ಬಾಂಗ್ಲಾದೇಶದ ಅಸುರಕ್ಷಿತ ಹಿಂದೂಗಳು !
ದಿನಾಜ್ಪುರದ (ಬಾಂಗ್ಲಾದೇಶ) ಪುರಾತನ ಕಾಂತಜ್ಜು ಹಿಂದೂ ದೇವಾಲಯವನ್ನು ಮುಸಲ್ಮಾನರು ವಶ ಪಡಿಸಿದ್ದು ದೇವಾಲಯದ ಭೂಮಿಯಲ್ಲಿ ಮಸೀದಿ ಕಟ್ಟಲಾಗುತ್ತಿದೆ. ಈ ಕಟ್ಟಡ ಕಾಮಗಾರಿಯನ್ನು ಇಲ್ಲಿನ ಮುಸಲ್ಮಾನ ಸಂಸದ ಮುಹಮ್ಮದ್ ಝಕಾರಿಯಾ ಝಕಾ ಅವರು ಪ್ರಾರಂಭಿಸಿದರು.
ದಿನಾಜ್ಪುರದ (ಬಾಂಗ್ಲಾದೇಶ) ಪುರಾತನ ಕಾಂತಜ್ಜು ಹಿಂದೂ ದೇವಾಲಯವನ್ನು ಮುಸಲ್ಮಾನರು ವಶ ಪಡಿಸಿದ್ದು ದೇವಾಲಯದ ಭೂಮಿಯಲ್ಲಿ ಮಸೀದಿ ಕಟ್ಟಲಾಗುತ್ತಿದೆ. ಈ ಕಟ್ಟಡ ಕಾಮಗಾರಿಯನ್ನು ಇಲ್ಲಿನ ಮುಸಲ್ಮಾನ ಸಂಸದ ಮುಹಮ್ಮದ್ ಝಕಾರಿಯಾ ಝಕಾ ಅವರು ಪ್ರಾರಂಭಿಸಿದರು.
‘ಸಿಈ’ ವಿರುದ್ಧ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಸರ್ವೋಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದೆ. ನಿರಾಶ್ರಿತ ಮುಸಲ್ಮಾನರಿಗೆ ಪೌರತ್ವವನ್ನು ನಿರಾಕರಿಸಿದ್ದರಿಂದ ಈ ಕಾನೂನನ್ನು ನಿಷೇಧಿಸಬೇಕೆಂದು ಅದು ಒತ್ತಾಯಿಸಿದೆ.
ಅಕ್ಬರ್ ಆಕ್ರಮಣಕಾರಿ ಮತ್ತು ಹಿಂಸಾಚಾರಿ ಆಗಿದ್ದನು. ಅಂತಹ ಅಕ್ಬರನನ್ನು ಶ್ರೇಷ್ಠ ಎಂದು ಕರೆಯುವುದು ಅಸಂಬದ್ಧ. ಅಂತಹ ವಿಷಯಗಳನ್ನು ಪಠ್ಯಕ್ರಮದಿಂದ ತೆಗೆದು ಹಾಕಲಾಗುವುದು ಎಂದು ರಾಜಸ್ಥಾನದ ಶಿಕ್ಷಣ ಸಚಿವ ಮದನ್ ದಿಲಾವರ್ ತಿಳಿಸಿದ್ದಾರೆ.
ಉತ್ತರಪ್ರದೇಶದಲ್ಲಿ ಅಕ್ರಮವಾಗಿ ಹಲಾಲ್ ಪ್ರಮಾಣಪತ್ರ ನೀಡಿ ಹಣ ಕೀಳುತ್ತಿದ್ದ ‘ಹಲಾಲ್ ಕೌನ್ಸಿಲ್ ಆಫ್ ಇಂಡಿಯಾ’ದ ಅಧ್ಯಕ್ಷರನ್ನು ಪೊಲೀಸರು ಬಂಧಿಸಿದ್ದಾರೆ.
ನ್ಯಾಯಾಲಯವು ಲಾಕ್ಷಾಗೃಹವನ್ನು ಹಿಂದೂಗಳಿಗೆ ಹಸ್ತಾಂತರಿಸಲು ಆದೇಶಿಸಿದೆ.
ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ೧೦೮ ಅಡಿ ಎತ್ತರದ ಕಂಬದ ಮೇಲೆ ಹಿಂದೂಗಳು ಹಾರಿಸಿದ ಹನುಮ ಧ್ವಜವನ್ನು ಪೊಲೀಸರು ಬಲವಂತವಾಗಿ ಕೆಳಗಿಳಿಸಿದ್ದಾರೆ.
‘ಜನವರಿ ೨೨ ರಂದು ಶ್ರೀರಾಮ ಮಂದಿರ ಉದ್ಘಾಟನಾ ಸಂದರ್ಭದಲ್ಲಿ ರಾಜ್ಯದ ೩೪ ಸಾವಿರ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯನ್ನು ಆಯೋಜಿಸಲು ಆದೇಶಿಸಲಾಗಿದೆ’ ಎಂದು ಸಚಿವ ರಾಮಲಿಂಗಾ ರೆಡ್ಡಿ ಮಾಹಿತಿ ನೀಡಿದರು.
ದೇಶದಲ್ಲಿ ಶ್ರೀರಾಮನನ್ನು ಬಹಿರಂಗವಾಗಿ ಬೆಂಬಲಿಸಲಾಗುತ್ತಿದೆ’ ಎಂದು ಕಾಂಗ್ರೆಸ್ನ ವಿದೇಶದ ಶಾಖೆ ‘ಇಂಡಿಯನ್ ಓವರ್ ಸೀಸ್ ಕಾಂಗ್ರೆಸ್’ ಅಧ್ಯಕ್ಷ ಸ್ಯಾಮ್ ಪಿತ್ರೋದಾ ಹೇಳಿದ್ದಾರೆ.
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೋಲಾಹಲವುಂಟು ಮಾಡಿದರೆಂದು ೧೪೧ ಸಂಸದರನ್ನು ವಜಾಗೊಳಿಸಲಾಗಿದೆ.