ಭಾವೀ ಭೀಕರ ಆಪತ್ಕಾಲಕ್ಕಾಗಿ, ಹಾಗೆಯೇ ನಿತ್ಯ ಉಪಯೋಗಕ್ಕಾಗಿ ಸನಾತನದ ನೂತನ ಆಯುರ್ವೇದೀಯ ಔಷಧಿಗಳು
ಪರಾತ್ಪರ ಗುರು ಡಾ. ಆಠವಲೆಯವರ ಕೃಪೆಯಿಂದ ಸನಾತನವು ಸಾಮಾನ್ಯ ಕಾಯಿಲೆಗಳಿಗೆ ಉಪಯೋಗವಾಗುವ ಆಯುರ್ವೇದದ ೨೦ ಔಷಧಿಗಳನ್ನು ಸಿದ್ಧಪಡಿಸಿದೆ.
ಪರಾತ್ಪರ ಗುರು ಡಾ. ಆಠವಲೆಯವರ ಕೃಪೆಯಿಂದ ಸನಾತನವು ಸಾಮಾನ್ಯ ಕಾಯಿಲೆಗಳಿಗೆ ಉಪಯೋಗವಾಗುವ ಆಯುರ್ವೇದದ ೨೦ ಔಷಧಿಗಳನ್ನು ಸಿದ್ಧಪಡಿಸಿದೆ.
ಚಿಪಳೂಣ ಪಟ್ಟಣದ ಮುರಾದಪುರ ಭೋಯಿವಾಡಿ, ಮುರಾದಪುರ ಸಾಯಿ ಮಂದಿರ ವಿಭಾಗ, ಶಂಕರವಾಡಿ ಮತ್ತು ಗ್ರಾಮೀಣ ಭಾಗದ ದಾದರ ಮತ್ತು ಕಾದವಾಡದ ೨ ಪ್ರದೇಶಗಳಲ್ಲಿ ಸೇತುವೆ ಕುಸಿತವು ಪರಿಹಾರ ಕಾರ್ಯದಲ್ಲಿ ಅಡಚಣೆ ಉಂಟಾಗಿತ್ತು.
ರಾಷ್ಟ್ರದ್ರೋಹಿಗಳು ಈ ರೀತಿಯಲ್ಲಿ ಹಿಂಸಾಚಾರ ಮಾಡಿದರೆ, ರಾಷ್ಟ್ರಪ್ರೇಮಿಗಳಿಗೆ ಅದೊಂದು ಅಕಸ್ಮಾತಾಗಿ ಬಂದೆರಗುವ ಆಪತ್ತೇ ಆಗಿರುತ್ತದೆ. ಇದರಿಂದ ಬದುಕುಳಿಯಲು ಪೂರ್ವನಿಯೋಜನೆ ಮಾಡುವುದು ಅತ್ಯಾವಶ್ಯಕವಾಗಿದೆ.
ಆಪತ್ಕಾಲದಲ್ಲಿ ಆಹಾರಕ್ಕೆ ಪರ್ಯಾಯವೆಂದು ಹೆಚ್ಚೆಚ್ಚು ನುಗ್ಗೇಕಾಯಿಯ ಗಿಡಗಳು ನಮ್ಮ ಸುತ್ತಮುತ್ತಲೂ ಇದ್ದರೆ ಒಳ್ಳೆಯದು. ನುಗ್ಗೇಕಾಯಿಯ ಸಿಪ್ಪೆಗಳನ್ನೂ ಔಷಧಿಗಳಿಗಾಗಿ ಉಪಯೋಗಿಸುತ್ತಾರೆ.
ಇಲ್ಲಿಯ ಹವಾಮಾನ ಇಲಾಖೆಯ ಪ್ರಕಾರ ಹೆನಾನ್ ಪ್ರಾಂತ್ಯದಲ್ಲಿ ಕಳೆದ ೧೦೦೦ ವರ್ಷಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ. ವಿದೇಶಿ ಸುದ್ದಿ ಜಾಲತಾಣ ‘ಟೆಲಿಗ್ರಾಫ್’ನ ಮಾಹಿತಿಯ ಪ್ರಕಾರ, ಇದುವರೆಗೆ ೨೫ ಜನರು ಸಾವನ್ನಪ್ಪಿದ್ದಾರೆ ಮತ್ತು ಲಕ್ಷಾಂತರ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ವಿವಿಧ ಆಪತ್ತುಗಳ ಸಮಯದಲ್ಲಿ ಕೆಲವು ಸಾಮಾನ್ಯ ಕೃತಿಗಳಿರುತ್ತವೆ. ಅವುಗಳನ್ನು ಗಮನದಲ್ಲಿಟ್ಟುಕೊಂಡು ಪ್ರತಿಯೊಬ್ಬರೂ ಸಿದ್ಧತೆಯನ್ನು ಮಾಡಿದರೆ ತಮ್ಮ ತಮ್ಮ ಕುಟುಂಬದವರ ಮತ್ತು ನೆರೆಹೊರೆಯವರ ರಕ್ಷಣೆಯಾಗಬಹುದು, ಹಾಗೆಯೇ ಅತಿ ಕಡಿಮೆ ಹಾನಿಯಾಗುವುದು ಮತ್ತು ತೊಂದರೆಗಳೂ ಕಡಿಮೆಯಾಗುವವು.
ಆಪತ್ಕಾಲದ ಸಿದ್ಧತೆಯ ಒಂದು ಭಾಗವೆಂದು ಪರಾತ್ಪರ ಗುರು ಡಾ. ಆಠವಲೆಯವರ ಕೃಪೆಯಿಂದ ಸನಾತನವು ಸಾಮಾನ್ಯ ರೋಗಗಳಿಗೆ ಬೇಕಾಗುವ ೨೦ ಆಯುರ್ವೇದಿಕ ಔಷಧಿಗಳನ್ನು ತಯಾರಿಸುತ್ತಿದೆ. ಈ ಔಷಧಿಗಳು ಶೀಘ್ರದಲ್ಲಿಯೇ ಲಭ್ಯವಾಗುವವು.
ಸಾಧಕರು ಮೂವರೂ ಗುರುಗಳು ಏನು ಹೇಳುತ್ತಾರೆಯೋ, ಅದನ್ನು ಪಾಲಿಸುವುದು, ಎಲ್ಲ ಕಾರ್ಯಪದ್ಧತಿಯ, ಜವಾಬ್ದಾರ ಸಾಧಕರಿಂದ ಮತ್ತು ‘ಸನಾತನ ಪ್ರಭಾತದಲ್ಲಿ ಬರುವ ಸೂಚನೆಗಳನ್ನು ಪಾಲಿಸಿದರೆ, ಮೂವರೂ ಗುರುಗಳು ಸಾಧಕರನ್ನು ಆಪತ್ಕಾಲದಿಂದ ಸುಖರೂಪವಾಗಿ ಪಾರು ಮಾಡುತ್ತಾರೆ.
‘ಸೈಕಲ್ ಇದು ಇಂಧನವಿಲ್ಲದೇ ನಡೆಯುವ ಸಾರಿಗೆ ಸಾಧನವಾಗಿದೆ. ಸೈಕಲ್ ಓಡಿಸುವುದರಿಂದ ವ್ಯಾಯಾಮವಾಗುತ್ತದೆ ಹಾಗೂ ಇದು ವೈಯಕ್ತಿಕ ಆರೋಗ್ಯಕ್ಕಾಗಿಯೂ ಲಾಭದಾಯಕವಾಗಿದೆ. ಇತರ ವಾಹನಗಳು ವಾಯು ಹಾಗೂ ಶಬ್ದ ಮಾಲಿನ್ಯಕ್ಕೆ ಕಾರಣವಾಗುತ್ತವೆ; ಆದರೆ ಸೈಕಲ್ ಓಡಿಸುವುದರಿಂದ ಯಾವುದೇ ಮಾಲಿನ್ಯವಾಗುವುದಿಲ್ಲ. ಆದ್ದರಿಂದ ಸೈಕಲ್ ಪರಿಸರಸ್ನೇಹಿಯಾಗಿದೆ.
‘ಭೂಕುಸಿತವನ್ನು ತಡೆಗಟ್ಟಲು ಯಾವ ಭಾಗದಲ್ಲಿ ಭೂಕುಸಿತದ ಸಾಧ್ಯತೆ ಇದೆಯೋ ಅಥವಾ ಎಲ್ಲಿ ಈ ರೀತಿಯ ಘಟನೆಗಳು ಹಿಂದೆ ಘಟಿಸಿವೆಯೋ, ಆ ಭಾಗದಲ್ಲಿ ಹೆಚ್ಚೆಚ್ಚು ಮರಗಳನ್ನು ನೆಡಬೇಕು. ಇದರಿಂದ ಅವುಗಳ ಬೇರುಗಳು ಭೂಮಿಯನ್ನು ಗಟ್ಟಿಯಾಗಿ ಹಿಡಿದುಕೊಳ್ಳುವವು ಮತ್ತು ಭೂಕುಸಿತವನ್ನು ತಡೆಗಟ್ಟುವವು.