ಕಾಂಗ್ರೆಸ್‌ನವರು ಮುಸ್ಲಿಮರಿಗೆ ಈ ಸಲಹೆ ಯಾವಾಗ ಕೊಡುತ್ತಾರೆ ?

ದೇಶದಲ್ಲಿ ಜನಸಂಖ್ಯೆ ಹೆಚ್ಚಾಗಿದೆ. ಹಾಗಾಗಿ ಪ್ರತಿಯೊಬ್ಬರೂ ೧ ಅಥವಾ ೨ ಮಕ್ಕಳನ್ನು ಮಾತ್ರ ಹುಟ್ಟಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲಹೆ ನೀಡಿದ್ದಾರೆ. ಹಿಂದೂಗಳ ಸಾಮೂಹಿಕ ವಿವಾಹಗಳ ಸ್ವಾಗತ ಸಮಾರಂಭದ ವೇಳೆ ಅವರು ಮಾತನಾಡುತ್ತಿದ್ದರು.

ಇಂತಹವರಿಗೆ ಗಲ್ಲು ಶಿಕ್ಷೆಯೇ ಆಗಬೇಕು !

ಮದ್ಯದ ಅಂಗಡಿ ನಿರ್ಮಾಣಕ್ಕೆ ಅಡ್ಡಿಯಾಗಿದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ನಂದಗುಡಿ ಗ್ರಾಮದಲ್ಲಿ ಮಧ್ಯರಾತ್ರಿ ಜೆಸಿಬಿ ತಂದ ಸಮಾಜಘಾತುಕರು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನವನ್ನು ನೆಲಸಮಗೊಳಿಸಿದ ಘಟನೆ ನಡೆದಿದೆ.

ಫಲಕ ಪ್ರಸಿದ್ಧಿಗಾಗಿ

ರಾಜ್ಯದಲ್ಲಿ ‘ಹಲಾಲ್‌ ಪ್ರಮಾಣಪತ್ರ’ವನ್ನು ನಿಷೇಧಿಸಬೇಕು ಎಂದು ಭಾಜಪದಿಂದ ಅಮಾನತುಗೊಂಡ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕೇಂದ್ರ ಗೃಹ ಸಚಿವ ಅಮಿತ ಶಾ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ಸನ್ನೇ ನಿಷೇಧಿಸಬೇಕು !

ಕಾಂಗ್ರೆಸ್ ಸಚಿವ ಪ್ರಿಯಾಂಕ ಖರ್ಗೆ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದು ಸಾರ್ವಜನಿಕ ಸ್ಥಳಗಳಲ್ಲಿ ಸಂಘದ ಶಾಖೆಗಳು ಮತ್ತು ಇತರ ಕಾರ್ಯಕ್ರಮಗಳನ್ನು ನಿಷೇಧಿಸಲು ಆಗ್ರಹಿಸಿದ್ದಾರೆ.

ಫಲಕ ಪ್ರಸಿದ್ಧಿಗಾಗಿ

೧. ಮತಾಂತರದ ಘಟನೆಗಳನ್ನು ತಡೆಯಲು ಹಿಂದೂ ರಾಷ್ಟ್ರವೇ ಬೇಕು ! ಬೀಡ್‌(ಮಹಾರಾಷ್ಟ್ರ)ನ ಕಾರಾಗೃಹದಲ್ಲಿ ಕೈದಿಗಳನ್ನು ಮತಾಂತರ ಮಾಡಲಾಗುತ್ತಿದೆ. ಅಲ್ಲಿನ ಮಹಾಪುರುಷರ ಭಾವಚಿತ್ರಗಳನ್ನು ತೆಗೆದು ಆ ಸ್ಥಳದಲ್ಲಿ ಬೈಬಲ್‌ನ ಸಾಲುಗಳನ್ನು ಬರೆಯಲಾಗಿದೆ. ಅಲ್ಲಿನ ಕೀರ್ತನೆಯನ್ನು ನಿಲ್ಲಿಸಲಾಗಿದೆ ಎಂದು ಭಾಜಪ ಶಾಸಕ ಗೋಪಿಚಂದ ಪಡಳಕರರು ಆರೋಪಿಸಿದ್ದಾರೆ. ೨. ಕಾಂಗ್ರೆಸ್‌ ಅನ್ನು ಅಧಿಕಾರಕ್ಕೆ ಏರಿಸುವುದು ಹಿಂದೂಗಳಿಗೆ ಅಪಾಯಕಾರಿ ! ಹುಬ್ಬಳ್ಳಿಯ ಒಂದು ಸರಕಾರಿ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಮುಸಲ್ಮಾನ ಸಮುದಾಯದ ಹಾಫೀಜ್‌ ಎಂಬ ವ್ಯಕ್ತಿ … Read more

ಅಮೆರಿಕಾದ ಆಡಳಿತಾರೂಢ ಪಕ್ಷದ ನಾಯಕನ ಹಿಂದೂದ್ವೇಷ ತಿಳಿಯಿರಿ !

ಅಮೆರಿಕಾದ ಟೆಕ್ಸಾಸ್‌ನಲ್ಲಿ ಶ್ರೀ ಹನುಮಾನನ ೯೦ ಅಡಿ ಎತ್ತರದ ಮೂರ್ತಿಯನ್ನು ಸ್ಥಾಪಿಸಿದ ನಂತರ, ಆಡಳಿತ ಪಕ್ಷವಾದ ರಿಪಬ್ಲಿಕನ್ ಪಕ್ಷದ ನಾಯಕ ಅಲೆಕ್ಸಾಂಡರ್ ಡಂಕನ್ ಹೀಗೆ ಹೇಳಿದರು, “ನಾವು ಒಂದು ಸುಳ್ಳು ಹಿಂದೂ ದೇವತೆಯ ಮೂರ್ತಿಯನ್ನು ಟೆಕ್ಸಾಸ್‌ನಲ್ಲಿ ಏಕೆ ನಿರ್ಮಿಸಲು ಅವಕಾಶ ನೀಡುತ್ತಿದ್ದೇವೆ ? ನಮ್ಮದು ಕ್ರೈಸ್ತ ರಾಷ್ಟ್ರವಾಗಿದೆ”

ಸ್ಪರ್ಧೆಯಲ್ಲಿ ಗೆದ್ದ ಹಣವನ್ನು ಮೃತ ಹಿಂದೂಗಳ ಕುಟುಂಬಗಳಿಗೆ ನೀಡಿ !

ಗೋರಖಪುರ (ಉತ್ತರಪ್ರದೇಶ)ದಲ್ಲಿ ಗೋಕಳ್ಳರು ಒಬ್ಬ ವಿದ್ಯಾರ್ಥಿಯನ್ನು ಹೊಡೆದು ಸಾಯಿಸಿದ್ದಾರೆ. ಈ ಘಟನೆಯಿಂದ ರೊಚ್ಚಿಗೆದ್ದ ಗ್ರಾಮಸ್ಥರು ರಸ್ತೆತಡೆದು ಪೊಲೀಸರ ಮೇಲೆ ಕಲ್ಲು ತೂರಿದರು. ಇದರಲ್ಲಿ ಅನೇಕ ಪೊಲೀಸರು ಗಾಯಗೊಂಡರು.

ಭಾರತ ಬಾಂಗ್ಲಾದೇಶದ ಹಿಂದೂಗಳನ್ನು ಯಾವಾಗ ರಕ್ಷಿಸುತ್ತದೆ ?

ಪಾಕಿಸ್ತಾನದ ಗುಪ್ತಚರ ಸಂಸ್ಥೆ ‘ಐ.ಎಸ್‌.ಐ.’ ಬಾಂಗ್ಲಾದೇಶದ ಹಿಂದೂ ದೇವಾಲಯಗಳನ್ನು ಗುರಿಯಾಗಿಸಿದೆ. ಅದಕ್ಕಾಗಿ ಅದು ಲಷ್ಕರ್‌-ಎ-ತೊಯ್ಬಾ ಭಯೋತ್ಪಾದಕರನ್ನು ಬಳಸುತ್ತಿದೆ ಎಂದು ಬಾಂಗ್ಲಾದೇಶದ ಖ್ಯಾತ ಪತ್ರಕರ್ತ ಸಲಾಹುದ್ದೀನ್‌ ಶೋಯೆಬ್‌ ಚೌಧರಿ ಬಹಿರಂಗಪಡಿಸಿದ್ದಾರೆ. ೨. ಸಮಾನ ನಾಗರಿಕ ಸಂಹಿತೆಯ ಅಗತ್ಯವನ್ನು ತಿಳಿಯಿರಿ ! ೧೫ ವರ್ಷಕ್ಕಿಂತ ಮೇಲ್ಪಟ್ಟ ಮುಸಲ್ಮಾನ ಹೆಣ್ಣುಮಗಳು ಮುಸಲ್ಮಾನ ವೈಯಕ್ತಿಕ ಕಾನೂನಿನ ಪ್ರಕಾರ ತನ್ನ ಇಷ್ಟದ ವ್ಯಕ್ತಿಯನ್ನು ಮದುವೆಯಾಗಲು ಅರ್ಹಳು ಎಂದು ೨೦೨೨ ರಲ್ಲಿ ಪಂಜಾಬ್‌ ಮತ್ತು ಹರಿಯಾಣ ಉಚ್ಚ ನ್ಯಾಯಾಲಯ ನೀಡಿದ ನಿರ್ಧಾರವನ್ನು ಸರ್ವೋಚ್ಚ ನ್ಯಾಯಾಲಯ ಎತ್ತಿಹಿಡಿದಿದೆ. … Read more

ಕಾಂಗ್ರೆಸ್‌ ಮತ್ತು ಕಮ್ಯುನಿಸ್ಟರ ಮುಸಲ್ಮಾನ ಪ್ರೀತಿ !

ಕೇರಳದ ರಾಜ್ಯಪಾಲರಾದ ರಾಜೇಂದ್ರ ಅರ್ಲೇಕರ್‌ ಅವರು ರಾಜ್ಯದ ಎಲ್ಲ ಸರಕಾರಿ ವಿಶ್ವವಿದ್ಯಾಲಯಗಳಲ್ಲಿ ಆಗಸ್ಟ್ ೧೪ ಅನ್ನು ‘ವಿಭಜನೆಯ ಭೀಕರ ದಿನ’ ಎಂದು ಆಚರಿಸುವಂತೆ ನಿರ್ದೇಶನ ನೀಡಿದ್ದರು.