ಬ್ರಿಟನ ಸರಕಾರ ಭದ್ರತೆಯ ಜವಾಬ್ದಾರಿಯನ್ನು ನಿರ್ವಹಿಸುವಲ್ಲಿ ವಿಫಲ ! – ವಿದೇಶಾಂಗ ಸಚಿವ ಎಸ್.ಜೈಶಂಕರ
ಬ್ರಿಟನ್ಗೆ ಈ ಪ್ರಕರಣದ ಬಗ್ಗೆ ಭಾರತವು ಛೀಮಾರಿ ಹಾಕುವುದರೊಂದಿಗೆ ಅದಕ್ಕೆ ತಿಳಿಯುವಂತಹ ಭಾಷೆಯಲ್ಲಿ ಪ್ರತ್ಯುತ್ತರ ನೀಡುವುದು ಆವಶ್ಯಕ !
ಬ್ರಿಟನ್ಗೆ ಈ ಪ್ರಕರಣದ ಬಗ್ಗೆ ಭಾರತವು ಛೀಮಾರಿ ಹಾಕುವುದರೊಂದಿಗೆ ಅದಕ್ಕೆ ತಿಳಿಯುವಂತಹ ಭಾಷೆಯಲ್ಲಿ ಪ್ರತ್ಯುತ್ತರ ನೀಡುವುದು ಆವಶ್ಯಕ !
ಲಂಡನ್ ನಲ್ಲಿ ಖಲಿಸ್ತಾನಿಗಳಿಂದ ಭಾರತೀಯ ರಾಯಭಾರಿ ಕಚೇರಿಯ ಮೇಲೆ ದಾಳಿ ಮಾಡಿ ದಾಂಧಲೆ ನಡೆಸಿದ್ದಾರೆ. ಅವರು ರಾಯಭಾರಿ ಕಚೇರಿಯಲ್ಲಿನ ಭಾರತದ ರಾಷ್ಟ್ರಧ್ವಜ ಇಳಿಸಿ ಖಲಿಸ್ತಾನಿ ಧ್ವಜ ಹಾರಿಸಲು ಪ್ರಯತ್ನ ಮಾಡಿದರು. ಖಲಿಸ್ತಾನವಾದಿಗಳು ಖಲಿಸ್ತಾನವನ್ನು ಬೆಂಬಲಿಸಿ ಘೋಷಣೆ ನೀಡಿದರು.
ಕಾಂಗ್ರೆಸ್ಸಿನ ನಾಯಕ ರಾಹುಲ್ ಗಾಂಧಿ ಇವರ ಖೇದಕರ ಹೇಳಿಕೆ !
ನಾವು ಎಂದಿಗೂ ಪಾಕಿಸ್ತಾನದ ಜೊತೆಗೆ ವ್ಯಾಪಾರ ಸಂಬಂಧ ಮುರಿಯಲಿಲ್ಲ. ಇದರ ವಿರುಧ್ದ ಪಾಕಿಸ್ತಾನವೇ ಜಮ್ಮು-ಕಾಶ್ಮೀರದಲ್ಲಿನ ಕಮಳ ೩೭೦ ತಗೆದ ನಂತರ ಭಾರತದ ಜೊತೆ ವ್ಯಾಪಾರ ಸಂಬಂಧವನ್ನು ಮುರಿದಿದೆ, ಹೀಗೆ ಪಾಕಿಸ್ತಾನದಲ್ಲಿರುವ ಭಾರತದ ಉಚ್ಚಾಯುಕ್ತ ಸುರೇಶ ಕುಮಾರ ಇವರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಒಬ್ಬ ಮಹಾನ ದೇಶಭಕ್ತರಾಗಿದ್ದಾರೆ. ಅವರ ನಾಯಕತ್ವದಲ್ಲಿ ಭಾರತದ ಭವಿಷ್ಯವು ಉಜ್ವಲವಾಗಿದೆ. ಅವರ ‘ಮೇಕ್ ಇನ್ ಇಂಡಿಯಾ’ದ ಪರಿಕಲ್ಪನೆಯು ಆರ್ಥಿಕ ಮತ್ತು ನೈತಿಕ ಈ ಎರಡೂ ದೃಷ್ತಿಯಲ್ಲಿ ಮಹತ್ವದ್ದಾಗಿದೆ. ಕೆಲವು ವಿಷಯಗಳನ್ನು ಮಿತಿಗೊಳಿಸಲು ಅಥವಾ ತಡೆಯಲು ಪ್ರಯತ್ನಗಳಾಗುತ್ತಿರುವಾಗಲೂ ಅವರು ಸ್ವತಂತ್ರ ವಿದೇಶಾಂಗ ನೀತಿಯನ್ನು ಅನುಸರಿಸಲು ಸಮರ್ಥರಾಗಿದ್ದಾರೆ.
ರಷ್ಯಾದಿಂದ ಭಾರತದ ಶಸ್ತ್ರಾಸ್ತ್ರ ಖರೀದಿಗೆ ಬೆಂಬಲ !
ಪಾಕಿಸ್ತಾನದ ಸೆರೆಮನೆಯಲ್ಲಿ ಬಂಧನದಲ್ಲಿರುವ ೬ ಭಾರತೀಯ ಬಂಧಿತರು ಕಳೆದ ೯ ತಿಂಗಳಲ್ಲಿ ಸಾವನ್ನಪ್ಪಿರುವ ಮಾಹಿತಿ ಬೆಳಕಿಗೆ ಬಂದಿದೆ. ಎಲ್ಲರ ಶಿಕ್ಷೆಯ ಅವಧಿ ಪೂರ್ಣವಾಗಿದ್ದರು ಪಾಕಿಸ್ತಾನ ಅವರನ್ನು ಕಾರಾಗೃಹದಲ್ಲಿ ಬಂಧಿಸಿ ಇಟ್ಟಿತ್ತು. ಸಾವನ್ನಪ್ಪಿರುವ ೯ ಬಂಧಿತರ ಪೈಕಿ ೫ ಜನರು ಮೀನುಗಾರರಾಗಿದ್ದರು.
ಭಾರತದಿಂದ ವಿರೋಧದ ಹೊರತಾಗಿಯೂ ಶ್ರೀಲಂಕಾವು ಬೆಹುಗಾರಿಕೆ ಮಾಡುವ ಚೀನಾದ ನೌಕೆಗೆ ಅದರ ಹಂಬನಟೋಟಾ ಬಂದರಿಗೆ ಬರಲು ಅನುಮತಿ ನೀಡಿತ್ತು. ಒಂದು ವಾರ ಈ ನೌಕೆ ಬಂದರಿನಲ್ಲಿ ನಿಂತು ಈಗ ಅದು ಹಿಂತಿರುಗಿದೆ. ಈ ಸಂದರ್ಭದಲ್ಲಿ ಭಾರತವು ಶ್ರೀಲಂಕಾವನ್ನು ನಿಷೇಧಿಸಿತ್ತು.
ಚೀನಾದ ಸೈನ್ಯ ತೈವಾನ ಮೇಲೆ ನಿಯಂತ್ರಣ ಪಡೆದರೆ, ಅದರ ಮುಂದಿನ ಗುರಿ ಅರುಣಾಚಲ ಪ್ರದೇಶ ಇರುವುದು, ಎಂದು ರಕ್ಷಣಾ ಮತ್ತು ವಿದೇಶಾಂಗ ತಜ್ಞ ಬ್ರಹ್ಮ ಚೇಲಾನಿ ಇವರು ಹೇಳಿಕೆ ನೀಡಿದರು.
ಭಾರತಕ್ಕೆ ಅದರದೇ ಆದ ರಣನೀತಿ ಏನು ಇರಬೇಕು ಮತ್ತು ತನಗೆ ಯಾವ ಧ್ಯೇಯ ಇರಬೇಕು, ಇದನ್ನು ತಿಳಿದುಕೊಳ್ಳುವುದಕ್ಕಾಗಿ, ಹಾಗೂ ಜಗತ್ತು ಭಾರತದ ವಿಚಾರ ಪ್ರಕ್ರಿಯೆ ತಿಳಿದುಕೊಳ್ಳುವುದಕ್ಕಾಗಿ ಮಹಾಭಾರತದ ಅಧ್ಯಯನ ಮಾಡುವುದು ಆವಶ್ಯಕವಾಗಿದೆ, ಎಂದು ಕೇಂದ್ರದ ವಿದೇಶಾಂಗ ಸಚಿವರಾದ ಡಾ. ಎಸ್. ಜೈಶಂಕರ್ ಇವರು ಪ್ರತಿಪಾದಿಸಿದರು.