ್ಟ್ರ ಬರಲು ಇಂದಿನ ಸಮಾಜವೂ ಸಾತ್ತ್ವಿಕವಾಗುವುದು ಅನಿವಾರ್ಯವಾಗಿದೆ. ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ಸಂಕಲನ ಮಾಡುತ್ತಿರುವ ಗ್ರಂಥಗಳಲ್ಲಿನ ಜ್ಞಾನದಿಂದ ಸಮಾಜವು ಸಾತ್ತ್ವಿಕವಾಗಿ ಅದು ಹಿಂದೂ ರಾಷ್ಟ್ರಕ್ಕಾಗಿ ಪೂರಕವಾಗುವುದು. ಇದರಿಂದಲೇ ಹಿಂದೂ ರಾಷ್ಟ್ರವು ನಿರ್ಮಾಣವಾಗಲಿದೆ. ೨. ಮೂರನೇ ಮಹಾಯುದ್ಧ, ನೆರೆ ಇತ್ಯಾದಿಗಳ ರೂಪದಲ್ಲಿನ ಮಹಾಭಯಂಕರ ಆಪತ್ಕಾಲದಿಂದ ಬದುಕಿದರೆ ಮಾತ್ರ ನಾವು … Read more

ಮಹಾನ ಸಂತ-ಮಹಾತ್ಮರ ಕೃಪೆಯಿಂದಲೇ, ಆಪತ್ಕಾಲವು ಮುಂದೂಡಲ್ಪಟ್ಟಿದೆ

ಮುಂದೆ ಬರಲಿರುವ ಭೀಕರ ಆಪತ್ಕಾಲದ ತೀವ್ರತೆಯು ಎಷ್ಟು ಪ್ರಮಾಣದಲ್ಲಿರುತ್ತದೆಯೆಂದರೆ, ‘ಈ ಆಪತ್ಕಾಲದಲ್ಲಿ ನಾವೂ ಕಣ್ಣುಗಳನ್ನು ಮುಚ್ಚಿಕೊಂಡು ಇರಬೇಕಾಗುವುದು’, ಎಂದು ಕೆಲವು ಸಂತರೂ ಹೇಳಿದ್ದಾರೆ.

ಚಳಿಗಾಲ, ಬೇಸಿಗೆಗಾಲ ಮತ್ತು ಮಳೆಗಾಲ ಈ ಋತುಗಳಲ್ಲಿ ಹಾಗೂ ಪ್ರವಾಸದಲ್ಲಿ ಅಥವಾ ಆಪತ್ಕಾಲದಲ್ಲಿ ಧೋತಿಯಿಂದಾಗುವ ವಿವಿಧ ಲಾಭಗಳು

‘ಸನಾತನ ಸಂಸ್ಥೆ’ಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆಯವರು ಆಚಾರಧರ್ಮ ವನ್ನು ಆಚರಿಸುವುದರ ಮಹತ್ವವನ್ನು ಸನಾತನದ ನಿಯತಕಾಲಿಕೆಗಳು, ಗ್ರಂಥಗಳು ಹಾಗೂ ಜಾಲತಾಣಗಳ ಮೂಲಕ ಹೇಳಲು ಪ್ರಾರಂಭಿಸಿದರು. ಅಂದಿನಿಂದ ನಾನು ಪ್ರತಿದಿನ ಧೋತಿಯನ್ನು ಉಟ್ಟುಕೊಳ್ಳಲು ಪ್ರಯತ್ನಿಸಿದೆನು. ಆಗ ಸನಾತನ ಹಿಂದೂ ಧರ್ಮದ ನಿಜವಾದ ವಿಜ್ಞಾನಿಗಳಾದ ಋಷಿಮುನಿಗಳು ಸ್ವತಃ ಆಚರಣೆ ಮಾಡಿ ಅಭ್ಯಾಸವಾದ ನಂತರ ಎಲ್ಲರಿಗೂ ‘ಸಾಧನೆಯೆಂದು ಆಚಾರಧರ್ಮವನ್ನು ಪಾಲಿಸಲು ಏಕೆ ಹೇಳಿದ್ದಾರೆ ಹಾಗೂ ಹಾಗೆ ಆಚರಣೆ ಮಾಡುವುದರಿಂದ ನಮಗೆ ಹೇಗೆ ಲಾಭವಾಗುತ್ತದೆ’, ಎಂಬುದು ನನಗೆ ಪ್ರತ್ಯಕ್ಷ ಅನುಭವಿಸಲು … Read more

ಮೂರನೇ ಮಹಾಯುದ್ಧ ಪ್ರಾರಂಭವಾದರೆ 5 ವರ್ಷ ನಡೆಯಲಿದೆ !

ಕೃತಕ ಬುದ್ಧಿಮತ್ತೆ (AI ಆರ್ಟಿಫಿಶಿಯಲ್ ಇಂಟಲಿಜೆನ್ಸ) ಮೂರನೇ ಮಹಾಯುದ್ಧದ ಬಗ್ಗೆ ಒಂದು ಮಾಹಿತಿ ನೀಡಿದೆ. ‘ಒಂದು ವೇಳೆ ಮೂರನೇ ಮಹಾಯುದ್ಧ ಆರಂಭವಾದರೆ, ಅದು ಐದು ವರ್ಷಗಳ ಕಾಲ ಮುಂದುವರಿಯಬಹುದು

ಕಾಶ್ಮೀರದಲ್ಲಿ ಈ ವರ್ಷ ತಾಪಮಾನ ಕಡಿಮೆ ಆಗಿದ್ದರು ಕೂಡ ಹಿಮವೃಷ್ಟಿ ಆಗಿಲ್ಲ !

ಈ ವರ್ಷ ಕಾಶ್ಮೀರದಲ್ಲಿನ ತಾಪಮಾನ ಮೈನಸ್ ೩ ರಿಂದ ೫ ಡಿಗ್ರಿ ಸೆಲ್ಸಿಯಸ್ ಇಷ್ಟು ಕಡಿಮೆ ಇದ್ದರೂ ಕೂಡ ಇಲ್ಲಿ ಹಿಮವೃಷ್ಠಿ ಆಗಿಲ್ಲ. ಸಾಮಾನ್ಯವಾಗಿ ಯಾವ ಸ್ಥಳದಲ್ಲಿ ೨ ರಿಂದ ೫ ಫುಟ್ ನಷ್ಟು ಎತ್ತರ ಹಿಮ ಬಿದ್ದಿರುತ್ತದೆ, ಆ ಸ್ಥಳದಲ್ಲಿ ಕೂಡ ಒಂದು ಇಂಚು ಮಂಜುಗಡ್ಡೆ ಕೂಡ ಬಿದ್ದಿಲ್ಲ.

ಚೀನಾದಲ್ಲಿ ವೇಗವಾಗಿ ಹರಡುತ್ತಿರುವ ನಿಗೂಢ ನ್ಯುಮೋನಿಯಾದ 7 ರೋಗಿಗಳು ಭಾರತದಲ್ಲಿಯೂ ಪತ್ತೆ !

ಚೀನಾದಲ್ಲಿ ಹಲವಾರು ನಿಗೂಢ ನ್ಯುಮೋನಿಯಾ ಪ್ರಕರಣಗಳು ವರದಿಯಾಗಿವೆ. ಸೋಂಕು ಅಲ್ಲಿ ವೇಗವಾಗಿ ಹರಡುತ್ತಿದೆ ಮತ್ತು ಉತ್ತರ ಚೀನಾದಲ್ಲಿ ಹೆಚ್ಚು ಹೆಚ್ಚಿನ ಪ್ರಮಾಣದಲ್ಲಿದೆ.

Israel Palestine Confilct : ಇಸ್ರೆಲ್-ಪ್ಯಾಲೆಸಟೈನ್ ಯುದ್ಧ ಮತ್ತು ಕೋಡಿಮಠದ ಶ್ರೀಗಳ ಭವಿಷ್ಯವಾಣಿ !

ಹಮಾಸನ ದಾಳಿಯ ನಂತರ ಇಸ್ರೇಲ್ ನಿಂದ ಹಮಾಸನನ್ನು ನಾಶ ಮಾಡುವುದರೊಂದಿಗೆ ಗಾಝಾ ಪಟ್ಟಿಯ ಮೇಲೆ ಮತ್ತೆ ನಿಯಂತ್ರಣ ಪಡೆಯುವುದಕ್ಕಾಗಿ ಸಜ್ಜಾಗಿ ನಿಂತಿರುವುದರಿಂದ ಈ ಭವಿಷ್ಯ ನಿಜವಾದರೆ ಆಶ್ಚರ್ಯವೇನು ಇಲ್ಲ !