ತೆಲುಗು ಚಲನಚಿತ್ರ ‘ರಝಾಕಾರ’ನ ಸಣ್ಣ ಜಾಹೀರಾತ್(ಟೀಸರ್) ಬಿಡುಗಡೆ !
ತೆಲುಗು ಚಲನಚಿತ್ರ ‘ರಝಾಕಾರ’ದ ಸಣ್ಣ ಜಾಹೀರಾತು (ಟೀಸರ್) ಪ್ರದರ್ಶಿಸಲಾಯಿತು. ಈ ಚಲನಚಿತ್ರ ಭಾರತದ ಸ್ವಾತಂತ್ರ್ಯದ ನಂತರ ಕೂಡ ಪ್ರತ್ಯೇಕವಾಗಿರುವ ಹೈದರಾಬಾದದಲ್ಲಿನ ನಿಜಾಮರ ರಾಜ್ಯದಲ್ಲಿನ ಸತ್ಯ ಘಟನೆ ಆಧಾರಿತವಾಗಿದೆ.
ತೆಲುಗು ಚಲನಚಿತ್ರ ‘ರಝಾಕಾರ’ದ ಸಣ್ಣ ಜಾಹೀರಾತು (ಟೀಸರ್) ಪ್ರದರ್ಶಿಸಲಾಯಿತು. ಈ ಚಲನಚಿತ್ರ ಭಾರತದ ಸ್ವಾತಂತ್ರ್ಯದ ನಂತರ ಕೂಡ ಪ್ರತ್ಯೇಕವಾಗಿರುವ ಹೈದರಾಬಾದದಲ್ಲಿನ ನಿಜಾಮರ ರಾಜ್ಯದಲ್ಲಿನ ಸತ್ಯ ಘಟನೆ ಆಧಾರಿತವಾಗಿದೆ.
ಇಲ್ಲಿಯ ಓರ್ವ ಮುಸ್ಲೀಂ ಯುವಕನು ತಾನು ಹಿಂದೂ ಎಂದು ಹೇಳಿ ಹಿಂದೂ ಹುಡುಗಿಯನ್ನು ಪ್ರೀತಿಯ ಬಲೆಗೆ ಸಿಲುಕಿಸಿ ಅವಳೊಂದಿಗೆ ಮದುವೆ ಮಾಡಿಕೊಂಡಿದ್ದಾನೆ. ಮದುವೆಯನಂತರ ಸಂತ್ರಸ್ತ ಹುಡುಗಿಯ ಗಂಡನಮನೆಯವರು ಅವಳಿಗೆ ಕಿರುಕಳ ನೀಡಲು ಪ್ರಾರಂಭಿಸಿದರು.
ಅಲ್ಪಸಂಖ್ಯಾತರಾಗಿರುವವರು ಮಾತ್ರ ಎಲ್ಲ ರೀತಿಯ ಅಪರಾಧಗಳಲ್ಲಿ ಬಹುಸಂಖ್ಯಾತದಲ್ಲಿರುತ್ತಾರೆ ! ಈ ಬಗ್ಗೆ ದೇಶದಲ್ಲಿನ ಯಾವ ರಾಜಕೀಯ ಪಕ್ಷಗಳಾಗಲಿ, ಮುಖಂಡರಾಗಲಿ, ಜಾತ್ಯತೀತರಾಗಲಿ, ಪ್ರಗತಿ(ಅಧೊಗತಿ)ಪರರಾಗಲಿ ಎಂದಿಗೂ ಬಾಯಿ ತೆರೆಯುವುದಿಲ್ಲ, ಎಂಬುದನ್ನು ಗಮನದಲ್ಲಿಡಿ !
ಮತಾಂತರದ ವಿರೋಧದಲ್ಲಿ ಕಠಿಣ ಕಾನೂನು ಇಲ್ಲದಿರುವುದರಿಂದ ಕ್ರೈಸ್ತ ಮಿಶನರಿಗಳು ಚಿಗುರುತ್ತಿವೆ, ಇದು ಇಲ್ಲಿಯವರೆಗೆ ಮುಂದುವರೆದಿದೆ. ಇದಕ್ಕಾಗಿ ಭಾಜಪ ಸರಕಾರದಿಂದ ಕಠಿಣ ಕಾನೂನು ರೂಪಿಸುವುದು ಆವಶ್ಯಕವಾಗಿದೆ, ಎಂದು ಹಿಂದೂಗಳ ಆಗ್ರಹವಾಗಿದೆ !
ಹರಿಯಾಣದ ನೂಹನಲ್ಲಿ ಬೃಜಮಂಡಲ ಜಲಾಭಿಷೇಕ ಯಾತ್ರೆಯ ಮೇಲೆ ಮತಾಂಧ ಮುಸ್ಲಿಮರು ದಾಳಿ ನಡೆಸಿದ್ದರು. ಇದರಲ್ಲಿ 7 ಜನರು ಸಾವನ್ನಪ್ಪಿದ್ದರು, ಈ ಪ್ರಕರಣದಲ್ಲಿ ಪೊಲೀಸರು ಕಾಂಗ್ರೆಸ್ ಶಾಸಕ ಮಾಮನ್ ಖಾನ್ ಅವರನ್ನು ಬಂಧಿಸಿದ್ದಾರೆ.
ರಾಜ್ಯದ ಖಟಿಮಾದ ಆದಿವಾಸಿಗಳ ಶಾಲೆಯಲ್ಲಿ 100 ವಿದ್ಯಾರ್ಥಿನಿಯರ ಮಾನಭಂಗ ಮಾಡಿರುವ ಪ್ರಕರಣಗಳಲ್ಲಿ ಪೊಲೀಸರು ದರ್ಜಿ ಕೆಲಸ ಮಾಡುತ್ತಿದ್ದ ಶಕೀಲ ಮತ್ತು ಮೊಹಮ್ಮದ ಉಮರ ವಿರುದ್ಧ ದೂರು ದಾಖಲಿಸಿದ್ದಾರೆ.
2023 ರಲ್ಲಿ ಮತಾಂಧರು ಪಾಕಿಸ್ತಾನದ ವಿವಿಧ ಸ್ಥಳಗಳಲ್ಲಿ ಅಹಮದೀಯಾ ಸಮುದಾಯದ 23 ಧಾರ್ಮಿಕ ಸ್ಥಳಗಳ ಮೇಲೆ ಕಟ್ಟರವಾದಿ ಇಸ್ಲಾಮಿಕ್ ಮತಾಂಧರು ದಾಳಿ ಮಾಡಿದರು. ‘ಜಮಾತ್-ಎ-ಅಹಮದೀಯಾ ಪಾಕಿಸ್ತಾನ್’ ಎಂಬ ಸಂಘಟನೆಯು ಈ ಮಾಹಿತಿಯನ್ನು ಪ್ರಸಾರ ಮಾಡಿದೆ. ಇಸ್ಲಾಂನಲ್ಲಿ ಮುಹಮ್ಮದ್ ಪೈಗಂಬರ ಇವರನ್ನು ಏಕೈಕ ಪ್ರವಾದಿ ಎಂದು ನಂಬಲಾಗಿದೆ.
ಸಮಾಜವಾದಿ ಪಕ್ಷದ ನೇತಾರ ಆಝಮ್ ಖಾನ್ ಇವರ ಉತ್ತರಪ್ರದೇಶ ಮತ್ತು ಮಧ್ಯಪ್ರದೇಶದ ೩೦ ಕ್ಕಿಂತಲೂ ಹೆಚ್ಚು ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆಯು ದಾಳಿ ಮಾಡಿತು. ಆದಾಯ ತೆರಿಗೆ ಇಲಾಖೆಯು ನಡೆಸಿದ ದಾಳಿಯು ಆಝಮ್ ಖಾನ್ ಮತ್ತು ಅವರ ಕುಟುಂಬದವರಿಂದ ನಡೆಸಲಾಗುವ ಕೆಲವು ವಿಶ್ವಸ್ಥ ಮಂಡಳಗಳಿಗೆ(ಟ್ರಸ್ಟ್ ಗಳಿಗೆ) ಸಂಬಂಧಿಸಿವೆ.
ದಾವೂದ್ ‘ರಾಹುಲ್’ ಎಂದು ಹೇಳಿ ಹಿಂದೂ ದಲಿತ ಹುಡುಗಿಯೊಂದಿಗೆ ದೇವಸ್ಥಾನದಲ್ಲಿ ಮದುವೆ !
ದ್ರವಿಡ ವಿರೋಧಿ ವಿಚಾರಧಾರೆಯ ಕುರಿತು ಚರ್ಚೆ ನಡೆಸುವುದಕ್ಕಾಗಿ ಸಭಾಗೃಹದಲ್ಲಿ ಆಯೋಜಿಸಲಾದ ಸಭೆಗೆ ಪೊಲೀಸರು ಅನುಮತಿ ನಿರಾಕರಿಸಲು ಸಾಧ್ಯವಿಲ್ಲ. ಯಾವುದೇ ವಿಶಿಷ್ಟ ವಿಚಾರಧಾರೆಯ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸಲು ಜನರನ್ನು ತಡೆಯಲು ಸಾಧ್ಯವಿಲ್ಲ,