ಮತಾಂಧರ ಮನಸ್ಥಿತಿ ತಿಳಿಯಿರಿ !
ಲೇಖಕ ಸಲ್ಮಾನ್ ರಶ್ದಿ ಅವರ ಮೇಲೆ ಮಾರಣಾಂತಿಕ ದಾಳಿಯ ನಂತರ, ಅವರ ಸ್ಥಿತಿ ಗಂಭೀರವಾಗಿದೆ. ರಶ್ದಿ ದಾಳಿಯಲ್ಲಿ ಸಾಯಲಿಲ್ಲ ಎಂದು ಜಗತ್ತಿನಾದಾದ್ಯಂತದ ಮತಾಂಧ ಮುಸಲ್ಮಾನರು ದುಃಖಿತರಾಗಿದ್ದಾರೆ. ದಾಳಿಯ ನಂತರ ಕೆಲವು ಮತಾಂಧರು ಸಂಭ್ರಮಾಚರಣೆ ಮಾಡುತ್ತಿದ್ದಾರೆ.
ಲೇಖಕ ಸಲ್ಮಾನ್ ರಶ್ದಿ ಅವರ ಮೇಲೆ ಮಾರಣಾಂತಿಕ ದಾಳಿಯ ನಂತರ, ಅವರ ಸ್ಥಿತಿ ಗಂಭೀರವಾಗಿದೆ. ರಶ್ದಿ ದಾಳಿಯಲ್ಲಿ ಸಾಯಲಿಲ್ಲ ಎಂದು ಜಗತ್ತಿನಾದಾದ್ಯಂತದ ಮತಾಂಧ ಮುಸಲ್ಮಾನರು ದುಃಖಿತರಾಗಿದ್ದಾರೆ. ದಾಳಿಯ ನಂತರ ಕೆಲವು ಮತಾಂಧರು ಸಂಭ್ರಮಾಚರಣೆ ಮಾಡುತ್ತಿದ್ದಾರೆ.
ಗಾಯಕಿ ಫರಮಾನಿ ನಾಝ ಇವರು, ಕಾವಡ ಯಾತ್ರೆಗಾಗಿ ಭಗವಾನ ಶಿವನ ‘ಹರ ಹರ ಶಂಭೊ’ ಎಂಬ ಭಜನೆ ಹಾಡಿದ್ದರಿಂದ ದೇವಬಂದನ ಉಲೇಮಾ ಅವರು ಟೀಕಿಸುತ್ತಾ, ‘ಅದು ಶರಿಯಾದ ವಿರುದ್ಧವಿದೆ. ಆದ್ದರಿಂದ ಫರಮಾನಿಯವರು ಅಂತಹ ವಿಷಯಗಳನ್ನು ತ್ಯಜಿಸಬೇಕು’, ಎಂದು ಹೇಳಿದ್ದಾರೆ.
ಬೆಳ್ಳಾರೆಯಲ್ಲಿ ಭಾಜಪ ಮುಖಂಡ ಪ್ರವೀಣ ನೆಟ್ಟಾರು ಅವರನ್ನು ಅಜ್ಞಾತ ದುಷ್ಕರ್ಮಿಗಳು ಕೊಡಲಿ ಮತ್ತು ಖಡ್ಗದಿಂದ ಕುತ್ತಿಗೆಗೆ ಇರಿದು ಹತ್ಯೆ ಮಾಡಿದ್ದಾರೆ. ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ಈ ಜಿಹಾದಿ ಸಂಘಟನೆಯ ಜಿಹಾದಿ ಕಾರ್ಯಕರ್ತರು ಈ ಹತ್ಯೆಯ ಹಿಂದೆ ಇದ್ದಾರೆ ಎನ್ನಲಾಗುತ್ತಿದೆ.
ಬಾಂಗ್ಲಾದೇಶದ ಹಿಂದೂ ಯುವಕನೊಬ್ಬ ಫೇಸ್ಬುಕ್ನಲ್ಲಿ ಪ್ರವಾದಿ ಪೈಗಂಬರ ಅವರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಾನೆಂದು ಆರೋಪಿಸಿ ಸ್ಥಳೀಯ ಮತಾಂಧರು ಆತನ ಮನೆ ಸೇರಿದಂತೆ ಹಿಂದೂಗಳ ೨೧ ಮನೆಗಳನ್ನು ಸುಟ್ಟುಹಾಕಿದ್ದಾರೆ, ೩೭ ಅಂಗಡಿಗಳನ್ನು ಲೂಟಿ ಮಾಡಿದ್ದಾರೆ, ೯ ದೇವಾಲಯಗಳನ್ನು ಧ್ವಂಸಗೊಳಿಸಿದ್ದಾರೆ.
ಕಾಶ್ಮೀರದಲ್ಲಿ ನೆಲೆಸಿರುವ ಕಾಶ್ಮೀರಿ ಹಿಂದೂಗಳಿಗೆ ‘ಲಷ್ಕರ್-ಎ-ಇಸ್ಲಾಂ’ ಎಂಬ ಜಿಹಾದಿ ಭಯೋತ್ಪಾದಕ ಸಂಘಟನೆಯು ‘ಕಾಶ್ಮೀರವನ್ನು ತೊರೆಯಿರಿ, ಇಲ್ಲ ಸಾಯಲು ಸಿದ್ಧರಾಗಿ’, ಎಂದು ಒಂದು ಪತ್ರದ ಮೂಲಕ ಬೆದರಿಕೆಯೊಡ್ಡಿದೆ.
ಪ್ರಸ್ತುತ ಪಾಕಿಸ್ತಾನದಲ್ಲಿ ೪೦ ಸಾವಿರ ಮದರಸಾಗಳಲ್ಲಿ ಉಗ್ರರು ಸಿದ್ಧರಾಗುತ್ತಿದ್ದಾರೆ. ಈ ಉಗ್ರರು ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಾರೆ ಎಂದು ಅಮೆರಿಕದ ‘ಬಾಲ್ಟಿಮೋರ್ ಪೋಸ್ಟ್ ಎಕ್ಸಾಮಿನರ್’ ಸಂಸ್ಥೆಯ ವರದಿಯಲ್ಲಿ ತಿಳಿಸಲಾಗಿದೆ.
ಹಲಾಲ್ ಪ್ರಮಾಣಪತ್ರವಿರುವ ಉತ್ಪನ್ನಗಳ ಮೇಲೆ ಹಾಗೂ ಹಲಾಲ್ ಪ್ರಮಾಣಪತ್ರಗಳನ್ನು ನೀಡುವುದನ್ನು ನಿಷೇಧಿಸಬೇಕೆಂದು ವಿಭೋರ ಆನಂದ ಅವರು ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿಯನ್ನು ದಾಖಲಿಸಿದ್ದಾರೆ.
ಅಧಿಕಾರಕ್ಕೆ ಬಂದರೆ ಸಾರ್ವಜನಿಕ ಸ್ಥಳದಲ್ಲಿ ಹಿಜಾಬ್ ಧರಿಸುವವರಿಗೆ ದಂಡ ವಿಧಿಸಲಾಗುವುದು ಎಂದು ಫ್ರಾನ್ಸ್ನ ರಾಷ್ಟ್ರಪತಿ ಹುದ್ದೆಯ ಮಹಿಳಾ ಅಭ್ಯರ್ಥಿ ಮರೀನ್ ಲಿ ಪೆನ್ ಇವರು ಆಶ್ವಾಸನೆ ನೀಡಿದ್ದಾರೆ.
ಹಲಾಲ್ ಮಾಂಸವು ಒಂದು ‘ಆರ್ಥಿಕ ಜಿಹಾದ್’ ಆಗಿದೆ. ‘ಹಲಾಲ್’ ಮಾಂಸವನ್ನು ಮಾತ್ರ ಬಳಸಬೇಕು ಎಂದು ಅವರು (ಮುಸಲ್ಮಾನರು) ಭಾವಿಸಿದಾಗ, ‘ಅದನ್ನು ಬಳಸಬೇಡಿ’ ಎಂದು ಹೇಳುವುದರಲ್ಲಿ ತಪ್ಪೇನಿದೆ? ಎಂದು ಭಾಜಪದ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ. ರವಿಯವರು ಪ್ರಶ್ನಿಸಿದ್ದಾರೆ.
‘ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರವನ್ನು ಟ್ಯಾಕ್ಸ್ ಫ್ರೀ ಮಾಡಲು ಆಗ್ರಹಿಸಿದಾಗ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ‘ಯೂಟ್ಯೂಬ್’ನಲ್ಲಿ ತೋರಿಸುವಂತೆ ಹೇಳಿದ್ದಾರೆ. ಈ ಚಲನಚಿತ್ರವು ಸತ್ಯ ಘಟನೆಗಳ ಮೇಲಿರದೇ ಅಸತ್ಯವನ್ನಾಧರಿಸಿದೆ ಎಂದು ಖೇದಕರ ಹೇಳಿಕೆ ನೀಡಿದ್ದಾರೆ.