ಕೊರೊನಾ ರೋಗಕ್ಕೆ ಉಪಯುಕ್ತ ಔಷಧಿಗಳು
‘ಆಕ್ಸಿಜನ್’ ಪ್ರಮಾಣ ಕಡಿಮೆಯಾದರೆ ‘ಕಾರ್ಬಾವೆಜ್ ೨೦’ ಅನ್ನು ಪ್ರಾರಂಭದಲ್ಲಿ ೨ ಹನಿ ಪ್ರತಿ ೨ ಗಂಟೆಗೊಮ್ಮೆ ಮತ್ತು ಬಳಿಕ ೨ ಹನಿ ದಿನದಲ್ಲಿ ೩ ಸಲ ತೆಗೆದುಕೊಳ್ಳಬೇಕು.
‘ಆಕ್ಸಿಜನ್’ ಪ್ರಮಾಣ ಕಡಿಮೆಯಾದರೆ ‘ಕಾರ್ಬಾವೆಜ್ ೨೦’ ಅನ್ನು ಪ್ರಾರಂಭದಲ್ಲಿ ೨ ಹನಿ ಪ್ರತಿ ೨ ಗಂಟೆಗೊಮ್ಮೆ ಮತ್ತು ಬಳಿಕ ೨ ಹನಿ ದಿನದಲ್ಲಿ ೩ ಸಲ ತೆಗೆದುಕೊಳ್ಳಬೇಕು.
ಆಚ್ಛಾದನೆಯು ಎರೆಹುಳಗಳ ಕಾರ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಎರೆಹುಳಗಳು ಪಕ್ಷಿಗಳು ತಮ್ಮನ್ನು ತಿನ್ನುತ್ತವೆ ಎಂಬ ಭಯದಿಂದ ಅವು ದಿನದಲ್ಲಿ ಕಾರ್ಯವನ್ನು ಮಾಡದೇ ಕೇವಲ ರಾತ್ರಿಯಲ್ಲಿ ಕಾರ್ಯವನ್ನು ಮಾಡುತ್ತವೆ.
ಅಮೃತಬಳ್ಳಿಗೆ ಮಳೆಗಾಲದಲ್ಲಿಯೇ ಎಲೆಗಳಿರುತ್ತವೆ. ನಂತರ ಎಲೆಗಳು ಕಡಿಮೆಯಾಗುತ್ತವೆ. ಅಮೃತಬಳ್ಳಿಯು ಜೀವಂತವಾಗಿದ್ದರೆ, ಅದಕ್ಕೆ ಎಲೆಗಳು ಬರುತ್ತವೆ. ಜೀವಾಮೃತ ಮತ್ತು ಹುಳಿ ಮಜ್ಜಿಗೆಯನ್ನು (೧೦ ಪಟ್ಟು ನೀರಿನಲ್ಲಿ ಸೇರಿಸಿ) ವಾರಕ್ಕೊಮ್ಮೆ ಸಿಂಪಡಿಸಬೇಕು.
‘ಜೀವಾಮೃತ’ವು ಗಿಡಗಳಿಗೆ ಮಣ್ಣಿನಿಂದ ಆಹಾರದ್ರವ್ಯವನ್ನು ಲಭ್ಯಮಾಡಿಕೊಡುವ ಜೀವಾಣುಗಳ ಮಿಶ್ರಣವಾಗಿದೆ. ನೈಸರ್ಗಿಕ ಕಸವನ್ನು ಬೇಗನೆ ಕೊಳೆಸಿ ಅದರಲ್ಲಿನ ಆಹಾರದ್ರವ್ಯವನ್ನು ಗಿಡಗಳಿಗೆ ಲಭ್ಯಮಾಡಿಕೊಡುವ ಅಸಂಖ್ಯಾತ ಜೀವಾಣುಗಳು ದೇಶಿ ಹಸುವಿನ ಸೆಗಣಿಯಲ್ಲಿರುತ್ತದೆ.
ಸ್ತುತ ಕೆಟ್ಟ ಶಕ್ತಿಗಳ ಹೆಚ್ಚುತ್ತಿರುವ ಹಲ್ಲೆಯಿಂದಾಗಿ ವಾಸ್ತುವಿನ ಮೇಲೆಯೂ ಪರಿಣಾಮವಾಗಿ ಅದು ರಜ-ತಮದಿಂದ ಕಲುಷಿತಗೊಳ್ಳುತ್ತಿದೆ. ಆದ್ದರಿಂದ ನಾಮಜಪವನ್ನು ಮನೆಯಲ್ಲಿ ದಿನವಿಡೀ ಹಾಕಿಟ್ಟರೆ ವಾಸ್ತುಶುದ್ಧಿಯಾಗಿ ಮನೆಯ ವಾತಾವರಣದಲ್ಲಿಯೂ ಪ್ರಸನ್ನತೆ ಮೂಡಲು ಸಹಾಯವಾಗುತ್ತದೆ.
ಕಸದ ವಿಘಟನೆಯಿಂದ ಗಿಡಗಳಿಗೆ ಆವಶ್ಯಕವಿರುವ ಫಲವತ್ತಾದ ಮಣ್ಣು (ಹ್ಯೂಮಸ್) ತಯಾರಾಗುತ್ತದೆ. ಜೀವಾಮೃತದಲ್ಲಿನ ಜೀವಾಣುಗಳು ಗಿಡಗಳಿಗೆ ಆಹಾರದ್ರವ್ಯಗಳನ್ನು ಬಹಳಷ್ಟು ಪ್ರಮಾಣದಲ್ಲಿ ದೊರಕಿಸಿ ಕೊಡುತ್ತವೆ. ಇದರಿಂದ ಗಿಡಗಳು ಸಶಕ್ತವಾಗುತ್ತವೆ.
ಸಂತರು ಹೇಳಿದಂತೆ ಆಪತ್ಕಾಲ ಮುಂದೆ ಹೋದರೂ ಯಾವುದೇ ಸಮಯದಲ್ಲಾದರೂ ಪ್ರಾರಂಭವಾಗಬಹುದು. ಕೊರೊನಾದಂತಹ ಸಾಂಕ್ರಾಮಿಕ ರೋಗಗಳ ಮಾಧ್ಯಮದಿಂದ ನಾವೆಲ್ಲರೂ ಇದನ್ನು ಅನುಭವಿಸಿದ್ದೇವೆ. ಮೂರನೇಯ ಮಹಾಯುದ್ಧವು ಯಾವುದೇ ಸಮಯದಲ್ಲಿ ಆಗಬಹುದು. ಆದ್ದರಿಂದ ಸಾಧಕರು ಆಪತ್ಕಾಲದ ಸಿದ್ಧತೆಯನ್ನು ಮುಂದುವರಿಸಬೇಕು.’
ಪ್ರಾಣಿಗಳಿಗೆ ಯಾವ ರೀತಿ ಜೀವಾಣು (Bacteria), ವಿಷಾಣು (Virus) ಮತ್ತು ಬುರುಸು (Fungus) ಗಳಿಂದಾಗಿ ರೋಗವಾಗುತ್ತದೋ, ಅದೇ ರೀತಿ ವನಸ್ಪತಿಗಳಿಗೂ ರೋಗವಾಗುತ್ತದೆ. ಇದನ್ನು ತಡೆಗಟ್ಟಲು ಜೀವಾಣುನಾಶಕ, ವಿಷಾಣುನಾಶಕ ಹಾಗೆಯೇ ಬುರುಸುನಾಶಕಗಳನ್ನು ಬಳಸಬೇಕಾಗುತ್ತದೆ.
ಈ ವನಸ್ಪತಿಯು ಸಾಂಕ್ರಾಮಿಕರೋಗಗಳಿಗೆ ತುಂಬಾ ಉಪಯುಕ್ತವಾಗಿದೆ. ಇದು ಬಹಳ ಕಹಿ ಇರುತ್ತದೆ. ಇದನ್ನು ಜ್ವರಕ್ಕೆ ಮತ್ತು ಹೊಟ್ಟೆಯಲ್ಲಿನ ಜಂತುಗಳ ನಿವಾರಣೆಗೆ ಉಪಯೋಗಿಸುತ್ತಾರೆ. ಇದು ಹೊಟ್ಟೆಯನ್ನು ಸ್ವಚ್ಛಗೊಳಿಸುತ್ತದೆ; ಹಾಗಾಗಿ ಕೆಲವೆಡೆಗಳಲ್ಲಿ ಮಳೆಗಾಲದಲ್ಲಿ ಮತ್ತು ಶರತ್ಕಾಲದಲ್ಲಿ ವಾರಕ್ಕೊಮ್ಮೆ ಅದರ ಕಷಾಯ ಮಾಡಿ ಸೇವಿಸುವ ವಾಡಿಕೆ ಇದೆ.
22.11.2021 ತಾರೀಕಿನಂದು ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರು ಸಾಧಕರಿಗೆ ಸಾಧನೆಯಲ್ಲಿ ಮುಂದೆ ಹೋಗುವುದು ಹೇಗೆ, ಅದಕ್ಕಾಗಿ ಹೇಗೆ ಪ್ರಯತ್ನಿಸಬೇಕು, ಅದಕ್ಕೆ ವ್ಯಷ್ಟಿ ಮತ್ತು ಸಮಷ್ಟಿಯ ಮಹತ್ವವೇನು ? ಅದನ್ನು ಗುರುಗಳಿಗೆ ಅಪೇಕ್ಷಿತ ರೀತಿಯಲ್ಲಿ ಮಾಡುವುದು ಹೇಗೆ ? ಎಂಬ ಬಗ್ಗೆ ಮಾರ್ಗದರ್ಶನ ಮಾಡಿದರು. ಅದರ ಸಾರಾಂಶವನ್ನು ನಮ್ಮ ವಾಚಕರಿಗಾಗಿ ಇಲ್ಲಿ ನೀಡುತ್ತಿದ್ದೇವೆ. 1. ವ್ಯಷ್ಟಿ ಸಾಧನೆಯ ಮಹತ್ವ ವ್ಯಷ್ಟಿ ಸಾಧನೆಯು ಆಪತ್ಕಾಲದಲ್ಲಿನ ನಮ್ಮ ರಕ್ಷಣಾಕವಚವಾಗಿದೆ. ನಿತ್ಯ ನೇಮದಿಂದ ನಮಗೆ ಹೇಳಿದಂತಹ ನಾಮಜಪಾದಿ ಉಪಾಯಗಳನ್ನು ಹಾಗೂ ಸ್ವಭಾವದೋಷ ನಿರ್ಮೂಲನೆಯನ್ನು … Read more